Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಲ್ಲಿ ಯುವತಿಯರು ಯುವಕರನ್ನ ಅಪ್ಪಿಕೊಂಡು ಹಣ ಗಳಿಸ್ತಾರೆ ; 10 ನಿಮಿಷಕ್ಕೆ ₹1,200.!

28/06/2025 3:48 PM

BIG NEWS: ಬೆಂಗಳೂರಲ್ಲಿ ಆಟೋ ಚಾಲಕರ ‘ದುಬಾರಿ ದರ ವಸೂಲಿ’ ವಿರುದ್ಧ ಕ್ರಮಕ್ಕೆ ‘ಸಚಿವ ರಾಮಲಿಂಗಾರೆಡ್ಡಿ’ ಆದೇಶ

28/06/2025 3:27 PM

BREAKING : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೆ ಬಿ.ವೈ ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!

28/06/2025 3:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಬೆಂಗಳೂರಲ್ಲಿ ಆಟೋ ಚಾಲಕರ ‘ದುಬಾರಿ ದರ ವಸೂಲಿ’ ವಿರುದ್ಧ ಕ್ರಮಕ್ಕೆ ‘ಸಚಿವ ರಾಮಲಿಂಗಾರೆಡ್ಡಿ’ ಆದೇಶ
KARNATAKA

BIG NEWS: ಬೆಂಗಳೂರಲ್ಲಿ ಆಟೋ ಚಾಲಕರ ‘ದುಬಾರಿ ದರ ವಸೂಲಿ’ ವಿರುದ್ಧ ಕ್ರಮಕ್ಕೆ ‘ಸಚಿವ ರಾಮಲಿಂಗಾರೆಡ್ಡಿ’ ಆದೇಶ

By kannadanewsnow0928/06/2025 3:27 PM

ಬೆಂಗಳೂರು: ನಗರದಲ್ಲಿ ಆಪ್ ಆಧಾರಿತ ಆಟೋಗಳು ಸಂಚರಿಸುತ್ತಿವೆ. ಈ ಆಪ್ ಆಧಾರಿತ ಆಟೋ ಚಾಲಕರಿಂದ ಪ್ರಯಾಣಿಕರಿಂದ ದುಬಾರಿ ದರವನ್ನು ವಸೂಲಿ ಮಾಡುತ್ತಿರುವುದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಗಮನಕ್ಕೆ ಬಂದಿದೆ. ಹೀಗಾಗಿ ಆಪ್ ಆಧಾರಿತ ಆಟೋಗಳಾಗಲಿ, ಇನ್ನಾವುದೇ ಮಾದರಿಯ ಆಟೋಗಳಾಗಲಿ ದರಕ್ಕಿಂತ ಹೆಚ್ಚು ವಸೂಲಿ ಮಾಡಿದರೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವಂತೆ ಖಡಕ್ ಆದೇಶ ಮಾಡಿದ್ದಾರೆ.

ಈ ಸಂಬಂಧ ಸಾರಿಗೆ ಮತ್ತು ಸುರಕ್ಷತ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವಂತ ಸಚಿವ ರಾಮಲಿಂಗಾರೆಡ್ಡಿ ಅವರು, ಬೆಂಗಳೂರು ನಗರದಲ್ಲಿ ಸರ್ಕಾರ ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡುತ್ತಿರುವ ಆಪ್ (APP) ಆಧಾರಿತ ಆಟೋಗಳಾಗಲಿ ಅಥವಾ ಇನ್ನಾವುದೇ ಮಾದರಿಯ ಆಟೋಗಳಾಗಲಿ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು ಅಂತ ಖಡಕ್ ಸೂಚನೆ ನೀಡಿದ್ದಾರೆ.

ಪ್ರಯಾಣಿಕರಿಂದ ನಿಗದಿಕ್ಕಿಂತ ದರಕ್ಕಿಂತ ಹೆಚ್ಚಿನ ದರ ಬೇಡಿಕೆ, ಹೆಚ್ಚಿನ ದರ ನೀಡದಿದ್ದಲ್ಲಿ ಪಯಾಣವನ್ನು ರದ್ದುಗೊಳಿಸುವುದು ಹಾಗೂ ಅತೀ ಹೆಚ್ಚಿನ ದರ ವಸೂಲು ಮಾಡುತ್ತಿರುವ ಪುಕರಣಗಳ ಬಗ್ಗೆ ದೂರು ಬಂದಲ್ಲಿ ತ್ವರಿತಗತಿಯಲ್ಲಿ ಕ್ರಮಕೈಗೊಂಡು ಅಂತಹ ಆಟೋಗಳ ಪರ್ಮಿಟ್ ರದ್ದು ಮಾಡುವುದರ ಜೊತೆಗೆ ಪುಕರಣ ದಾಖಲಿಸಬೇಕು. ಉದಾ: ದಿನಾಂಕ 18 ನೇ ಜೂನ್ 2025 ರಂದು ರಂದು ರಾಪಿಡೋ ಆಟೋ ಆಪ್ ಪ್ರತಿಕಿ.ಮೀ ರೂ. 100.89, ಅದೇ ಆಟೋ ಓ ಆಪ್ ಅವರು 4 ಕಿ.ಮೀ ದೂರದ ಪಯಾಣಕ್ಕೆ ರೂ. 184.19 ತೆಗೆದುಕೊಂಡಿರುತ್ತಾರೆ. ಸಾರ್ವಜನಿಕರಿಂದ ಈ ರೀತಿಯ ಹಗಲು ದರೋಡೆ ಅಕ್ಷಮ್ಯ, ಕಠಿಣ ಕ್ರಮ ಜರೂರಾಗಿ ಜರುಗಿಸಬೇಕು ಎಂಬುದಾಗಿ ಆದೇಶಿಸಿದ್ದಾರೆ.

ಈಗಾಗಲೇ ಬಾಡಿಗೆಗೆ ನಿರಾಕರಣೆ, ಅಧಿಕ ಬಾಡಿಗೆಗೆ ಒತ್ತಾಯಿಸಿದ ಆಟೋ ಚಾಲಕರ ವಿರುದ್ಧ ಪ್ರಕರಣಗಳನ್ನು ಸಾರಿಗೆ ಇಲಾಖೆಯು ದಾಖಲಿಸುತ್ತಿದ್ದಾಗೂ ಸಹ, ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಈ ಪತ್ರದೊಂದಿಗೆ ನಿಗದಿತ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡಿರುವ ದೂರುಗಳಿಗೆ ಸಂಬಂಧಪಟ್ಟಂತೆ ಸಾರ್ವಜನಿಕರು ಕಳುಹಿಸಿರುವ ಮೊಬೈಲ್ ಸ್ಮಿನ್ ಶಾಟ್ ಪತಿಗಳನ್ನು ಮುಂದಿನ ಸೂಕ್ತ ಕ್ರಮಕ್ಕಾಗಿ ಲಗತ್ತಿಸಿದೆ ಎಂದಿದ್ದಾರೆ.

ಸಾರ್ವಜನಿಕರ ಹಿತ ಕಾಪಾಡುವ ನಿಟ್ಟಿನಲ್ಲಿ ಕೂಡಲೇ ಪರಿಣಾಮಕಾರಿಯಾದ ಕಾರ್ಯ ಯೋಜನೆ ರೂಪಿಸಿ ತಪ್ಪಿತಸ್ಥ ಆಟೋ ಚಾಲಕರ/ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲು ಸೂಚಿಸಿದ್ದಾರೆ.

ಬೆಂಗಳೂರು ಕಾಲ್ತುಳಿತ ಪ್ರಕರಣ: ಮೂವರು IPS ಅಧಿಕಾರಿಗಳ ಅಮಾನತು ಆದೇಶಕ್ಕೆ ಕೇಂದ್ರ ಸರ್ಕಾರ ಅನುಮೋದನೆ

ಪಾಕಿಸ್ತಾನದಲ್ಲಿ ಭೀಕರ ಪ್ರವಾಹ: ಹಲವರು ಸಾವು, ಪ್ರವಾಹದಲ್ಲಿ ಕೊಚ್ಚಿಹೋದ ಕುಟುಂಬ

BREAKING : ಸೆ.22ಕ್ಕೆ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : ಸಿಎಂ ಸಿದ್ದರಾಮಯ್ಯ ಹೇಳಿಕೆ

Share. Facebook Twitter LinkedIn WhatsApp Email

Related Posts

BREAKING : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೆ ಬಿ.ವೈ ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!

28/06/2025 3:16 PM1 Min Read

ಬೆಂಗಳೂರು ಕಾಲ್ತುಳಿತ ಪ್ರಕರಣ: ಮೂವರು IPS ಅಧಿಕಾರಿಗಳ ಅಮಾನತು ಆದೇಶಕ್ಕೆ ಕೇಂದ್ರ ಸರ್ಕಾರ ಅನುಮೋದನೆ

28/06/2025 3:14 PM2 Mins Read

SHOCKING : ಮಂಗಳೂರಲ್ಲಿ ತಮ್ಮನ ಅಂತ್ಯಕ್ರಿಯೆಗೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!

28/06/2025 3:07 PM1 Min Read
Recent News

ಇಲ್ಲಿ ಯುವತಿಯರು ಯುವಕರನ್ನ ಅಪ್ಪಿಕೊಂಡು ಹಣ ಗಳಿಸ್ತಾರೆ ; 10 ನಿಮಿಷಕ್ಕೆ ₹1,200.!

28/06/2025 3:48 PM

BIG NEWS: ಬೆಂಗಳೂರಲ್ಲಿ ಆಟೋ ಚಾಲಕರ ‘ದುಬಾರಿ ದರ ವಸೂಲಿ’ ವಿರುದ್ಧ ಕ್ರಮಕ್ಕೆ ‘ಸಚಿವ ರಾಮಲಿಂಗಾರೆಡ್ಡಿ’ ಆದೇಶ

28/06/2025 3:27 PM

BREAKING : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೆ ಬಿ.ವೈ ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!

28/06/2025 3:16 PM

ಬೆಂಗಳೂರು ಕಾಲ್ತುಳಿತ ಪ್ರಕರಣ: ಮೂವರು IPS ಅಧಿಕಾರಿಗಳ ಅಮಾನತು ಆದೇಶಕ್ಕೆ ಕೇಂದ್ರ ಸರ್ಕಾರ ಅನುಮೋದನೆ

28/06/2025 3:14 PM
State News
KARNATAKA

BIG NEWS: ಬೆಂಗಳೂರಲ್ಲಿ ಆಟೋ ಚಾಲಕರ ‘ದುಬಾರಿ ದರ ವಸೂಲಿ’ ವಿರುದ್ಧ ಕ್ರಮಕ್ಕೆ ‘ಸಚಿವ ರಾಮಲಿಂಗಾರೆಡ್ಡಿ’ ಆದೇಶ

By kannadanewsnow0928/06/2025 3:27 PM KARNATAKA 2 Mins Read

ಬೆಂಗಳೂರು: ನಗರದಲ್ಲಿ ಆಪ್ ಆಧಾರಿತ ಆಟೋಗಳು ಸಂಚರಿಸುತ್ತಿವೆ. ಈ ಆಪ್ ಆಧಾರಿತ ಆಟೋ ಚಾಲಕರಿಂದ ಪ್ರಯಾಣಿಕರಿಂದ ದುಬಾರಿ ದರವನ್ನು ವಸೂಲಿ…

BREAKING : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೆ ಬಿ.ವೈ ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!

28/06/2025 3:16 PM

ಬೆಂಗಳೂರು ಕಾಲ್ತುಳಿತ ಪ್ರಕರಣ: ಮೂವರು IPS ಅಧಿಕಾರಿಗಳ ಅಮಾನತು ಆದೇಶಕ್ಕೆ ಕೇಂದ್ರ ಸರ್ಕಾರ ಅನುಮೋದನೆ

28/06/2025 3:14 PM

SHOCKING : ಮಂಗಳೂರಲ್ಲಿ ತಮ್ಮನ ಅಂತ್ಯಕ್ರಿಯೆಗೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!

28/06/2025 3:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.