BIG NEWS: ಸಚಿವ ವಿ.ಸೋಮಣ್ಣಗೆ ಮತ್ತೆ ಸಂಕಷ್ಟ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಲ್ಲಿ ತನಿಖೆಗೆ ಕೋರ್ಟ್ ಸೂಚನೆ

ಬೆಂಗಳೂರು: 2012ರಲ್ಲಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು. ಈ ಪ್ರಕರಣ ಸಂಬಂಧ ಇದೀಗ ಸಚಿವ ಸೋಮಣ್ಮ ವಿರುದ್ಧ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿದೆ. BIGG NEWS : ಬ್ರೇಕ್ ಫೇಲ್ ಆಗಿ ಕಬ್ಬಿನ ಗದ್ದೆಗೆ ನುಗ್ಗಿದ KSRTC ಬಸ್ : ಚಾಲಕ, ಪ್ರಯಾಣಿಕರಿಗೆ ಗಾಯ ಸಚಿವ ವಿ ಸೋಮಣ್ಣ ವಿರುದ್ಧ 2012ರಲ್ಲಿ ಬೆಂಗಳೂರಿನ ರಾಮಕೃಷ್ಣ ಎಂಬುವರು ಆದಾಯ ಮೀರಿ … Continue reading BIG NEWS: ಸಚಿವ ವಿ.ಸೋಮಣ್ಣಗೆ ಮತ್ತೆ ಸಂಕಷ್ಟ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಲ್ಲಿ ತನಿಖೆಗೆ ಕೋರ್ಟ್ ಸೂಚನೆ