Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

OMG ಇಷ್ಟು ದೊಡ್ಡ ಕಥೆಯಿದ್ಯಾ.? ಕಿಡ್ನಿಯಲ್ಲಿ ಕಲ್ಲು ರೂಪಗೊಳ್ಳಲು ಕಾರಣ ಇದಂತೆ!

25/09/2025 8:57 PM

‘ಕಾವೇರಿ ಆರತಿ’ ವೀಕ್ಷಿಸುವ ಪ್ರವಾಸಿಗರಿಗೆ ಉಚಿತವಾಗಿ ‘ತಾಯಿ ಕಾವೇರಿ ಲಾಡು ಪ್ರಸಾದ’

25/09/2025 8:57 PM

ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ 47 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

25/09/2025 8:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ 47 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ
KARNATAKA

ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ 47 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

By kannadanewsnow0925/09/2025 8:37 PM

ಬೆಂಗಳೂರು: ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರದ ವಿಶೇಷ ಅನುದಾನದಿಂದ, ಈಜಿಪುರ ಒಳ ರಿಂಗ್ ರಸ್ತೆ (ಶ್ರೀನಿವಾಗಿಲು) ಯಿಂದ ಸರ್ಜಾಪುರ ಮುಖ್ಯ ರಸ್ತೆ (ಓಆರ್‌ಆರ್) ವರೆಗೆ ರೂ.47 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಯೋಜನೆಗೆ ಪೂಜೆ ಸಲ್ಲಿಸುವ ಮೂಲಕ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು.

ಈಜಿಪುರ ಒಳ ರಿಂಗ್ ರಸ್ತೆ (ಶ್ರೀನಿವಾಗಿಲು) ಯಿಂದ ಸರ್ಜಾಪುರ ಮುಖ್ಯ ರಸ್ತೆ (ಓಆರ್‌ಆರ್) ವರೆಗೆ ರಕ್ಷಣಾ ಭೂಮಿ ಮೂಲಕ ಸಾಗುವ 80 ಅಡಿ ಅಗಲದ (24.0 ಮೀಟರ್) ಸಂಪರ್ಕ ರಸ್ತೆ ನಿರ್ಮಾಣ ಹಾಗೂ ರಕ್ಷಣಾ ಭೂಮಿ ತೋಟಗಾರಿಕೆ ಕೆಲಸ (ಪ್ರಥಮ ಹಂತ – 5.34 ಏಕರೆ) ಒಟ್ಟು 3 ಕಿ.ಮೀ ಉದ್ದದಲ್ಲಿ ಪ್ರಾರಂಭಿಸಲಾಗಿದೆ.

2015ರ ಮಾಸ್ಟರ್ ಪ್ಲಾನ್‌ನಲ್ಲಿ, ಈಜಿಪುರ ಸಿಗ್ನಲ್ (ಶ್ರೀನಿವಾಗಿಲು) ಯಿಂದ ಸರಜಾಪುರ ಮೈನ್ ರಸ್ತೆ (ಓಆರ್‌ಆರ್) ವರೆಗೆ ಸಂಪರ್ಕ ರಸ್ತೆಯನ್ನು ಕಲ್ಪಿಸಲಾಗಿತ್ತು. ಇದು ಪೂರ್ವ ಬೆಂಗಳೂರು ಮತ್ತು ಓಆರ್‌ಆರ್, ಹೆಚ್‌ಎಸ್‌ಆರ್ ನಡುವೆ ಸಂಪರ್ಕ ಕಲ್ಪಿಸಲು ಉದ್ದೇಶಿತವಾಗಿತ್ತು.

ಆದರೆ ರಕ್ಷಣಾ ಇಲಾಖೆಯಿಂದ ಭೂಮಿ ಹಸ್ತಾಂತರ ಪ್ರಕ್ರಿಯೆ ಪೂರ್ಣವಾಗದ ಕಾರಣ ಈ ಯೋಜನೆಯನ್ನು ಕೈಗೊಳ್ಳಲು‌ ಸಕಾಲದಲ್ಲಿ ಸಾಧ್ಯವಾಗಲಿಲ್ಲ. ಸುಮಾರು 15ವರುಷಗಳ ಕಾಲ ಇಲ್ಲಿನ ಜನರು ಕನಸು ಕಂಡಿದ್ದ ಬಹುನಿರೀಕ್ಷಿತ ಕೆಲಸಕ್ಕೆ ಕೈಗೂಡುವ ಸಮಯ ಈಗ ಒದಗಿಬಂದಿದೆ.

ನಮ್ಮ ರಾಜ್ಯ ಸರ್ಕಾರ ಈ ರಸ್ತೆ ಅಭಿವೃದ್ಧಿಗೆ ಸದಾ ಸಿದ್ಧವಾಗಿತ್ತು. ಇಂದು ನಾವು ಈ ಯೋಜನೆಯನ್ನು ಆರಂಭಿಸಿದ್ದು, ಶೀಘ್ರದಲ್ಲೇ ಪೂರ್ಣಗೊಳಿಸುವುದಾಗಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಈ ಸಂದರ್ಭದಲ್ಲಿ ಬ್ರಿಗೇಡಿಯರ್ ಬಿಜು ಶಾಂತಾರಾಮ್, ಬ್ರಿಗ್ ಸಿಎಂಎಲ್, ಎಚ್‌ಕ್ಯೂ ಕೆಕೆ ಸಬ್ ಏರಿಯಾ ಕರ್ನಲ್ ಕೆಪಿ ರಾಜೇಂದ್ರ, ಕರ್ನಲ್ ಲ್ಯಾಂಡ್, ಕರ್ನಲ್ ಶ್ರೀ ಕುಮಾರ್, ಎಸ್ಒ ಲ್ಯಾಂಡ್, ಎಎಸ್‌ಸಿ ಸೆಂಟರ್, ಗೀತಾ (ಇಇ, ಬಿ-ಸ್ಮೈಲ್), ಕೊರಮಂಗಲ 1ನೇ, 3ನೇ, 4ನೇ, 6ನೇ ಬ್ಲಾಕ್‌ಗಳ ಆರ್‌ಡಬ್ಲ್ಯುಎ ಪ್ರತಿನಿಧಿಗಳು, ಎಸ್ಟಿ ಬೆಡ್, ಶಾಂತಿನಗರ ಸೊಸೈಟಿ ಲೇಔಟ್ ಅಧ್ಯಕ್ಷರು, ನಿರ್ಗುಣ ಮಂದಿರದ ಅಪಾರ್ಟ್‌ಮೆಂಟ್ ಪ್ರತಿನಿಧಿಗಳು, ಶ್ರೀನಿವಾಗಿಲು ಹಾಗೂ ಈಜಿಪುರ ವಾರ್ಡ್ ನಿವಾಸಿಗಳು ಉಪಸ್ಥಿತರಿದ್ದರು.

ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ KSRTC ಬಸ್ಸುಗಳಿಗೆ ಪೂಜೆ ಸಲ್ಲಿಕೆ, ದಸರಾ ವಿಶೇಷ ಬಸ್ಸುಗಳಿಗೆ ಚಾಲನೆ

ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಮಹತ್ವದ ಮಾಹಿತಿ

Share. Facebook Twitter LinkedIn WhatsApp Email

Related Posts

‘ಕಾವೇರಿ ಆರತಿ’ ವೀಕ್ಷಿಸುವ ಪ್ರವಾಸಿಗರಿಗೆ ಉಚಿತವಾಗಿ ‘ತಾಯಿ ಕಾವೇರಿ ಲಾಡು ಪ್ರಸಾದ’

25/09/2025 8:57 PM1 Min Read

ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ KSRTC ಬಸ್ಸುಗಳಿಗೆ ಪೂಜೆ ಸಲ್ಲಿಕೆ, ದಸರಾ ವಿಶೇಷ ಬಸ್ಸುಗಳಿಗೆ ಚಾಲನೆ

25/09/2025 8:33 PM1 Min Read

ಈವರೆಗೆ ರಾಜ್ಯದಲ್ಲಿ ನಡೆಸಿದಂತ ಜಾತಿಗಣತಿ ಸಮೀಕ್ಷೆಯ ಮನೆಗಳು ಎಷ್ಟು ಗೊತ್ತಾ? | Caste Census Survey

25/09/2025 8:24 PM1 Min Read
Recent News

OMG ಇಷ್ಟು ದೊಡ್ಡ ಕಥೆಯಿದ್ಯಾ.? ಕಿಡ್ನಿಯಲ್ಲಿ ಕಲ್ಲು ರೂಪಗೊಳ್ಳಲು ಕಾರಣ ಇದಂತೆ!

25/09/2025 8:57 PM

‘ಕಾವೇರಿ ಆರತಿ’ ವೀಕ್ಷಿಸುವ ಪ್ರವಾಸಿಗರಿಗೆ ಉಚಿತವಾಗಿ ‘ತಾಯಿ ಕಾವೇರಿ ಲಾಡು ಪ್ರಸಾದ’

25/09/2025 8:57 PM

ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ 47 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

25/09/2025 8:37 PM

ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ KSRTC ಬಸ್ಸುಗಳಿಗೆ ಪೂಜೆ ಸಲ್ಲಿಕೆ, ದಸರಾ ವಿಶೇಷ ಬಸ್ಸುಗಳಿಗೆ ಚಾಲನೆ

25/09/2025 8:33 PM
State News
KARNATAKA

‘ಕಾವೇರಿ ಆರತಿ’ ವೀಕ್ಷಿಸುವ ಪ್ರವಾಸಿಗರಿಗೆ ಉಚಿತವಾಗಿ ‘ತಾಯಿ ಕಾವೇರಿ ಲಾಡು ಪ್ರಸಾದ’

By kannadanewsnow0925/09/2025 8:57 PM KARNATAKA 1 Min Read

ಮಂಡ್ಯ : ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್…

ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ 47 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

25/09/2025 8:37 PM

ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ KSRTC ಬಸ್ಸುಗಳಿಗೆ ಪೂಜೆ ಸಲ್ಲಿಕೆ, ದಸರಾ ವಿಶೇಷ ಬಸ್ಸುಗಳಿಗೆ ಚಾಲನೆ

25/09/2025 8:33 PM

ಈವರೆಗೆ ರಾಜ್ಯದಲ್ಲಿ ನಡೆಸಿದಂತ ಜಾತಿಗಣತಿ ಸಮೀಕ್ಷೆಯ ಮನೆಗಳು ಎಷ್ಟು ಗೊತ್ತಾ? | Caste Census Survey

25/09/2025 8:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.