ವಾಯವ್ಯ ಸಾರಿಗೆಯಲ್ಲಿ ಜನಪರ, ಕಾರ್ಮಿಕ ಸ್ನೇಹಿ ಹಲವು ಉಪಕ್ರಮಗಳಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ
ಧಾರವಾಡ: ವಾಯವ್ಯ ಸಾರಿಗೆಯಲ್ಲಿ ಜನಪರ, ಕಾರ್ಮಿಕ ಸ್ನೇಹಿ ಹಲವು ಉಪಕ್ರಮಗಳಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. 1. ಧಾರವಾಡ ನೂತನ ನಗರ ಬಸ್ ನಿಲ್ದಾಣ ಉದ್ಘಾಟನೆ 2. ಹುಬ್ಬಳ್ಳಿಯ ನವೀಕೃತ ಕೇಂದ್ರ ಬಸ್ ನಿಲ್ದಾಣದ ಉದ್ಘಾಟನೆ 3. ಅಪಘಾತ/ ಅಪರಾಧ ರಹಿತ ಚಾಲಕರಿಗೆ ಬೆಳ್ಳಿ ಪದಕ ವಿತರಣಾ ಸಮಾರಂಭ 4. ಅನುಕಂಪ ಆಧಾರದಲ್ಲಿ ಕುಟುಂಬದವರಿಗೆ ನೇಮಕಾತಿ ಆದೇಶ ವಿತರಣೆ 5. ಹೊಸ ಬಸ್ಸುಗಳ ಸೇರ್ಪಡೆ 6. ನಗದು ರಹಿತ ಸೇವೆಗಾಗಿ ನೂತನ ಸ್ಮಾರ್ಟ್ … Continue reading ವಾಯವ್ಯ ಸಾರಿಗೆಯಲ್ಲಿ ಜನಪರ, ಕಾರ್ಮಿಕ ಸ್ನೇಹಿ ಹಲವು ಉಪಕ್ರಮಗಳಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ
Copy and paste this URL into your WordPress site to embed
Copy and paste this code into your site to embed