BIGG NEWS : ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಸಮಾವೇಶ : ಕಾರ್ಯಕ್ರಮದಲ್ಲಿ ʻಸಖತ್ ಸ್ಟೆಪ್ ಹಾಕಿದ ಸಚಿವ ಎಂಟಿಬಿ, ವಿಶ್ವನಾಥ್ ʼ

ಬೆಂಗಳೂರು:  ರಾಜ್ಯ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ನಡೆಯಲಿರುವ ಬಿಜೆಪಿ ಅದ್ಧೂರಿ ಜನಸ್ಪಂದನ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. BIGG NEWS : ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮವೇಶವಲ್ಲ, ಕಮಿಷನ್ ಸಮಾವೇಶ : ಕಾಂಗ್ರೆಸ್ ವಾಗ್ದಾಳಿ ರಾಜ್ಯ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶವಾದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಚಿವ ಎಂ.ಟಿ.ಬಿ ನಾಗರಾಜ್ ಮತ್ತು ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಸಖತ್ ಸ್ಟೆಪ್ ಹಾಕಿ … Continue reading BIGG NEWS : ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಸಮಾವೇಶ : ಕಾರ್ಯಕ್ರಮದಲ್ಲಿ ʻಸಖತ್ ಸ್ಟೆಪ್ ಹಾಕಿದ ಸಚಿವ ಎಂಟಿಬಿ, ವಿಶ್ವನಾಥ್ ʼ