ಸಮಸ್ತ ವೀರಶೈವ ಲಿಂಗಾಯತರಿಗೆ 2ಎ ಮೀಸಲಾತಿ – ಸಚಿವ ಮುರುಗೇಶ್ ನಿರಾಣಿ

ಕೊಪ್ಪಳ : ಪಂಚಮಸಾಲಿ ಎರಡಲ್ಲ ಮೂರು ಪೀಠಗಳನ್ನು ಮಾಡಿದ್ದು ನಾನೇ. ಸಮಸ್ತ ವೀರಶೈವ ಲಿಂಗಾಯತರಿಗೆ 2ಎ ಮೀಸಲಾತಿ ಅನ್ವಯವಾಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಕೊಪ್ಪಳದಲ್ಲಿ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವರಾದ ಮುರುಗೇಶ ನಿರಾಣಿ ಅವರು ಶನಿವಾರ ಹೇಳಿದರು. ‘ದ್ವಿತೀಯ PUC ಪರೀಕ್ಷಾ ಶುಲ್ಕ’ ಸಂದಾಯದ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ದಿನಾಂಕ ವಿಸ್ತರಣೆ ಕೆಲವು ಸಣ್ಣ ವೈಮನಸ್ಸುಗಳು ಇರೋದರಿಂದ ವಿರೋಧಿಗಳು ನಮ್ಮನ್ನು ಪಂಚಮಸಾಲಿ ವಿರೊಧಿಗಳಂತೆ ಬಿಂಬಿಸುತ್ತಿದ್ದಾರೆ. ಸಮಸ್ತ ಲಿಂಗಾಯತ ಸಮುದಾಯಕ್ಕೆ ಈ ಮೀಸಲಾತಿ ಸಿಗಬೇಕು … Continue reading ಸಮಸ್ತ ವೀರಶೈವ ಲಿಂಗಾಯತರಿಗೆ 2ಎ ಮೀಸಲಾತಿ – ಸಚಿವ ಮುರುಗೇಶ್ ನಿರಾಣಿ