‘ಕನ್ನಡಡಿಗರ ತೆರಿಗೆ’ಯಲ್ಲಿ ಕೇರಳಿಗರನ್ನು ಸಾಕುತ್ತಿದೆ ಎಂದ ‘ಪ್ರಹ್ಲಾದ್ ಜೋಶಿ’ಗೆ ತಿರುಗೇಟು ಕೊಟ್ಟ ‘ಸಚಿವ ರಾಮಲಿಂಗಾರೆಡ್ಡಿ’

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕನ್ನಡಿಗರ ತೆರಿಗೆಯಲ್ಲಿ ಕೇರಳಿಗರನ್ನು ಸಿದ್ದರಾಮಯ್ಯ ಸಾಕುತ್ತಿದ್ದಾರೆ ಎಂಬುದಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಏನು ಹೇಳಿದ್ರು ಅಂತ ಮುಂದೆ ಓದಿ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಸ್ಪಷ್ಟನೆ ನೀಡಿರುವಂತ ಅವರು, ಕೇಂದ್ರ ಸರ್ಕಾರದಲ್ಲಿಯೇ ಇದ್ದು, ಪ್ರಧಾನ‌ ಮಂತ್ರಿ ಮೋದಿಯವರ ನೀತಿ‌ ನಿಯಮಗಳ ಬಗ್ಗೆಯೇ ಅರಿವಿಲ್ಲದೆ ಮಾತನಾಡುತ್ತಿರುವ ಪ್ರಹ್ಲಾದ್ ಜೋಷಿ ಅವರೇ, ರಾಜ್ಯದ ವಿರೋಧ ಪಕ್ಷದ ನಾಯಕರಾದ ಅಶೋಕ್,‌ಬಿ.ಜೆ.ಪಿ ಯ ರಾಜ್ಯಧ್ಯಕ್ಷಾದ ವಿಜಯೇಂದ್ರ ಅವರುಗಳೇ ನಿಜಕ್ಕೂ … Continue reading ‘ಕನ್ನಡಡಿಗರ ತೆರಿಗೆ’ಯಲ್ಲಿ ಕೇರಳಿಗರನ್ನು ಸಾಕುತ್ತಿದೆ ಎಂದ ‘ಪ್ರಹ್ಲಾದ್ ಜೋಶಿ’ಗೆ ತಿರುಗೇಟು ಕೊಟ್ಟ ‘ಸಚಿವ ರಾಮಲಿಂಗಾರೆಡ್ಡಿ’