ಸಚಿವ ಸಂತೋಷ್‌ ಲಾಡ್ ಚಾಟಿಗೆ ಸಿ.ಟಿ ರವಿ, ಬಿಜೆಪಿ ತಬ್ಬಿಬ್ಬು

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ಸಂಬಂಧ ವಿಧಾನ ಪರಿಷತ್‌ನಲ್ಲಿ ಚರ್ಚೆ ವೇಳೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರ ಉತ್ತರದಿಂದ ಸದಸ್ಯ ಸಿ ಟಿ ರವಿ ಅವರು ತಬ್ಬಿಬ್ಬಾದ ಪ್ರಸಂಗ ನಡೆಯಿತು. ನಿಯಮ 68 ರಲ್ಲಿ ಅಡಿ ಮಾತನಾಡಿದ ಸಿ ಟಿ ರವಿ ರಾಜ್ಯದಲ್ಲಿ ನಡೆದ ಹಗರಣಗಳಿಗೆ ಹೋಲಿಸಿದರೆ ಇದು ಹಗಲು ದರೋಡೆ ಎಂದರೆ ತಪ್ಪಾಗಲಾರದು, ಇದು ಬ್ರಹ್ಮಾಂಡ ಭ್ರಷ್ಟಾಚಾರ. ಲೂಟಿ ಮಾಡಿರುವವರ ಜೊತೆಗೆ ಪ್ರಾಮಾಣಿಕ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಿ … Continue reading ಸಚಿವ ಸಂತೋಷ್‌ ಲಾಡ್ ಚಾಟಿಗೆ ಸಿ.ಟಿ ರವಿ, ಬಿಜೆಪಿ ತಬ್ಬಿಬ್ಬು