Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಡಿಪ್ಲೋಮಾ, ಪದವೀಧರರೇ ಗಮನಿಸಿ :`ಯುವನಿಧಿ ಯೋಜನೆ’ಗೆ ಅರ್ಜಿ ಆಹ್ವಾನ

05/11/2025 11:11 AM

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು ಸಾಲ’ ಯೋಜನೆಗೆ ಅರ್ಜಿ ಆಹ್ವಾನ

05/11/2025 11:05 AM

BREAKING : ಹುಬ್ಬಳ್ಳಿಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ದೆಯ ಬರ್ಬರ ಹತ್ಯೆ!

05/11/2025 11:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದಲ್ಲಿ ‘ಮನೆ ಹಂಚಿಕೆ’ ನಿರೀಕ್ಷೆಯಲ್ಲಿದ್ದವರಿಗೆ ‘ಸಚಿವ ಜಮೀರ್ ಅಹ್ಮದ್’ ಗುಡ್ ನ್ಯೂಸ್
KARNATAKA

GOOD NEWS: ರಾಜ್ಯದಲ್ಲಿ ‘ಮನೆ ಹಂಚಿಕೆ’ ನಿರೀಕ್ಷೆಯಲ್ಲಿದ್ದವರಿಗೆ ‘ಸಚಿವ ಜಮೀರ್ ಅಹ್ಮದ್’ ಗುಡ್ ನ್ಯೂಸ್

By kannadanewsnow0902/04/2025 9:32 PM

ಬೆಂಗಳೂರು : ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ‘ ಸರ್ವರಿಗೂ ಸೂರು’ ಯೋಜನೆಯಡಿ  ನಿರ್ಮಿಸಲಾಗುತ್ತಿರುವ 1.82 ಲಕ್ಷ ಮನೆಗಳ ಪೈಕಿ ಎರಡನೇ ಹಂತದಲ್ಲಿ 42345 ಮನೆಗಳನ್ನು ಇದೇ ತಿಂಗಳು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಕೊಳಗೇರಿ ಅಭಿವೃದ್ಧಿ ಮಂಡಳಿ ಸಭಾಂಗಣ ದಲ್ಲಿ ಈ ಸಂಬಂಧ ಪೂರ್ವಬಾವಿ ಸಭೆ ನಡೆಸಿದ ನಂತರ ಮಾತನಾಡಿದ ಸಚಿವರು, ಮೊದಲ ಹಂತದಲ್ಲಿ ಕಳೆದ ವರ್ಷ ಫೆಬ್ರವರಿ ಯಲ್ಲಿ 36,789 ಮನೆ ಹಂಚಿಕೆ ಮಾಡಲಾಗಿತ್ತು. ಇದೀಗ ಎರಡನೇ ಹಂತದಲ್ಲಿ ಏಪ್ರಿಲ್ 27 ರಂದು ಹುಬ್ಬಳ್ಳಿ ಯಲ್ಲಿ  ನಡೆಯಲಿರುವ ಕಾರ್ಯಕ್ರಮ ದಲ್ಲಿ 42,345 ಮನೆ ಗಳನ್ನು ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ಕಾರ್ಯಕ್ರಮ ದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಯವರು ಹಂಚಿಕೆ ಮಾಡಲಿರುವ ಮನೆಗಳನ್ನು ಮೂಲಭೂತ ಸೌಕರ್ಯ ಸಹಿತ ಒಂದು ವಾರದಲ್ಲಿ ಪೂರ್ಣ ಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

2013 ರಿಂದ 2023 ರವರೆಗೆ ಬಡ ಕುಟುಂಬಗಳಿಗೆ 1.82 ಲಕ್ಷ ಮನೆ ನಿರ್ಮಾಣ ಯೋಜನೆ ರೂಪಿಸಲಾಗಿತ್ತು. ಫಲಾನುಭವಿಗಳ ವಂತಿಗೆ ಪಾವತಿ ಕಷ್ಟ ವಾಗಿ ಮನೆಗಳು ಅರ್ಧ ಕ್ಕೆ ನಿಂತಿತ್ತು. ಮುಖ್ಯಮಂತ್ರಿ ಯವರಿಗೆ ಸಮಸ್ಯೆ ಮನವರಿಕೆ ಮಾಡಿಕೊಟ್ಟು ಫಲಾನುಭವಿಗಳ ವಂತಿಗೆ ತಲಾ ನಾಲ್ಕು ಲಕ್ಷ ರೂ. ಸರ್ಕಾರವೇ ಭರಿಸುವ ತೀರ್ಮಾನ ಕೈಗೊಂಡು ಮನೆ ಪೂರ್ಣ ಗೊಳಿಸಲಾಗುತ್ತಿದೆ ಎಂದು ಹೇಳಿದರು.

ಆಯುಕ್ತ ಅಶೋಕ್, ತಾಂತ್ರಿಕ ಸಲಹೆಗಾರ ಬಾಲರಾಜ್, ಪ್ರಧಾನ ಅಭಿಯಂತರ ಸುಧೀರ್, ನಿರ್ದೇಶಕರಾದ ವೆಂಕಟೇಶ್, ವಿನಯ್ ಕುಮಾರ್, ರಶೀದ್ ಉಪಸ್ಥಿತರಿದ್ದರು.

‘ರಾಯಚೂರು ಗ್ರೀನ್ ಫೀಲ್ಡ್ ಏರ್ಪೋರ್ಟ್’ಗೆ ಪರಿಸರ ಮಂತ್ರಾಲಯ ಗ್ರೀನ್ ಸಿಗ್ನಲ್: ಸಚಿವ ಎನ್.ಎಸ್.ಬೋಸರಾಜು ಹರ್ಷ

BREAKING: ಜಪಾನ್ ನ ಕ್ಯೂಶುನಲ್ಲಿ 6.0 ತೀವ್ರತೆಯ ಭೂಕಂಪ | Earthquake In Japan

Share. Facebook Twitter LinkedIn WhatsApp Email

Related Posts

ರಾಜ್ಯದ ಡಿಪ್ಲೋಮಾ, ಪದವೀಧರರೇ ಗಮನಿಸಿ :`ಯುವನಿಧಿ ಯೋಜನೆ’ಗೆ ಅರ್ಜಿ ಆಹ್ವಾನ

05/11/2025 11:11 AM1 Min Read

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು ಸಾಲ’ ಯೋಜನೆಗೆ ಅರ್ಜಿ ಆಹ್ವಾನ

05/11/2025 11:05 AM1 Min Read

BREAKING : ಹುಬ್ಬಳ್ಳಿಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ದೆಯ ಬರ್ಬರ ಹತ್ಯೆ!

05/11/2025 11:04 AM1 Min Read
Recent News

ರಾಜ್ಯದ ಡಿಪ್ಲೋಮಾ, ಪದವೀಧರರೇ ಗಮನಿಸಿ :`ಯುವನಿಧಿ ಯೋಜನೆ’ಗೆ ಅರ್ಜಿ ಆಹ್ವಾನ

05/11/2025 11:11 AM

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು ಸಾಲ’ ಯೋಜನೆಗೆ ಅರ್ಜಿ ಆಹ್ವಾನ

05/11/2025 11:05 AM

BREAKING : ಹುಬ್ಬಳ್ಳಿಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ದೆಯ ಬರ್ಬರ ಹತ್ಯೆ!

05/11/2025 11:04 AM

ಎಚ್ಚೆತ್ತುಕೊಳ್ಳದಿದ್ದರೆ ಆಪತ್ತು : ಮದ್ಯಪಾನದಿಂದ ಮೆದುಳಿಗೆ ಹೆಚ್ಚು ಅಪಾಯ: ತಜ್ಞರು

05/11/2025 11:02 AM
State News
KARNATAKA

ರಾಜ್ಯದ ಡಿಪ್ಲೋಮಾ, ಪದವೀಧರರೇ ಗಮನಿಸಿ :`ಯುವನಿಧಿ ಯೋಜನೆ’ಗೆ ಅರ್ಜಿ ಆಹ್ವಾನ

By kannadanewsnow5705/11/2025 11:11 AM KARNATAKA 1 Min Read

ಯುವನಿಧಿ ಯೋಜನೆಯಡಿ 2022-23, 2023-24 ಹಾಗೂ 2024-25 ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲಮೋ ತೇರ್ಗಡೆ ಹೊಂದಿದ ಅರ್ಹ…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು ಸಾಲ’ ಯೋಜನೆಗೆ ಅರ್ಜಿ ಆಹ್ವಾನ

05/11/2025 11:05 AM

BREAKING : ಹುಬ್ಬಳ್ಳಿಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ದೆಯ ಬರ್ಬರ ಹತ್ಯೆ!

05/11/2025 11:04 AM

SHOCKING : ಹೆತ್ತ ಮಗುವಿನೊಂದಿಗೆ ತಂದೆ ಆತ್ಮಹತ್ಯೆಗೆ ಯತ್ನ : ಪೋಲೀಸರ ಸಮಯ ಪ್ರಜ್ಞೆಯಿಂದ ಉಳೀತು ಎರಡು ಜೀವ!

05/11/2025 10:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.