Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಖಾಲಿ ನಿವೇಶಗಳಲ್ಲಿ ತ್ಯಾಜ್ಯ ಸಂಗ್ರಹಿದ್ದವರಿಗೆ ಶಾಕ್: ಮಾಲೀಕರಿಗೆ ಬಿಬಿಎಂಪಿ ದಂಡ

19/07/2025 6:35 PM

BREAKING: ಗ್ರೇಟರ್ ಬೆಂಗಳೂರು ಕಾಯ್ದೆ ಅಡಿ 5 ನಗರ ಪಾಲಿಕೆಗಳ ಸ್ಥಾಪನೆ: ಗೆಜೆಟ್ ಅಧಿಸೂಚನೆ ಪ್ರಕಟಿಸಿ ರಾಜ್ಯ ಸರ್ಕಾರ

19/07/2025 6:29 PM

ತಿರುಪತಿಗೆ ಹೋಗ್ತಿದ್ದೀರಾ? ಹಾಗಾದ್ರೆ, ನಿಮಗಿದೋ ಸಿಹಿ ಸುದ್ದಿ ; 300 ರೂ. ಟಿಕೆಟ್ ಸಿಗದಿದ್ರೆ ಹೀಗೆ ಮಾಡಿ.!

19/07/2025 6:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತುಮಕೂರಲ್ಲಿ ಜಲಜೀವನ ಮಿಷನ್ ಯೋಜನೆಯಲ್ಲಿ ವಿಳಂಬ: ತನಿಖೆಗೆ ಸಚಿವ ಪ್ರಿಯಾಂಕ್ ಖರ್ಗೆ ಆದೇಶ
KARNATAKA

ತುಮಕೂರಲ್ಲಿ ಜಲಜೀವನ ಮಿಷನ್ ಯೋಜನೆಯಲ್ಲಿ ವಿಳಂಬ: ತನಿಖೆಗೆ ಸಚಿವ ಪ್ರಿಯಾಂಕ್ ಖರ್ಗೆ ಆದೇಶ

By kannadanewsnow0929/02/2024 7:06 PM

ತುಮಕೂರು: ಜಿಲ್ಲೆಯ ಜಲಜೀವನ್ ಮಿಷನ್ ಯೋಜನೆಗಳಿಗೆ ಸಂಬಂಧಿಸಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅವರು ಟೆಂಡರ್ ಕರೆಯಲು ವಿಳಂಬ ಮಾಡಿರುವ ಬಗ್ಗೆ ಹಾಗೂ ಈ ಯೋಜನೆಗಳಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಇಲಾಖೆ ತನಿಖೆ ನಡೆಸಲು ಆದೇಶಿಸಿರುವುದಾಗಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಒಟ್ಟು 2230 ಕೋಟಿ ವೆಚ್ಚದಲ್ಲಿ 3699 ಕಾಮಗಾರಿಗಳನ್ನ ಮಾಡಲು ಕಳೆದ ಜೂನ್ 2022 ಹಾಗೂ ಜನವರಿ 2023 ರಲ್ಲಿ ಟೆಂಡರ್ ಕರೆಯಲಾಗಿತ್ತು.

ಆದರೆ ಇದುವರೆಗೂ ಕಾಮಗಾರಿಗಳಿಗೆ ಚಾಲನೆ ದೊರೆತಿಲ್ಲ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ರವೀಶ್ ಅವರು ಉದ್ದೇಶಪೂರ್ವಕವಾಗಿ ಟೆಂಡರ್ ಕರೆಯಲು ವಿಳಂಬ ಮಾಡುತ್ತಿದ್ದಾರೆ ಹಾಗೂ ಈ ಯೋಜನೆಗಳಲ್ಲಿ ಭಾರಿ ಅವ್ಯವಹಾರ ಆಗಿದೆ ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರು ಗಮನ ಸೆಳೆಯುವ ಸೂಚನೆ ಮೂಲಕ ಮೂಲಕ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪ್ರಶ್ನೆ ಮಾಡಿದ್ದರು.

ಇದಕ್ಕೆ ಉತ್ತರ ನೀಡಿರುವ ಪ್ರಿಯಾಂಕ್ ಖರ್ಗೆ ಅವರು ತುಮಕೂರು ಜಿಲ್ಲೆಯ ಜಲಜೀವನ ಮಿಷನ್ ಯೋಜನೆಗಳಿಗೆ ಸಂಬಂಧಿಸಿದಂತೆ ಏಕೆ ವಿಳಂಬ ಆಗಿದೆ ಹಾಗೂ ಅವ್ಯವಹಾರಗಳು ನಡೆದಿದೆಯೇ ಎಂಬುದರ ಬಗ್ಗೆ ತನಿಖೆ ಮಾಡಲು ಆದೇಶಿಸಿರುವುದಾಗಿ ಸದನಕ್ಕೆ ತಿಳಿಸಿದ್ದಾರೆ.

ಕಾಮಗಾರಿಗಳ ವಿಳಂಬಕ್ಕೆ ಸಂಬಂಧಿಸಿದಂತೆ ಕಾರ್ಯ ಪಾಲಕ ಇಂಜಿನಿಯರ್ ರವೀಶ್ ಅವರನ್ನು ಅಮಾನತು ಮಾಡಬೇಕೆಂದು ಟಿ.ಬಿ ಜಯಚಂದ್ರ ಅವರು ಒತ್ತಾಯಿಸಿದ್ದರು.

‘ಉದ್ಯೋಗಾಕಾಂಕ್ಷಿ’ಗಳೇ ಗಮನಿಸಿ: ‘ಪಂಚಾಯತ್ ರಾಜ್ ಇಲಾಖೆ’ಯ ‘2022 ಖಾಲಿ ಹುದ್ದೆ’ ಭರ್ತಿಗೆ ಪ್ರಕ್ರಿಯೆ ಆರಂಭ

Job Alert: ‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆಗಳ ಭರ್ತಿಗೆ ಅಧಿಸೂಚನೆ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಖಾಲಿ ನಿವೇಶಗಳಲ್ಲಿ ತ್ಯಾಜ್ಯ ಸಂಗ್ರಹಿದ್ದವರಿಗೆ ಶಾಕ್: ಮಾಲೀಕರಿಗೆ ಬಿಬಿಎಂಪಿ ದಂಡ

19/07/2025 6:35 PM2 Mins Read

BREAKING: ಗ್ರೇಟರ್ ಬೆಂಗಳೂರು ಕಾಯ್ದೆ ಅಡಿ 5 ನಗರ ಪಾಲಿಕೆಗಳ ಸ್ಥಾಪನೆ: ಗೆಜೆಟ್ ಅಧಿಸೂಚನೆ ಪ್ರಕಟಿಸಿ ರಾಜ್ಯ ಸರ್ಕಾರ

19/07/2025 6:29 PM1 Min Read

ರಾಜ್ಯದ ‘ಸರ್ಕಾರಿ ನೌಕರ’ರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಶೀಘ್ರವೇ ವರದಿ ಪಡೆದು ‘OPS ಜಾರಿ’

19/07/2025 6:10 PM2 Mins Read
Recent News

ಬೆಂಗಳೂರಲ್ಲಿ ಖಾಲಿ ನಿವೇಶಗಳಲ್ಲಿ ತ್ಯಾಜ್ಯ ಸಂಗ್ರಹಿದ್ದವರಿಗೆ ಶಾಕ್: ಮಾಲೀಕರಿಗೆ ಬಿಬಿಎಂಪಿ ದಂಡ

19/07/2025 6:35 PM

BREAKING: ಗ್ರೇಟರ್ ಬೆಂಗಳೂರು ಕಾಯ್ದೆ ಅಡಿ 5 ನಗರ ಪಾಲಿಕೆಗಳ ಸ್ಥಾಪನೆ: ಗೆಜೆಟ್ ಅಧಿಸೂಚನೆ ಪ್ರಕಟಿಸಿ ರಾಜ್ಯ ಸರ್ಕಾರ

19/07/2025 6:29 PM

ತಿರುಪತಿಗೆ ಹೋಗ್ತಿದ್ದೀರಾ? ಹಾಗಾದ್ರೆ, ನಿಮಗಿದೋ ಸಿಹಿ ಸುದ್ದಿ ; 300 ರೂ. ಟಿಕೆಟ್ ಸಿಗದಿದ್ರೆ ಹೀಗೆ ಮಾಡಿ.!

19/07/2025 6:21 PM

ರಾಜ್ಯದ ‘ಸರ್ಕಾರಿ ನೌಕರ’ರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಶೀಘ್ರವೇ ವರದಿ ಪಡೆದು ‘OPS ಜಾರಿ’

19/07/2025 6:10 PM
State News
KARNATAKA

ಬೆಂಗಳೂರಲ್ಲಿ ಖಾಲಿ ನಿವೇಶಗಳಲ್ಲಿ ತ್ಯಾಜ್ಯ ಸಂಗ್ರಹಿದ್ದವರಿಗೆ ಶಾಕ್: ಮಾಲೀಕರಿಗೆ ಬಿಬಿಎಂಪಿ ದಂಡ

By kannadanewsnow0919/07/2025 6:35 PM KARNATAKA 2 Mins Read

ಬೆಂಗಳೂರು: ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದಲ್ಲಿ ನಿವೇಶನ ಮಾಲೀಕರಿಗೆ ನೋಟಿಸ್ ನೀಡಿ ದಂಡ ವಿಧಿಸುವಂತೆ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು…

BREAKING: ಗ್ರೇಟರ್ ಬೆಂಗಳೂರು ಕಾಯ್ದೆ ಅಡಿ 5 ನಗರ ಪಾಲಿಕೆಗಳ ಸ್ಥಾಪನೆ: ಗೆಜೆಟ್ ಅಧಿಸೂಚನೆ ಪ್ರಕಟಿಸಿ ರಾಜ್ಯ ಸರ್ಕಾರ

19/07/2025 6:29 PM

ರಾಜ್ಯದ ‘ಸರ್ಕಾರಿ ನೌಕರ’ರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಶೀಘ್ರವೇ ವರದಿ ಪಡೆದು ‘OPS ಜಾರಿ’

19/07/2025 6:10 PM

ಹೆತ್ತ ಮಗುವನ್ನೇ ಬೇಲಿಗೆ ಎಸೆದ ಕಲ್ಲು ಹೃದಯದ ತಾಯಿ: ಚಾಮರಾಜನಗರದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

19/07/2025 6:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.