ಬೆಂಗಳೂರಲ್ಲಿ ಟ್ರಾಫಿಕ್ ಸಮಸ್ಯೆಗೆ ಸಚಿವ ರಾಮಲಿಂಗಾರೆಡ್ಡಿ ಮುಕ್ತಿ: ‘2 ಲೆವೆಲ್ ಫ್ಲೈ ಓವರ್’ ಉದ್ಘಾಟನೆ

ಬೆಂಗಳೂರು: ನಗರದಲ್ಲಿ ದಿನೇ ದಿನೇ ಹೆಚ್ಚುತ್ತಿರುವಂತ ಸಂಚಾರ ದಟ್ಟನೆ ಕಡಿಮೆಗೊಳಿಸೋದಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಹತ್ವದ ಕ್ರಮ ವಹಿಸಿದ್ದರು. ಇದರ ಭಾಗವಾಗಿ ಇಂದು 2 ಲೆವೆಲ್ ಫ್ಲೈ ಓವರ್ ಉದ್ಘಾಟನೆಗೊಳ್ಳಲಿದೆ. ಆ ಬಗ್ಗೆ ಬಿಬಿಎಂಪಿಯ ನಿವೃತ್ತ ಮುಖ್ಯ ಅಭಿಯಂತರ ಕೆ.ಟಿ ನಾಗರಾಜ್ ಮಾತನಾಡಿದ್ದು, ಏನು ಮಾಹಿತಿ ಹಂಚಿಕೊಂಡಿದ್ದಾರೆ ಅಂತ ಮುಂದೆ ಓದಿ. ಈ ಬಗ್ಗೆ ಮಾತನಾಡಿರುವಂತ ಅವರು, ಬೆಂಗಳೂರಿನ ಮಾರೇನಹಳ್ಳಿಯಿಂದ ಸಿಲ್ಕ್ ಬೋರ್ಡ್ ವರೆಗೂ ತೀವ್ರ ಸಂಚಾರ ದಟ್ಟಣೆಗೆ ಪರಿಹಾರ ಹುಡುಕಲು ಸತತ ಪ್ರಯತ್ನಗಳು ನಿರಂತರವಾಗಿ … Continue reading ಬೆಂಗಳೂರಲ್ಲಿ ಟ್ರಾಫಿಕ್ ಸಮಸ್ಯೆಗೆ ಸಚಿವ ರಾಮಲಿಂಗಾರೆಡ್ಡಿ ಮುಕ್ತಿ: ‘2 ಲೆವೆಲ್ ಫ್ಲೈ ಓವರ್’ ಉದ್ಘಾಟನೆ