Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ವಾಯುಭಾರ ಕುಸಿತ : ಬೆಂಗಳೂರು ಸೇರಿ ರಾಜ್ಯಾದ್ಯಂತ 3 ದಿನ ಭಾರೀ ಮಳೆ

16/07/2025 7:21 AM

BREAKING: ಮಧುಮೇಹ ಮತ್ತು ಕ್ಯಾನ್ಸರ್ ಸೇರಿದಂತೆ 71 ಔಷಧಿಗಳ ಬೆಲೆಯನ್ನು ನಿಗದಿಪಡಿಸಿದ ಕೇಂದ್ರ ಸರ್ಕಾರ

16/07/2025 7:09 AM

ಮೊಬೈಲ್ ಗ್ರಾಹಕರಿಗೆ ಗುಡ್ ನ್ಯೂಸ್ : `ಫೇಕ್ ಮೆಸೇಜ್’ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮ.!

16/07/2025 7:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಯುವನಿಧಿ ಯೋಜನೆ’ಗೆ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ‘ಸಚಿವ ರಾಮಲಿಂಗಾರೆಡ್ಡಿ’
KARNATAKA

‘ಯುವನಿಧಿ ಯೋಜನೆ’ಗೆ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ‘ಸಚಿವ ರಾಮಲಿಂಗಾರೆಡ್ಡಿ’

By kannadanewsnow0905/01/2024 7:43 PM

ಬೆಂಗಳೂರು: ಯುವನಿಧಿ ಯೋಜನೆಗೆ ನೋಂದಣಿ ಆರಂಭಗೊಂಡ ಬಳಿಕ, ಯೋಜನೆಯ ಅನುಷ್ಠಾನಕ್ಕಾಗಿ, ಫಲಾನುಭವಿಗಳ ಖಾತೆಗೆ ಹಣ ಜಮಾ ಕಾರ್ಯಕ್ರಮ ಜನವರಿ.12ರಂದು ಶಿವಮೊಗ್ಗದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಬಗ್ಗೆ ಮಹತ್ವದ ಮಾಹಿತಿಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಂಚಿಕೊಂಡಿದ್ದಾರೆ. ಆ ಬಗ್ಗೆ ಮುಂದೆ ಓದಿ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಹಾಗೂ ಅತ್ಯಂತ ಮಹಾತ್ವಾಕಾಂಕ್ಷೆಯ “ಯುವನಿಧಿ” ಯೋಜನೆಯು ಯುವ ಜನಾಂಗದ ಉಜ್ವಲ ಭವಿಷ್ಯವನ್ನು ಕಲ್ಪಿಸುವ ಹಿತದೃಷ್ಠಿಯಿಂದ 2022-23 ನೇ ಸಾಲಿನಲ್ಲಿ ವ್ಯಾಸಂಗ ಮಾಡಿ 2023ರ ಲ್ಲಿ ತೇರ್ಗಡೆಯಾಗಿ 180 ದಿನಗಳವರೆಗೆ ಉದ್ಯೋಗ ಅವಕಾಶ ದೊರೆಯದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ಮತ್ತು ಡಿಪ್ಲೊಮಾ ಮುಗಿಸಿದವರಿಗೆ ಮಾಸಿಕ 1,500 ಆರ್ಥಿಕ ನೆರವು ನೀಡುವ ಯೋಜನೆ ಇದಾಗಿದೆ ಎಂದಿದ್ದಾರೆ.

ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀಯುತ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ರವರು 26/12/2023 ರಂದು ಸದರಿ ಯೋಜನೆಯ ನೊಂದಣಿ ಪ್ರಕ್ರಿಯೆಗೆ ಚಾಲನೆ ಕೊಟ್ಟಿದ್ದರು ಅಂತ ತಿಳಿಸಿದ್ದಾರೆ.

ಸದರಿ ಯೋಜನೆಯ ನೊಂದಣಿ ಉಚಿತವಾಗಿದ್ದು ಈ ಯೋಜನೆಯ ನೊಂದಣಿ ಆರಂಭವಾದ ಮೊದಲ ದಿನದಿಂದ ಈ ದಿನದವರೆಗೂ 38,730 ಅರ್ಹ ಅಭ್ಯರ್ಥಿಗಳು ತಮ್ಮ ಹೆಸರುಗಳನ್ನು ಸೇವಾ ಸಿಂಧು ಪೋರ್ಟಲ್” ನಲ್ಲಿ ನೊಂದಣಿ ಮಾಡಿಕೊಂಡಿರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಸದರಿ ಯೋಜನೆ ಅಡಿಯಲ್ಲಿ ಅರ್ಹರಾಗಿರುವ ಫಲಾನುಭವಿಗಳಿಗೆ ನಿರುದ್ಯೋಗ ಭತ್ಯೆಯನ್ನು ಡಿಬಿಟಿ ಮೂಲಕ (ಫಲಾನುಭವಿಗಳ ಖಾತೆಗೆ ನೇರವಾಗಿ ಪಾವತಿ) “ಪಾವತಿಸುವ ಪ್ರಾರಂಭೋತ್ಸವ” ಕಾರ್ಯಕ್ರಮ ಇದೇ ತಿಂಗಳ 12ರಂದು (ಶುಕ್ರವಾರ) ಶಿವಮೊಗ್ಗ ನಗರದಲ್ಲಿರುವ ಫ್ರೀಡಂ ಪಾರ್ಕ ನಲ್ಲಿ ನಡೆಯಲಿದೆ ಅಂತ ತಿಳಿಸಿದ್ದಾರೆ.

ಈ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಂಪುಟದ ಸಹೋದ್ಯೋಗಿಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಯುವನಿಧಿ ಯೋಜನೆಗೆ ಒಳಪಡುವ ಅರ್ಹ ಫಲಾನುಭವಿಗಳು ಆದಷ್ಟು ಶೀಘ್ರ ತಮ್ಮ ತಮ್ಮ ಹೆಸರುಗಳನ್ನು ಸರ್ಕಾರದ ಸೇವಾ ಸಿಂಧು ಪೋರ್ಟಲ್ ನಲ್ಲಿ ನೊಂದಣಿ ಮಾಡಿಕೊಂಡು ಯುವನಿಧಿ ಯೋಜನೆಯ ಲಾಭವನ್ನು ಸದುಪಯೋಗಪಡಿಸಿಕೊಳ್ಳುವಂತೆ ಈ ಮೂಲಕ ಮನವಿ ಮಾಡಿದ್ದಾರೆ.

ಸದರಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಹಾಗೂ ಯುವಜನತೆಯಲ್ಲಿ ಈ ಕುರಿತು ಅರಿವು ಮೂಡಿಸಲು, ಕಾರ್ಯಕ್ರಮ ನಡೆಯುವ ದಿನದಂದು ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳು ಆಗಮಿಸುವಂತೆ ಕೋರಿದ್ದಾರೆ.

BREAKING: ‘ಡಿಸಿಎಂ ಡಿಕೆಶಿ’ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ಹೈಕೋರ್ಟ್ ‘ವಿಸ್ತೃತ ಪೀಠ’ಕ್ಕೆ ಪ್ರಕರಣ ವರ್ಗಾವಣೆ

ಗಮನಿಸಿ: ‘KSRTC ತಾಂತ್ರಿಕ ಸಹಾಯಕ ಹುದ್ದೆ’ಯ ‘ಸಂಭವನೀಯ ಆಯ್ಕೆ ಪಟ್ಟಿ’ ಪ್ರಕಟ

Share. Facebook Twitter LinkedIn WhatsApp Email

Related Posts

Rain Alert : ವಾಯುಭಾರ ಕುಸಿತ : ಬೆಂಗಳೂರು ಸೇರಿ ರಾಜ್ಯಾದ್ಯಂತ 3 ದಿನ ಭಾರೀ ಮಳೆ

16/07/2025 7:21 AM1 Min Read

BREAKING: ರಾಜ್ಯ ಸರ್ಕಾರದಿಂದ 6 ಮಂದಿ KAS, 34 `IPS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ | KAS, IPS Officer Transfer

16/07/2025 6:54 AM2 Mins Read

ರಾಜ್ಯದ ಮಹಾನಗರ ಪಾಲಿಕೆ ನೌಕರರೊಂದಿಗೆ ಸಚಿವ ಬೈರತಿ ಸುರೇಶ್ ಸಂಧಾನ ಸಕ್ಸಸ್, ಮುಷ್ಕರ ವಾಪಾಸ್

16/07/2025 6:51 AM2 Mins Read
Recent News

Rain Alert : ವಾಯುಭಾರ ಕುಸಿತ : ಬೆಂಗಳೂರು ಸೇರಿ ರಾಜ್ಯಾದ್ಯಂತ 3 ದಿನ ಭಾರೀ ಮಳೆ

16/07/2025 7:21 AM

BREAKING: ಮಧುಮೇಹ ಮತ್ತು ಕ್ಯಾನ್ಸರ್ ಸೇರಿದಂತೆ 71 ಔಷಧಿಗಳ ಬೆಲೆಯನ್ನು ನಿಗದಿಪಡಿಸಿದ ಕೇಂದ್ರ ಸರ್ಕಾರ

16/07/2025 7:09 AM

ಮೊಬೈಲ್ ಗ್ರಾಹಕರಿಗೆ ಗುಡ್ ನ್ಯೂಸ್ : `ಫೇಕ್ ಮೆಸೇಜ್’ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮ.!

16/07/2025 7:02 AM

ಪ್ಯಾಂಟ್ ಮೇಲೆ ಡೆತ್ ನೋಟ್ ಬರೆದು ಸೂಸೈಡ್ ಮಾಡಿಕೊಂಡ ವ್ಯಕ್ತಿ !

16/07/2025 7:01 AM
State News
KARNATAKA

Rain Alert : ವಾಯುಭಾರ ಕುಸಿತ : ಬೆಂಗಳೂರು ಸೇರಿ ರಾಜ್ಯಾದ್ಯಂತ 3 ದಿನ ಭಾರೀ ಮಳೆ

By kannadanewsnow5716/07/2025 7:21 AM KARNATAKA 1 Min Read

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ ಮೂರು ದಿನ ಧಾರಾಕಾರ ಮಳೆ ಆಗುವ ಸಾಧ್ಯತೆ ಇದ್ದು, ಕರಾವಳಿ ಹಾಗೂ…

BREAKING: ರಾಜ್ಯ ಸರ್ಕಾರದಿಂದ 6 ಮಂದಿ KAS, 34 `IPS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ | KAS, IPS Officer Transfer

16/07/2025 6:54 AM

ರಾಜ್ಯದ ಮಹಾನಗರ ಪಾಲಿಕೆ ನೌಕರರೊಂದಿಗೆ ಸಚಿವ ಬೈರತಿ ಸುರೇಶ್ ಸಂಧಾನ ಸಕ್ಸಸ್, ಮುಷ್ಕರ ವಾಪಾಸ್

16/07/2025 6:51 AM

ರಾಜ್ಯದ ಶಿಕ್ಷಣ ಇಲಾಖೆ ಸಿಬ್ಬಂದಿಗೂ `ಆನ್ ಲೈನ್ ಹಾಜರಾತಿ’: ಆಧಾರ್ ಅಪ್ ಡೇಟ್ ಮಾಡದಿದ್ದರೆ ಸಿಗಲ್ಲ ವೇತನ.!

16/07/2025 6:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.