BIGG BREAKING NEWS : ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ : ಇಂದು ಬೆಳಗಾವಿ ಜಿಲ್ಲೆಯ ಸರ್ಕಾರಿ ಕಚೇರಿ, ಶಾಲೆ-ಕಾಲೇಜುಗಳಿಗೆ ರಜೆ : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. BIGG NEWS : ಹೃದಾಯಾಘದಿಂದ ಸಚಿವ ಉಮೇಶ್ ಕತ್ತಿ ನಿಧನ : ಇಂದು ಹುಟ್ಟೂರಾದ ಬೆಲ್ಲದ ಬಾಗೇವಾಡಿಯಲ್ಲಿ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ರಾತ್ರಿ ಭೋಜನ ಸ್ವೀಕರಿಸಿದ ಬಳಿಕ ಶೌಚಾಲಯಕ್ಕೆ ತೆರಳಿದ ವೇಳೆ ಹೃದಯಾಘಾತ ಸಂಭವಿಸಿದೆ. ಅಲ್ಲೇ ಕುಸಿದು ಬಿದ್ದಿದ್ದ ಅವರನ್ನು ಸಮೀಪದ ಎಸ್.ಎಂ. ರಾಮಯ್ಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿದರೂ ಚಿಕಿತ್ಸೆ … Continue reading BIGG BREAKING NEWS : ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ : ಇಂದು ಬೆಳಗಾವಿ ಜಿಲ್ಲೆಯ ಸರ್ಕಾರಿ ಕಚೇರಿ, ಶಾಲೆ-ಕಾಲೇಜುಗಳಿಗೆ ರಜೆ : ಸಿಎಂ ಬೊಮ್ಮಾಯಿ ಘೋಷಣೆ