‘ಕಲ್ಯಾಣ ಕರ್ನಾಟಕ ಸಾರಿಗೆ’ ಸೌಲಭ್ಯಗಳ ಅಭಿವೃದ್ಧಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಮಹತ್ವದ ಕ್ರಮ

ಬೆಂಗಳೂರು: ಕಲ್ಯಾಣ ಕರ್ನಾಟಕ‌ ಜನತೆಗೆ ಸಾರಿಗೆ ಸೌಲಭ್ಯ ಒದಗಿಸೋದಕ್ಕೆ ಈಗಾಗಲೇ ಸಚಿವ ರಾಮಲಿಂಗಾರೆಡ್ಡಿ ಹೊಸ ಬಸ್ ವ್ಯವಸ್ಥೆ ಮಾಡಿದ್ದರು. ಜೊತೆಗೆ ಹೊಸದಾಗಿ ಬಸ್ ಖರೀದಿ ನಿರ್ಧಾರ ಕೈಗೊಂಡಿದ್ದರು. ಈ ಬೆನ್ನಲ್ಲೇ ಸಮಗ್ರ ಸಾರಿಗೆ ಸೌಲಭ್ಯಗಳ ಅಭಿವೃದ್ಧಿಗೆ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಅದೇನು ಅಂತ ಮುಂದೆ ಓದಿ. ಮುಖ್ಯಮಂತ್ರಿಗಳ ಅನುದಾನ/ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿ ಹಾಗೂ ಸಂಸ್ಥೆಯ ಅನುದಾನದ ಅಡಿಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ಮೂಲಭೂತ ಸೌಕರ್ಯಗಳೊಂದಿಗೆ ಅಗತ್ಯ ಸಾರಿಗೆ ಸೌಲಭ್ಯಗಳನ್ನು … Continue reading ‘ಕಲ್ಯಾಣ ಕರ್ನಾಟಕ ಸಾರಿಗೆ’ ಸೌಲಭ್ಯಗಳ ಅಭಿವೃದ್ಧಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಮಹತ್ವದ ಕ್ರಮ