BIGG NEWS: ಪ್ರವೀಣ್ ನೆಟ್ಟಾರು ಮನೆಗೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ: ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ
ಮಂಗಳೂರು: ಇತ್ತೀಚೆಗೆ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. BIGG NEWS: ಬ್ಯಾಡರಹಳ್ಳಿ ಪೊಲೀಸರಿಂದ ಗಾಂಜಾ ಪೆಡ್ಲರ್ ಬಂಧನ ಈ ವೇಳೆ ಸಚಿವೆ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದರು. ಅಲ್ಲದೆ ಒಂದು ತಿಂಗಳ ಸಂಬಳ ನೀಡುವುದಾಗಿ ಘೋಷಣೆ ಮಾಡಿದರು. ಇನ್ನು ಹಲವಾರು ಕಾರ್ಯಕರ್ತರ ಚೆಕ್ ವಿತರಣೆಯನ್ನು ಮಾಡಿದ್ರು.
Copy and paste this URL into your WordPress site to embed
Copy and paste this code into your site to embed