BMTCಯ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

ಬೆಂಗಳೂರು: ಬಿಎಂಟಿಸಿಯಲ್ಲಿ ಕರ್ತವ್ಯ ನಿರತರಾಗಿದ್ದಂತ ವೇಳೆಯಲ್ಲೇ ಮೃತರಾದಂತ ಅವಲಂಬಿತರಿಗೆ ಅನುಕಂಪದ ಆಧಾರದ ಅಡಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರು ನೇಮಕಾತಿ ಪತ್ರವನ್ನು ಇಂದು ವಿತರಣೆ ಮಾಡಿದರು. ಈ ಕುರಿತಂತೆ ಬಿಎಂಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂ.ಮ.ಸಾ.ಸಂಸ್ಥೆಯಲ್ಲಿ ದಿನಾಂಕ:02.03.2024 ರಂದು ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ರವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಯಿತು. ಸಚಿವರು ನೆರೆದಿದ್ದ ಅಭ್ಯರ್ಥಿಗಳು ಮತ್ತು ಕುಟುಂಬದವರಿಗೆ ಶುಭ ಕೋರಿ, … Continue reading BMTCಯ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ