Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಗಣಪತಿ ಮಂಟಪದಲ್ಲಿ ಆಟವಾಡ್ತಿದ್ದ 10 ವರ್ಷದ ಬಾಲಕ ಹೃದಯಾಘಾತದಿಂದ ಸಾವು

05/09/2025 10:25 PM

9/9/9 ತುಂಬಾ ಪ್ರಭಾವಶಾಲಿ ; ಈ ದಿನ ಈ ಕೆಲಸ ತಪ್ಪಾಗಿ ಕೂಡ ಮಾಡ್ಬೇಡಿ, ನಿಮ್ಗೆ ದೊಡ್ಡ ನಷ್ಟ

05/09/2025 10:03 PM

ನಾಳೆ ಶಿವಮೊಗ್ಗ ನಗರದಲ್ಲಿ 1ನೇ ತರಗತಿಯಿಂದ ಪಿಯುಸಿಯವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/09/2025 9:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘KKRTC’ಯ ಮೃತ ನೌಕರರ ನಾಮನಿರ್ದೇಶಿತರಿಗೆ 1.40 ಕೋಟಿ ಪರಿಹಾರ ವಿತರಿಸಿದ ‘ಸಚಿವ ರಾಮಲಿಂಗಾರೆಡ್ಡಿ’
KARNATAKA

‘KKRTC’ಯ ಮೃತ ನೌಕರರ ನಾಮನಿರ್ದೇಶಿತರಿಗೆ 1.40 ಕೋಟಿ ಪರಿಹಾರ ವಿತರಿಸಿದ ‘ಸಚಿವ ರಾಮಲಿಂಗಾರೆಡ್ಡಿ’

By kannadanewsnow0917/09/2024 3:54 PM

ಕಲಬುರ್ಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿ, ಕಲಬುರಗಿಯಲ್ಲಿ ಕರ್ನಾಟಕ ಸರ್ಕಾರದ ಮಾನ್ಯ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವರು ಹಾಗೂ ಅಧ್ಯಕ್ಷರು ಕ.ಕ.ರಾ.ಸಾ.ನಿಗಮ ರಾಮಲಿಂಗರೆಡ್ಡಿ ರವರು ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕರವರಾದ ಎಂ.ರಾಚಪ್ಪರವರು ನಿಗಮದ ಆಂತರಿಕ ಗುಂಪು ವಿಮಾ ಯೋಜನೆ ಅಡಿ ಸದಸ್ಯರಾಗಿ ಸೇವಾ ಅವಧಿಯಲ್ಲಿ ನಿಧನಗೊಂಡಿರುವ ಬೀದರ ವಿಭಾಗ-05, ವಿಜಯಪೂರ ವಿಭಾಗ-04, ಕಲಬುರಗಿ ವಿಭಾಗ-02 ಹಾಗೂ ರಾಯಚೂ ವಿಭಾಗ-03 ಒಟ್ಟು 14 ಮೃತ ನೌಕರರ ನಾಮನಿರ್ದೇಶಿತರಿಗೆ ತಲಾ ರೂ.10.00ಲಕ್ಷಗಳಂತೆ ಒಟ್ಟು 14 ಜನರಿಗೆ ರೂ.1.40 ಕೋಟಿಗಳ ಪರಿಹಾರ ಮೊತ್ತದ ಧನಾದೇಶಗಳನ್ನು ವಿತರಿಸಿದರು.

ಸದರಿ ಧನಾದೇಶಗಳನ್ನು ವಿತರಿಸಿ ಮಾತಾನಾಡಿದ ಸನ್ಮಾನ್ಯ ಸಾರಿಗೆ ಹಾಗೂ ಮುಜಾರಾಯಿ ಸಚಿವರು ಕ.ಕ.ರ.ಸಾ.ನಿಗಮವು ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಆಂತರಿಕ ಗುಂಪು ವಿಮ ಯೋಜನೆ ಅಡಿ ಸದಸ್ಯರಾಗಿ ಸೇವಾ ಅವಧಿಯಲ್ಲಿ ನಿಧನಗೊಂಡ ಸಿಬ್ಬಂದಿಯವರ ನಾಮನಿರ್ದೇಶಿತರಿಗೆ ರೂ.10.00 ಲಕ್ಷ ಪರಿಹಾರ ವಿತರಿಸುವ ಯೋಜನೆಯನ್ನು ರೂಪಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಹಾಗೂ ಪರಿಹಾರ ಮೊತ್ತವನ್ನು ಮಕ್ಕಳ ಶಿಕ್ಷಣ ಹಾಗೂ ಉತ್ತಮ ಭವಿಷ್ಯಕ್ಕಾಗಿ ಉಪಯೋಗಿಸಿಕೊಳ್ಳುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಾತಾನಾಡಿದ ಕ.ಕ.ರ.ಸಾ ನಿಗಮದ ಮಾನ್ಯ ವ್ಯವಸ್ಥಾಪಕ ನಿರ್ದೇಶಕರು ನಿಗಮದ ಆಂತರಿಕ ಗುಂಪು ವಿಮಾ ಯೋಜನೆಯಡಿ ಪ್ರತಿ ಸದಸ್ಯ ನೌಕರರಿಂದ ರೂ.200/- ಮತ್ತು ಆಡಳಿತ ವರ್ಗದಿಂದ ಪ್ರತಿ ನೌಕರರ ಪರವಾಗಿ ರೂ.210/- ಸೇರಿಸಿ, ಸೇವಾ ಅವಧಿಯಲ್ಲಿ ನಿಧನಗೊಂಡ ನೌಕರರ ನಾಮನಿರ್ದೇಶಿತರಿಗೆ ಪರಿಹಾರ ಮೊತ್ತ ರೂ.10.00 ಲಕ್ಷದೊಂದಿಗೆ ಇತರೇ ಅಂತಿಮ ಅರ್ಹ ಅಭ್ಯರ್ಥನ ಸೌಲಭ್ಯಗಳನ್ನು ನಾಮನಿರ್ದೇಶಿತರಿಗೆ ವಿತರಿಸಲಾಗುವುದೆಂದು ತಿಳಿಸಿದರು.

ಸದರಿ ಚೆಕ್‌ಗಳನ್ನು ಸ್ವೀಕರಿಸಿದ ಫಲಾನುಭವಿಗಳು ಮಾತಾನಾಡಿ ಆಂತರಿಕ ಗುಂಪು ವಿಮಾ ಯೋಜನೆಯ ರೂ.10.00 ಲಕ್ಷಗಳನ್ನು ವಿತರಿಸಿರುವುದಕ್ಕೆ ಆರ್ಥಿಕವಾಗಿ ನಮ್ಮ ಕುಟುಂಬಗಳಿಗೆ ಬಹಳ ಅನುಕೂಲವಾಗಿದೆ ಇದಕ್ಕೆ ಕಾರಣಕರ್ತರಾದ ಮಾನ್ಯ ಸಾರಿಗೆ ಸಚಿವರಿಗೆ ಹಾಗೂ ಮಾನ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ಧನ್ಯವಾದಗಳನ್ನು ತಿಳಿಸಿದರು.

ಈ ಸಂಧರ್ಭದಲ್ಲಿ ಹಬ್ಬಂದಿಯವರು ಉಪಸ್ಥಿತಿರಿದ್ದರು. ಕ.ಕ.ರ.ಸಾ.ನಿಗಮದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

ಕೋಲ್ಕತಾ ನೂತನ ಪೊಲೀಸ್ ಆಯುಕ್ತರಾಗಿ ‘IPS ಅಧಿಕಾರಿ ಮನೋಜ್ ವರ್ಮಾ’ ನೇಮಕ | Manoj Kumar Verma IPS

BREAKING: ಕೆಇಎಯಿಂದ PSI, KSET ಸೇರಿ ವಿವಿಧ ಪರೀಕ್ಷೆಗಳಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಇಲ್ಲಿದೆ ನೂತನ ಪರೀಕ್ಷಾ ದಿನಾಂಕ

BREAKING : ದೇಶಾದ್ಯಂತ ‘ಬುಲ್ಡೋಜರ್ ಕಾರ್ಯಚರಣೆ’ಗೆ ‘ಸುಪ್ರೀಂಕೋರ್ಟ್’ ತಡೆ

Share. Facebook Twitter LinkedIn WhatsApp Email

Related Posts

ನಾಳೆ ಶಿವಮೊಗ್ಗ ನಗರದಲ್ಲಿ 1ನೇ ತರಗತಿಯಿಂದ ಪಿಯುಸಿಯವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/09/2025 9:49 PM1 Min Read

ಸಮಾಜದ ಭವಿಷ್ಯದ ಶಿಲ್ಪಿಗಳೇ ಶಿಕ್ಷಕರು: ಮದ್ದೂರು ಶಾಸಕ ಕೆ.ಎಂ.ಉದಯ್

05/09/2025 8:39 PM2 Mins Read

ನಿಮ್ಮ ಮನೆಗೂ ‘UHID ಸ್ಟಿಕ್ಕರ್’ ಅಂಟಿಸಿದ್ದಾರೆಯೇ? ಆ ಬಗ್ಗೆ ಇಲ್ಲಿದೆ ಮಾಹಿತಿ

05/09/2025 8:36 PM1 Min Read
Recent News

SHOCKING : ಗಣಪತಿ ಮಂಟಪದಲ್ಲಿ ಆಟವಾಡ್ತಿದ್ದ 10 ವರ್ಷದ ಬಾಲಕ ಹೃದಯಾಘಾತದಿಂದ ಸಾವು

05/09/2025 10:25 PM

9/9/9 ತುಂಬಾ ಪ್ರಭಾವಶಾಲಿ ; ಈ ದಿನ ಈ ಕೆಲಸ ತಪ್ಪಾಗಿ ಕೂಡ ಮಾಡ್ಬೇಡಿ, ನಿಮ್ಗೆ ದೊಡ್ಡ ನಷ್ಟ

05/09/2025 10:03 PM

ನಾಳೆ ಶಿವಮೊಗ್ಗ ನಗರದಲ್ಲಿ 1ನೇ ತರಗತಿಯಿಂದ ಪಿಯುಸಿಯವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/09/2025 9:49 PM

ದಾಖಲೆ ಇಲ್ಲ ಎಂಬ ಕಾರಣಕ್ಕೆ ಹಣಕಾಸಿನ ವಹಿವಾಟು ನಡೆದೇ ಇಲ್ಲ ಎನ್ನಲಾಗದು: ಸುಪ್ರೀಂ ಕೋರ್ಟ್‌

05/09/2025 9:45 PM
State News
KARNATAKA

ನಾಳೆ ಶಿವಮೊಗ್ಗ ನಗರದಲ್ಲಿ 1ನೇ ತರಗತಿಯಿಂದ ಪಿಯುಸಿಯವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

By kannadanewsnow0905/09/2025 9:49 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯ ಹಿನ್ನಲೆಯಲ್ಲಿ ನಾಳೆ ಶಿವಮೊಗ್ಗ ನಗರದಲ್ಲಿ 1ನೇ ತರಗತಿಯಿಂದ ಪಿಯುಸಿಯವರೆಗೆ ರಜೆಯನ್ನು…

ಸಮಾಜದ ಭವಿಷ್ಯದ ಶಿಲ್ಪಿಗಳೇ ಶಿಕ್ಷಕರು: ಮದ್ದೂರು ಶಾಸಕ ಕೆ.ಎಂ.ಉದಯ್

05/09/2025 8:39 PM

ನಿಮ್ಮ ಮನೆಗೂ ‘UHID ಸ್ಟಿಕ್ಕರ್’ ಅಂಟಿಸಿದ್ದಾರೆಯೇ? ಆ ಬಗ್ಗೆ ಇಲ್ಲಿದೆ ಮಾಹಿತಿ

05/09/2025 8:36 PM

ರಾಜ್ಯದ ಜನತೆಗೆ ಈ ಮನವಿ ಮಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

05/09/2025 8:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.