ದೊಡ್ಡರಂಗೇಗೌಡ ಆರೋಗ್ಯ ವಿಚಾರಿಸಿದ ಸಚಿವ ಶಿವರಾಜ ತಂಗಡಗಿ: ವೈದ್ಯಕೀಯ ವೆಚ್ಚ ಸರ್ಕಾರವೇ ಭರಿಸುವುದಾಗಿ ಘೋಷಣೆ
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಗ್ಲನೆಗಲ್ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಹಾಗೂ ವಿಧಾನಪರಿಷತ್ತಿನ ಮಾಜಿ ಸದಸ್ಯರಾದ ಪ್ರೊ. ದೊಡ್ಡ ರಂಗೇಗೌಡರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು. ಆಸ್ಪತ್ರೆಯ ವೈದ್ಯರಲ್ಲಿ ದೊಡ್ಡ ರಂಗೇಗೌಡರ ಆರೋಗ್ಯ ಪರಿಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಚಿವ ಶಿವರಾಜ ತಂಗಡಗಿ ಅವರು ಮುಖ್ಯಮಂತ್ರಿಗಳ ಆದೇಶದ ಅನುಸಾರ … Continue reading ದೊಡ್ಡರಂಗೇಗೌಡ ಆರೋಗ್ಯ ವಿಚಾರಿಸಿದ ಸಚಿವ ಶಿವರಾಜ ತಂಗಡಗಿ: ವೈದ್ಯಕೀಯ ವೆಚ್ಚ ಸರ್ಕಾರವೇ ಭರಿಸುವುದಾಗಿ ಘೋಷಣೆ
Copy and paste this URL into your WordPress site to embed
Copy and paste this code into your site to embed