ಸರ್ಕಾರದ ನೇಮಕಾತಿಗಳಲ್ಲಿನ ಗೊಂದಲ ಸರಿಪಡಿಸಿ : ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಸರ್ಕಾರದ ವಿವಿಧ ಹುದ್ದೆಗಳಿಗೆ ಕರ್ನಾಟಕ ಲೋಕ ಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳಲ್ಲಿ ಚಾಲ್ತಿಯಲ್ಲಿರುವ ಹಾಗೂ ಮುಂಬರುವ ನೇಮಕಾತಿ ಪ್ರಕ್ರಿಯೆಗಳಲ್ಲಿ ಮಾರ್ಪಾಡುಗಳನ್ನು ತರುವ ಮೂಲಕ ನೇಮಕಾತಿ ಪ್ರಕ್ರಿಯೆಯನ್ನು ಸರಳಗೊಳಿಸಲು ಹಾಗೂ ಅಭ್ಯರ್ಥಿಗಳಲ್ಲಿ ಉಂಟಾಗುತ್ತಿರುವ ಗೊಂದಲಗಳನ್ನು ನಿವಾರಿಸಲು ನಿರ್ದೇಶನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅನುಚ್ಛೇದ-371-ಜೆ ಅನುಷ್ಟಾನ ಕುರಿತಾದ ಸಚಿವ ಸಂಪುಟದ ಉಪ ಸಮಿತಿಯ ಅಧ್ಯಕ್ಷರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಕೋರಿದ್ದಾರೆ. ಮುಖ್ಯಮಂತ್ರಿಗಳ … Continue reading ಸರ್ಕಾರದ ನೇಮಕಾತಿಗಳಲ್ಲಿನ ಗೊಂದಲ ಸರಿಪಡಿಸಿ : ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ