ಅಪಘಾತ, ಇತರೆ ಕಾರಣದಿಂದ ಮೃತಪಟ್ಟ ಸಾರಿಗೆ ಸಿಬ್ಬಂದಿ ಕುಟುಂಬಕ್ಕೆ ಸಚಿವ ರಾಮಲಿಂಗಾರೆಡ್ಡಿ ಪರಿಹಾರದ ಚೆಕ್ ವಿತರಣೆ
ಬೆಂಗಳೂರು: ಇಂದು ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದುಕೊಂಡ ಸಾರಿಗೆ ಸಿಬ್ಬಂದಿಗೆ ಪ್ರಪ್ರಥಮ ಬಾರಿಗೆ ರೂ.25 ಲಕ್ಷ ಪರಿಹಾರವನ್ನು ಸಚಿವ ರಾಮಲಿಂಗಾರೆಡ್ಡಿ ವಿತರಣೆ ಮಾಡಿದರು. ಅಲ್ಲದೇ ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಗಳ ಕುಟುಂಬಕ್ಕೆ ತಲಾ ರೂ.1 ಕೋಟಿಯಂತೆ ಇಬ್ಬರಿಗೆ ರೂ.2 ಕೋಟಿ ಪರಿಹಾರ ವಿತರಿಸಿದರು. ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ (31 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ) ರೂ.3.10 ಕೋಟಿ ಪರಿಹಾರ ವಿತರಣೆ ಮಾಡಿದರು. ಇಂದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿಯಲ್ಲಿ, ರಾಮಲಿಂಗಾರೆಡ್ಡಿ, … Continue reading ಅಪಘಾತ, ಇತರೆ ಕಾರಣದಿಂದ ಮೃತಪಟ್ಟ ಸಾರಿಗೆ ಸಿಬ್ಬಂದಿ ಕುಟುಂಬಕ್ಕೆ ಸಚಿವ ರಾಮಲಿಂಗಾರೆಡ್ಡಿ ಪರಿಹಾರದ ಚೆಕ್ ವಿತರಣೆ
Copy and paste this URL into your WordPress site to embed
Copy and paste this code into your site to embed