ಖ್ಯಾತ ಕಲಾವಿದ, ರಂಗಕರ್ಮಿ ಯಶವಂತ ಸರದೇಶಪಾಂಡೆ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಸಂತಾಪ
ಬೆಂಗಳೂರು: ಕನ್ನಡದ ಖ್ಯಾತ ಕಲಾವಿದ, ರಂಗಕರ್ಮಿ ಯಶವಂತ ಸರದಶಪಾಂಡೆ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ರಂಗಭೂಮಿಯ ಜೊತೆ ಸಿನಿಮಾ ಮತ್ತು ಟಿವಿ ಧಾರವಾಹಿಗಳಲ್ಲಿಯ ನಟನೆಯಿಂದ ಅಪಾರ ಹೆಸರು ಮಾಡಿರುವ ಯಶವಂತ ಸರದೇಶಪಾಂಡೆ ಸಮಕಾಲೀನ ಹಾಸ್ಯ ಕಲಾವಿದರ ಪಾಲಿನಲ್ಲಿ ತಮ್ಮ ವಿಶಿಷ್ಟ ಭಾಷೆ, ,ಆಂಗಿಕ ಅಭಿನಯದಿಂದ ಅಪಾರ ಜನಪ್ರಿಯತೆ ಪಡೆದಿದ್ದರು. ರಂಗ ವರ್ತುಲ ತಂಡವನ್ನು ಕಟ್ಟಿ, ಆ ಮೂಲಕ ಅಸಂಖ್ಯಾತ ನಾಟಕಗಳನ್ನ ಪ್ರದರ್ಶಿಸಿದ ಯಶವಂತ … Continue reading ಖ್ಯಾತ ಕಲಾವಿದ, ರಂಗಕರ್ಮಿ ಯಶವಂತ ಸರದೇಶಪಾಂಡೆ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಸಂತಾಪ
Copy and paste this URL into your WordPress site to embed
Copy and paste this code into your site to embed