Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಶ್ಚಿಮ ಬಂಗಾಳ ಮೇಲೆ ಕಣ್ಣು ಹಾಕಿದರೆ, ಪಾಕಿಸ್ತಾನ ಮತ್ತೆ ಇಬ್ಭಾಗ ಆಗಲಿದೆ : ರಾಜನಾಥ ಸಿಂಗ್ ಖಡಕ್ ವಾರ್ನಿಂಗ್!

07/04/2026 3:42 PM

BREAKING: ಇಸ್ರೇಲ್ ರಾಯಭಾರ ಕಚೇರಿ ಬಳಿ ಗುಂಡಿನ ಚಕಮಕಿ; ಮೂವರ ಸಾವು, ಇಬ್ಬರು ಪೊಲೀಸರಿಗೆ ಗಾಯ

07/04/2026 3:32 PM

BIG NEWS : ಚಿಕ್ಕಮಗಳೂರಲ್ಲಿ ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆಗೆ ಶರಣು : ಕಾರಣ ನಿಗೂಢ!

07/04/2026 3:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘KKRTC’ಯ ಮೃತ ನೌಕರರ ನಾಮನಿರ್ದೇಶಿತರಿಗೆ 1.40 ಕೋಟಿ ಪರಿಹಾರ ವಿತರಿಸಿದ ‘ಸಚಿವ ರಾಮಲಿಂಗಾರೆಡ್ಡಿ’
KARNATAKA

‘KKRTC’ಯ ಮೃತ ನೌಕರರ ನಾಮನಿರ್ದೇಶಿತರಿಗೆ 1.40 ಕೋಟಿ ಪರಿಹಾರ ವಿತರಿಸಿದ ‘ಸಚಿವ ರಾಮಲಿಂಗಾರೆಡ್ಡಿ’

By kannadanewsnow0917/09/2024 3:54 PM

ಕಲಬುರ್ಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿ, ಕಲಬುರಗಿಯಲ್ಲಿ ಕರ್ನಾಟಕ ಸರ್ಕಾರದ ಮಾನ್ಯ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವರು ಹಾಗೂ ಅಧ್ಯಕ್ಷರು ಕ.ಕ.ರಾ.ಸಾ.ನಿಗಮ ರಾಮಲಿಂಗರೆಡ್ಡಿ ರವರು ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕರವರಾದ ಎಂ.ರಾಚಪ್ಪರವರು ನಿಗಮದ ಆಂತರಿಕ ಗುಂಪು ವಿಮಾ ಯೋಜನೆ ಅಡಿ ಸದಸ್ಯರಾಗಿ ಸೇವಾ ಅವಧಿಯಲ್ಲಿ ನಿಧನಗೊಂಡಿರುವ ಬೀದರ ವಿಭಾಗ-05, ವಿಜಯಪೂರ ವಿಭಾಗ-04, ಕಲಬುರಗಿ ವಿಭಾಗ-02 ಹಾಗೂ ರಾಯಚೂ ವಿಭಾಗ-03 ಒಟ್ಟು 14 ಮೃತ ನೌಕರರ ನಾಮನಿರ್ದೇಶಿತರಿಗೆ ತಲಾ ರೂ.10.00ಲಕ್ಷಗಳಂತೆ ಒಟ್ಟು 14 ಜನರಿಗೆ ರೂ.1.40 ಕೋಟಿಗಳ ಪರಿಹಾರ ಮೊತ್ತದ ಧನಾದೇಶಗಳನ್ನು ವಿತರಿಸಿದರು.

ಸದರಿ ಧನಾದೇಶಗಳನ್ನು ವಿತರಿಸಿ ಮಾತಾನಾಡಿದ ಸನ್ಮಾನ್ಯ ಸಾರಿಗೆ ಹಾಗೂ ಮುಜಾರಾಯಿ ಸಚಿವರು ಕ.ಕ.ರ.ಸಾ.ನಿಗಮವು ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಆಂತರಿಕ ಗುಂಪು ವಿಮ ಯೋಜನೆ ಅಡಿ ಸದಸ್ಯರಾಗಿ ಸೇವಾ ಅವಧಿಯಲ್ಲಿ ನಿಧನಗೊಂಡ ಸಿಬ್ಬಂದಿಯವರ ನಾಮನಿರ್ದೇಶಿತರಿಗೆ ರೂ.10.00 ಲಕ್ಷ ಪರಿಹಾರ ವಿತರಿಸುವ ಯೋಜನೆಯನ್ನು ರೂಪಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಹಾಗೂ ಪರಿಹಾರ ಮೊತ್ತವನ್ನು ಮಕ್ಕಳ ಶಿಕ್ಷಣ ಹಾಗೂ ಉತ್ತಮ ಭವಿಷ್ಯಕ್ಕಾಗಿ ಉಪಯೋಗಿಸಿಕೊಳ್ಳುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಾತಾನಾಡಿದ ಕ.ಕ.ರ.ಸಾ ನಿಗಮದ ಮಾನ್ಯ ವ್ಯವಸ್ಥಾಪಕ ನಿರ್ದೇಶಕರು ನಿಗಮದ ಆಂತರಿಕ ಗುಂಪು ವಿಮಾ ಯೋಜನೆಯಡಿ ಪ್ರತಿ ಸದಸ್ಯ ನೌಕರರಿಂದ ರೂ.200/- ಮತ್ತು ಆಡಳಿತ ವರ್ಗದಿಂದ ಪ್ರತಿ ನೌಕರರ ಪರವಾಗಿ ರೂ.210/- ಸೇರಿಸಿ, ಸೇವಾ ಅವಧಿಯಲ್ಲಿ ನಿಧನಗೊಂಡ ನೌಕರರ ನಾಮನಿರ್ದೇಶಿತರಿಗೆ ಪರಿಹಾರ ಮೊತ್ತ ರೂ.10.00 ಲಕ್ಷದೊಂದಿಗೆ ಇತರೇ ಅಂತಿಮ ಅರ್ಹ ಅಭ್ಯರ್ಥನ ಸೌಲಭ್ಯಗಳನ್ನು ನಾಮನಿರ್ದೇಶಿತರಿಗೆ ವಿತರಿಸಲಾಗುವುದೆಂದು ತಿಳಿಸಿದರು.

ಸದರಿ ಚೆಕ್‌ಗಳನ್ನು ಸ್ವೀಕರಿಸಿದ ಫಲಾನುಭವಿಗಳು ಮಾತಾನಾಡಿ ಆಂತರಿಕ ಗುಂಪು ವಿಮಾ ಯೋಜನೆಯ ರೂ.10.00 ಲಕ್ಷಗಳನ್ನು ವಿತರಿಸಿರುವುದಕ್ಕೆ ಆರ್ಥಿಕವಾಗಿ ನಮ್ಮ ಕುಟುಂಬಗಳಿಗೆ ಬಹಳ ಅನುಕೂಲವಾಗಿದೆ ಇದಕ್ಕೆ ಕಾರಣಕರ್ತರಾದ ಮಾನ್ಯ ಸಾರಿಗೆ ಸಚಿವರಿಗೆ ಹಾಗೂ ಮಾನ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ಧನ್ಯವಾದಗಳನ್ನು ತಿಳಿಸಿದರು.

ಈ ಸಂಧರ್ಭದಲ್ಲಿ ಹಬ್ಬಂದಿಯವರು ಉಪಸ್ಥಿತಿರಿದ್ದರು. ಕ.ಕ.ರ.ಸಾ.ನಿಗಮದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

ಕೋಲ್ಕತಾ ನೂತನ ಪೊಲೀಸ್ ಆಯುಕ್ತರಾಗಿ ‘IPS ಅಧಿಕಾರಿ ಮನೋಜ್ ವರ್ಮಾ’ ನೇಮಕ | Manoj Kumar Verma IPS

BREAKING: ಕೆಇಎಯಿಂದ PSI, KSET ಸೇರಿ ವಿವಿಧ ಪರೀಕ್ಷೆಗಳಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಇಲ್ಲಿದೆ ನೂತನ ಪರೀಕ್ಷಾ ದಿನಾಂಕ

BREAKING : ದೇಶಾದ್ಯಂತ ‘ಬುಲ್ಡೋಜರ್ ಕಾರ್ಯಚರಣೆ’ಗೆ ‘ಸುಪ್ರೀಂಕೋರ್ಟ್’ ತಡೆ

Share. Facebook Twitter LinkedIn WhatsApp Email

Related Posts

BIG NEWS : ಚಿಕ್ಕಮಗಳೂರಲ್ಲಿ ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆಗೆ ಶರಣು : ಕಾರಣ ನಿಗೂಢ!

07/04/2026 3:28 PM1 Min Read

ಕರ್ನಾಟಕ ‘ದ್ವಿತೀಯ PUC ಫಲಿತಾಂಶ’ಕ್ಕೆ ದಿನಾಂಕ ಫಿಕ್ಸ್: ಏಪ್ರಿಲ್.9ರಂದು ಪರೀಕ್ಷೆ-1ರ ರಿಸಲ್ಟ್ ಪ್ರಕಟ

07/04/2026 3:28 PM2 Mins Read

ಮಹಿಳೆ ಮೇಲೆ ಅತ್ಯಾಚಾರ ಕೇಸ್ : ಮೂಡುಬಿದರೆ ಇನ್ಸ್ಪೆಕ್ಟರ್ ಸಂದೇಶ ವಿರುದ್ಧ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಕಾರ!

07/04/2026 3:26 PM1 Min Read
Recent News

ಪಶ್ಚಿಮ ಬಂಗಾಳ ಮೇಲೆ ಕಣ್ಣು ಹಾಕಿದರೆ, ಪಾಕಿಸ್ತಾನ ಮತ್ತೆ ಇಬ್ಭಾಗ ಆಗಲಿದೆ : ರಾಜನಾಥ ಸಿಂಗ್ ಖಡಕ್ ವಾರ್ನಿಂಗ್!

07/04/2026 3:42 PM

BREAKING: ಇಸ್ರೇಲ್ ರಾಯಭಾರ ಕಚೇರಿ ಬಳಿ ಗುಂಡಿನ ಚಕಮಕಿ; ಮೂವರ ಸಾವು, ಇಬ್ಬರು ಪೊಲೀಸರಿಗೆ ಗಾಯ

07/04/2026 3:32 PM

BIG NEWS : ಚಿಕ್ಕಮಗಳೂರಲ್ಲಿ ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆಗೆ ಶರಣು : ಕಾರಣ ನಿಗೂಢ!

07/04/2026 3:28 PM

ಕರ್ನಾಟಕ ‘ದ್ವಿತೀಯ PUC ಫಲಿತಾಂಶ’ಕ್ಕೆ ದಿನಾಂಕ ಫಿಕ್ಸ್: ಏಪ್ರಿಲ್.9ರಂದು ಪರೀಕ್ಷೆ-1ರ ರಿಸಲ್ಟ್ ಪ್ರಕಟ

07/04/2026 3:28 PM
State News
KARNATAKA

BIG NEWS : ಚಿಕ್ಕಮಗಳೂರಲ್ಲಿ ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆಗೆ ಶರಣು : ಕಾರಣ ನಿಗೂಢ!

By kannadanewsnow0507/04/2026 3:28 PM KARNATAKA 1 Min Read

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಘೋರ ಘಟನೆ ಒಂದು ನಡೆದಿದ್ದು, ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ…

ಕರ್ನಾಟಕ ‘ದ್ವಿತೀಯ PUC ಫಲಿತಾಂಶ’ಕ್ಕೆ ದಿನಾಂಕ ಫಿಕ್ಸ್: ಏಪ್ರಿಲ್.9ರಂದು ಪರೀಕ್ಷೆ-1ರ ರಿಸಲ್ಟ್ ಪ್ರಕಟ

07/04/2026 3:28 PM

ಮಹಿಳೆ ಮೇಲೆ ಅತ್ಯಾಚಾರ ಕೇಸ್ : ಮೂಡುಬಿದರೆ ಇನ್ಸ್ಪೆಕ್ಟರ್ ಸಂದೇಶ ವಿರುದ್ಧ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಕಾರ!

07/04/2026 3:26 PM

BREAKING: ಬೆಂಗಳೂರಲ್ಲಿ ಕಾಲೇಜು ಕಟ್ಟಡದಿಂದ ಹಾರಿ PUC ವಿದ್ಯಾರ್ಥಿ ಆತ್ಮಹತ್ಯೆ

07/04/2026 3:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.