‘KKRTC’ಯ ಮೃತ ನೌಕರರ ನಾಮನಿರ್ದೇಶಿತರಿಗೆ 1.40 ಕೋಟಿ ಪರಿಹಾರ ವಿತರಿಸಿದ ‘ಸಚಿವ ರಾಮಲಿಂಗಾರೆಡ್ಡಿ’

ಕಲಬುರ್ಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿ, ಕಲಬುರಗಿಯಲ್ಲಿ ಕರ್ನಾಟಕ ಸರ್ಕಾರದ ಮಾನ್ಯ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವರು ಹಾಗೂ ಅಧ್ಯಕ್ಷರು ಕ.ಕ.ರಾ.ಸಾ.ನಿಗಮ ರಾಮಲಿಂಗರೆಡ್ಡಿ ರವರು ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕರವರಾದ ಎಂ.ರಾಚಪ್ಪರವರು ನಿಗಮದ ಆಂತರಿಕ ಗುಂಪು ವಿಮಾ ಯೋಜನೆ ಅಡಿ ಸದಸ್ಯರಾಗಿ ಸೇವಾ ಅವಧಿಯಲ್ಲಿ ನಿಧನಗೊಂಡಿರುವ ಬೀದರ ವಿಭಾಗ-05, ವಿಜಯಪೂರ ವಿಭಾಗ-04, ಕಲಬುರಗಿ ವಿಭಾಗ-02 ಹಾಗೂ ರಾಯಚೂ ವಿಭಾಗ-03 ಒಟ್ಟು 14 ಮೃತ ನೌಕರರ ನಾಮನಿರ್ದೇಶಿತರಿಗೆ ತಲಾ ರೂ.10.00ಲಕ್ಷಗಳಂತೆ ಒಟ್ಟು 14 … Continue reading ‘KKRTC’ಯ ಮೃತ ನೌಕರರ ನಾಮನಿರ್ದೇಶಿತರಿಗೆ 1.40 ಕೋಟಿ ಪರಿಹಾರ ವಿತರಿಸಿದ ‘ಸಚಿವ ರಾಮಲಿಂಗಾರೆಡ್ಡಿ’