ರಾಜ್ಯಪಾಲರಿಗೆ ‘ಸಚಿವ ಜಮೀರ್ ಅಹ್ಮದ್’ ಧಮ್ಕಿ: ಬಂಧಿಸುವಂತೆ ಪೊಲೀಸರಿಗೆ ಬಿಜೆಪಿ ದೂರು

ಬೆಂಗಳೂರು: ಘನತೆವೆತ್ತ ರಾಜ್ಯಪಾಲರಿಗೆ ಧಮ್ಕಿ ಹಾಕುವ ಕೆಲಸವನ್ನು ಸಚಿವ ಜಮೀರ್ ಅಹ್ಮದ್ ಅವರು ಮಾಡಿದ್ದಾರೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಸಿಮೆಂಟ್ ಮಂಜುನಾಥ್ ಅವರು ಆಕ್ಷೇಪಿಸಿದರು. ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಇಂದು ಭೇಟಿ ನೀಡಿ ದೂರು ನೀಡಿದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಆಡಳಿತ ಪಕ್ಷವಾದ ಕಾಂಗ್ರೆಸ್ಸಿನವರು ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಮಾಡಲು ಅವರಿಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು. ರಾಜ್ಯಪಾಲರದು ಸಾಂವಿಧಾನಿಕ ಹುದ್ದೆ. 3 ಜನ ಕೊಟ್ಟ … Continue reading ರಾಜ್ಯಪಾಲರಿಗೆ ‘ಸಚಿವ ಜಮೀರ್ ಅಹ್ಮದ್’ ಧಮ್ಕಿ: ಬಂಧಿಸುವಂತೆ ಪೊಲೀಸರಿಗೆ ಬಿಜೆಪಿ ದೂರು