BIGG NEWS: ಸಚಿವ ಉಮೇಶ ಕತ್ತಿ ವಿಧಿವಶ; ಬೆಳಗಾವಿ ಜಿಲ್ಲೆಯಾದ್ಯಂತ ನೀರವ ಮೌನ

ಬೆಳಗಾವಿ: ಸಚಿವ ಉಮೇಶ ಕತ್ತಿ ಅವರ ನಿಧನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನೀರವ ಮೌನ ಆವರಿಸಿದೆ. ಉಮೇಶ ಕತ್ತಿ ಅವರ ತವರೂರು ಬೆಲ್ಲದ ಬಾಗೇವಾಡಿಯಲ್ಲಿ ಪಾರ್ಥೀವ ಶರೀರ ಅಂತಿಮ ದರ್ಶನಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. BIGG BREAKING NEWS: ದೆಹಲಿಯಲ್ಲಿ ಮುಂದಿನ ವರ್ಷ ಜನವರಿ1 ರವರೆಗೆ ಪಟಾಕಿ ನಿಷೇಧ; ಕೇಂದ್ರ ಸರ್ಕಾರದಿಂದ ಆದೇಶ   ಇಂದು ಸಂಜೆ ಐದು ಗಂಟೆಗೆ ಅಂತ್ಯಕ್ರಿಯೆ ಮಾಡಲಾಗಿದೆ. ಲಿಂಗಾಯುತ ಸಮುದಾಯದ ವಿಧಿವಿಧಾನಗಳಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು, ಇಡೀ ಊರು … Continue reading BIGG NEWS: ಸಚಿವ ಉಮೇಶ ಕತ್ತಿ ವಿಧಿವಶ; ಬೆಳಗಾವಿ ಜಿಲ್ಲೆಯಾದ್ಯಂತ ನೀರವ ಮೌನ