BIGG NEWS: ಪ್ರವೀಣ್‌ ನೆಟ್ಟಾರು ಮನೆಗೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ: ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

ಮಂಗಳೂರು: ಇತ್ತೀಚೆಗೆ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. BIGG NEWS: ಬ್ಯಾಡರಹಳ್ಳಿ ಪೊಲೀಸರಿಂದ ಗಾಂಜಾ ಪೆಡ್ಲರ್ ಬಂಧನ   ಈ ವೇಳೆ ಸಚಿವೆ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದರು. ಅಲ್ಲದೆ ಒಂದು ತಿಂಗಳ ಸಂಬಳ ನೀಡುವುದಾಗಿ ಘೋಷಣೆ ಮಾಡಿದರು. ಇನ್ನು ಹಲವಾರು ಕಾರ್ಯಕರ್ತರ ಚೆಕ್‌ ವಿತರಣೆಯನ್ನು ಮಾಡಿದ್ರು.