Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೀದರ್ ನ ಗುರುದ್ವಾರಕ್ಕೆ ಇಂದು ಮತ್ತೊಮ್ಮೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ | Bomb Threat

20/07/2025 3:56 PM

BIG NEWS : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ : ‘SIT’ ತನಿಖೆಯಲ್ಲಿ ಸೌಜನ್ಯ ಕೇಸ್‌ ಇಲ್ಲ : ಗೃಹ ಸಚಿವ್ ಪರಮೇಶ್ವರ್‌ ಹೇಳಿಕೆ

20/07/2025 3:10 PM

BREAKING : ಉತ್ತರಕನ್ನಡದಲ್ಲಿ ಘೋರ ದುರಂತ : ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಮಹಿಳೆ ಸಾವು, ಗರ್ಭಿಣಿಗೆ ಗಾಯ!

20/07/2025 3:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್ ಕೇಂದ್ರಕ್ಕೆ ಸಚಿವ ಎನ್ ಎಸ್ ಭೋಸರಾಜು ಭೇಟಿ
KARNATAKA

ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್ ಕೇಂದ್ರಕ್ಕೆ ಸಚಿವ ಎನ್ ಎಸ್ ಭೋಸರಾಜು ಭೇಟಿ

By kannadanewsnow0925/06/2025 5:51 PM

ಬೆಂಗಳೂರು : ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ತಂತ್ರಜ್ಞಾನದಲ್ಲಿ ಜಾಗತಿಕ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

ಇಂದು ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವ QpiAI ಸಂಸ್ಥೆಯ ಕಾರ್ಲೆ ಟೌನ್ SEZ (Karle Town SEZ) ಆಫೀಸ್‌ಗೆ ಭೇಟಿ ನೀಡಿ, ಭಾರತದಲ್ಲಿ ನಿರ್ಮಿತವಾದ ಅತ್ಯಾಧುನಿಕ ಕ್ವಾಂಟಮ್ ಕಂಪ್ಯೂಟರ್ – QpiAI Indus ಅನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ತಜ್ಞರು ಮಾಡಿದ ಡೆಮೊನ್ಸ್ಟ್ರೇಷನ್‌ನಲ್ಲಿ QpiAI Indus ನ ತಂತ್ರಜ್ಞಾನ ಸಾಮರ್ಥ್ಯಗಳನ್ನು ವಿವರಿಸಿದರು. ಇದು ಭಾರತೀಯ ಕ್ವಾಂಟಮ್ ಸಂಶೋಧನೆಯಲ್ಲಿನ ಮಹತ್ವದ ಹೆಜ್ಜೆಯಾಗಿದ್ದು, ಆರೋಗ್ಯ, ಹಣಕಾಸು, ರಾಷ್ಟ್ರದ ಭದ್ರತೆ, ವೈಜ್ಞಾನಿಕ ಸಂಶೋಧನೆ ಮುಂತಾದ ಕ್ಷೇತ್ರಗಳಲ್ಲಿ ಅಪಾರವಾಗಿ ಬಳಸಬಹುದಾದ ತಂತ್ರಜ್ಞಾನವಾಗಿದೆ ಎಂದು ತಿಳಿಸಿದರು.

ಭೇಟಿಯ ನಂತರ ಸಚಿವ ಎನ್‌ ಎಸ್‌ ಭೋಸರಾಜು ಮಾತನಾಡಿ, “ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಕ್ವಾಂಟಮ್ ತಂತ್ರಜ್ಞಾನದಲ್ಲಿ ಕರ್ನಾಟಕವನ್ನು ರಾಷ್ಟ್ರದ ಕೇಂದ್ರ ಬಿಂದುವಾಗಿ ರೂಪಿಸುವ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಕ್ವಾಂಟಮ್ ತಂತ್ರಜ್ಞಾನವು ಈಗಾಗಲೇ ವಿವಿಧ ಕ್ಷೇತ್ರಗಳಲ್ಲಿ ಕ್ರಾಂತಿಯತ್ತ ನಡೆಸುತ್ತಿದೆ. ಕ್ವಾಂಟಮ್ ಕಂಪ್ಯೂಟರ್ ಮಾತ್ರವಲ್ಲದೆ, ಕ್ವಾಂಟಮ್ ಸುರಕ್ಷಿತ ಸೈಬರ್ ತಂತ್ರಜ್ಞಾನ, ಕ್ವಾಂಟಮ್ ಇಮೇಜಿಂಗ್, ಹಾಗೂ ಕ್ವಾಂಟಮ್ ನೆಟ್‌ವರ್ಕಿಂಗ್ ಎಲ್ಲವೂ ಭವಿಷ್ಯದ ತಂತ್ರಜ್ಞಾನದ ಮೂಲಭೂತ ಅಂಶಗಳಾಗಿವೆ. ಇದನ್ನು ಮುಂಚಿತವಾಗಿ ಅಳವಡಿಸಿಕೊಂಡ ರಾಷ್ಟ್ರಗಳು ಮತ್ತು ರಾಜ್ಯಗಳು ತಾಂತ್ರಿಕ ಮತ್ತು ಆರ್ಥಿಕವಾಗಿ ಮುಂಚೂಣಿಗೆ ಬರಲಿವೆ.”

“ಬೆಂಗಳೂರು ಭಾರತದ ನವೀನತೆಯ ರಾಜಧಾನಿಯಾಗಿದ್ದು, ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಗೆ ಎಲ್ಲ ರೀತಿಯ ಪೂರಕ ಸೌಕರ್ಯಗಳನ್ನು ಹೊಂದಿದೆ. ಇಲ್ಲಿ ಶ್ರೇಷ್ಟ ಶೈಕ್ಷಣಿಕ ಸಂಸ್ಥೆಗಳು, ಕೈಗಾರಿಕಾ ಪಾಠಶಾಲೆಗಳು, ನಿಪುಣ ತಂತ್ರಜ್ಞಾನ ಸಿಬ್ಬಂದಿ ಹಾಗೂ ತಂತ್ರಜ್ಞಾನ ಸ್ನೇಹಿ ಮೂಲಸೌಕರ್ಯಗಳು ಲಭ್ಯವಿರುವುದರಿಂದ ಬೆಂಗಳೂರನ್ನು ಕ್ವಾಂಟಮ್ ತಂತ್ರಜ್ಞಾನದ ಕೇಂದ್ರೀಯ ತಾಣವನ್ನಾಗಿ ರೂಪಿಸುವ ಉದ್ದೇಶ ನಮ್ಮದು. ಈ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಕ್ವಾಂಟಮ್‌ ಇಂಡಿಯಾ ಬೆಂಗಳೂರು ಸಮಾವೇಶವನ್ನು ಆಯೋಜಿಸುತ್ತಿದ್ದೇವೆ”

ಈ ಭೇಟಿಯ ಸಮಯದಲ್ಲಿ QpiAI ಸಂಸ್ಥೆಯ ಪ್ರತಿನಿಧಿಗಳು ತಾವು ಕರ್ನಾಟಕದಲ್ಲಿ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಗೆ ಸದುದ್ದೇಶದಿಂದ ಕೆಲಸ ಮಾಡುತ್ತಿರುವುದನ್ನು ವಿವರಿಸಿದರು. ಸಂಸ್ಥೆ ಸಂಶೋಧನೆ, ಪ್ರತಿಭೆ ಮತ್ತು ಸಹಯೋಗದ ಆಧಾರದ ಮೇಲೆ ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ಕ್ವಾಂಟಮ್ ಉನ್ನತಿಯನ್ನು ತಲುಪಿಸಬೇಕೆಂಬ ಗುರಿ ಹೊಂದಿದೆ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಕೆಸ್ಟೆಪ್ಸ್‌ ನಿರ್ದೇಶಕರಾದ ಸದಾಶಿವ ಪ್ರಭು, ಕ್ಯೂಪೈ ಸಂಸ್ಥಾಪಕರಾದ ನಾಗೇಂದ್ರ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಯಾಣಿಕರ ಗಮನಕ್ಕೆ: ಬೀರೂರು-ರಾಮಗಿರಿ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ವಿಸ್ತರಣೆ

GOOD NEWS: ರಾಜ್ಯ ಸರ್ಕಾರದಿಂದ ‘ಕಲಾವಿದ’ರಿಗೆ ಸಿಹಿಸುದ್ದಿ: ‘ಮಾಸಾಶನ’ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

BREAKING : ಬೀದರ್ ನ ಗುರುದ್ವಾರಕ್ಕೆ ಇಂದು ಮತ್ತೊಮ್ಮೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ | Bomb Threat

20/07/2025 3:56 PM1 Min Read

BIG NEWS : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ : ‘SIT’ ತನಿಖೆಯಲ್ಲಿ ಸೌಜನ್ಯ ಕೇಸ್‌ ಇಲ್ಲ : ಗೃಹ ಸಚಿವ್ ಪರಮೇಶ್ವರ್‌ ಹೇಳಿಕೆ

20/07/2025 3:10 PM1 Min Read

BREAKING : ಉತ್ತರಕನ್ನಡದಲ್ಲಿ ಘೋರ ದುರಂತ : ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಮಹಿಳೆ ಸಾವು, ಗರ್ಭಿಣಿಗೆ ಗಾಯ!

20/07/2025 3:09 PM1 Min Read
Recent News

BREAKING : ಬೀದರ್ ನ ಗುರುದ್ವಾರಕ್ಕೆ ಇಂದು ಮತ್ತೊಮ್ಮೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ | Bomb Threat

20/07/2025 3:56 PM

BIG NEWS : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ : ‘SIT’ ತನಿಖೆಯಲ್ಲಿ ಸೌಜನ್ಯ ಕೇಸ್‌ ಇಲ್ಲ : ಗೃಹ ಸಚಿವ್ ಪರಮೇಶ್ವರ್‌ ಹೇಳಿಕೆ

20/07/2025 3:10 PM

BREAKING : ಉತ್ತರಕನ್ನಡದಲ್ಲಿ ಘೋರ ದುರಂತ : ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಮಹಿಳೆ ಸಾವು, ಗರ್ಭಿಣಿಗೆ ಗಾಯ!

20/07/2025 3:09 PM

BREAKING : ಮೈಸೂರಲ್ಲಿ ಘೋರ ದುರಂತ : ‘KRS’ ಹಿನ್ನೀರಿನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲು

20/07/2025 2:15 PM
State News
KARNATAKA

BREAKING : ಬೀದರ್ ನ ಗುರುದ್ವಾರಕ್ಕೆ ಇಂದು ಮತ್ತೊಮ್ಮೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ | Bomb Threat

By kannadanewsnow0520/07/2025 3:56 PM KARNATAKA 1 Min Read

ಬೀದರ್ : ಬೀದರ್ನಲ್ಲಿರುವ ಐತಿಹಾಸಿಕ ಗುರು ದ್ವಾರಕ್ಕೆ ನಿನ್ನೆ ತಾನೇ ಕಿಡಿಗೇಡಿಗಳು ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದರು. ಇದೀಗ…

BIG NEWS : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ : ‘SIT’ ತನಿಖೆಯಲ್ಲಿ ಸೌಜನ್ಯ ಕೇಸ್‌ ಇಲ್ಲ : ಗೃಹ ಸಚಿವ್ ಪರಮೇಶ್ವರ್‌ ಹೇಳಿಕೆ

20/07/2025 3:10 PM

BREAKING : ಉತ್ತರಕನ್ನಡದಲ್ಲಿ ಘೋರ ದುರಂತ : ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಮಹಿಳೆ ಸಾವು, ಗರ್ಭಿಣಿಗೆ ಗಾಯ!

20/07/2025 3:09 PM

BREAKING : ಮೈಸೂರಲ್ಲಿ ಘೋರ ದುರಂತ : ‘KRS’ ಹಿನ್ನೀರಿನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲು

20/07/2025 2:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.