BIGG NEWS: ಕಾಂಗ್ರೆಸ್‌ ಸಮಾವೇಶ ನಡೆದ ಬಳಿಕ ಬಳ್ಳಾರಿ ಮೈದಾನ ಸ್ವಚ್ಛಗೊಳಿಸಿದ ಸಚಿವ ಶ್ರೀರಾಮುಲು

ಬಳ್ಳಾರಿ: ನಗರದಲ್ಲಿ ಶನಿವಾರ ಮುನಿಸಿಪಲ್‌ ಮೈದಾನದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಸಮಾವೇಶ ನಡೆದಿತ್ತು. ಸಮಾವೇಶದ ನಂತರ ಮೈದಾನದಲ್ಲಿ ಕಸದ ರಾಶಿ ಬಿದ್ದಿತ್ತು. ಹೀಗಾಗಿ ಭಾನುವಾರ ಮಧ್ಯಾಹ್ನ ಸಚಿವ ಶ್ರೀರಾಮುಲು ಬಳ್ಳಾರಿ ನಗರ ಶಾಸಕ ಸೋಮಶೇಖರರೆಡ್ಡಿ, ಮಾಜಿ ಸಂಸದೆ ಜೆ.ಶಾಂತಾ ಸೇರಿದಂತೆ ಹಲವು ನಾಯಕರು ಸ್ವಚ್ಛಗೊಳಿಸಿದರು. BIG BREAKING NEWS: ಕೆರೆ ಕಟ್ಟೆಗಳ ನಿರ್ಮಾಣದ ಸರದಾರ ಎಂದೇ ಖ್ಯಾತರಾಗಿದ್ದ `ಕಲ್ಮನೆ ಕಾಮೇಗೌಡʼ ಇನ್ನಿಲ್ಲ   ಬೆಳಗ್ಗೆ ಮೈದಾನಕ್ಕೆ ಬಂದಿದ್ದ ಜನ ಅಲ್ಲಿನ ಅಸ್ವಚ್ಛತೆ ಬಗ್ಗೆ ತೀವ್ರ … Continue reading BIGG NEWS: ಕಾಂಗ್ರೆಸ್‌ ಸಮಾವೇಶ ನಡೆದ ಬಳಿಕ ಬಳ್ಳಾರಿ ಮೈದಾನ ಸ್ವಚ್ಛಗೊಳಿಸಿದ ಸಚಿವ ಶ್ರೀರಾಮುಲು