Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮಹಾರಾಷ್ಟ್ರದಲ್ಲಿ ಘೋರ ಅಪಘಾತ ; ಕಣಿವೆಗೆ ಬಸ್ ಉರುಳಿ 8 ಯಾತ್ರಿಕರು ಸಾವು

18/10/2025 9:04 PM

ದೀಪಾವಳಿ ಧನತ್ರಯೋದಶಿಯಂದು ಮಹಾಲಕ್ಷ್ಮಿಯನ್ನು ಈ ಮಂತ್ರ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿ

18/10/2025 8:52 PM

BREAKING: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ಕ್ಕೆ(TET) ಅಧಿಸೂಚನೆ ಪ್ರಕಟ: ಇಲ್ಲಿದೆ ಅರ್ಜಿ ಸಲ್ಲಿಕೆ, ಶುಲ್ಕ ಸೇರಿ ಇತರೆ ಮಾಹಿತಿ

18/10/2025 8:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ವಖ್ಫ್ ಆಸ್ತಿ’ಗಳಿಗೆ ಖಾತೆ ಮಾಡಿಕೊಡಲು ತಿಂಗಳ ಗಡುವು ನೀಡಿದ ಸಚಿವ ಜಮೀರ್ ಅಹಮದ್ ಖಾನ್
KARNATAKA

‘ವಖ್ಫ್ ಆಸ್ತಿ’ಗಳಿಗೆ ಖಾತೆ ಮಾಡಿಕೊಡಲು ತಿಂಗಳ ಗಡುವು ನೀಡಿದ ಸಚಿವ ಜಮೀರ್ ಅಹಮದ್ ಖಾನ್

By kannadanewsnow0903/09/2024 5:22 PM

ಧಾರವಾಡ : ಹುಬ್ಬಳ್ಳಿ -ಧಾರವಾಡ ವ್ಯಾಪ್ತಿಯ ವಖ್ಫ್ ಆಸ್ತಿಗಳಿಗೆ ಒಂದು ತಿಂಗಳಲ್ಲಿ ಖಾತೆ ಮಾಡಿಕೊಡಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ.

ಧಾರವಾಡ ಜಿಲ್ಲಾಧಿಕಾರಿ ಗಳ ಸಭಾಂಗಣ ದಲ್ಲಿ ಅಧಿಕಾರಿ ಗಳ ಸಭೆ ನಡೆಸಿದ ಅವರು, ವಖ್ಫ್ ಆಸ್ತಿ ಗಳ ವಿಚಾರದಲ್ಲಿ ಅಧಿಕಾರಿಗಳು ಗಂಭೀರ ವಾಗಿ ಪರಿಗಣಿಸಬೇಕು. ಒತ್ತುವರಿ ತಡೆದು ಸಂರಕ್ಷಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಹುಬ್ಬಳ್ಳಿ -ಧಾರವಾಡ ವ್ಯಾಪ್ತಿಗೆ ಸಂಬಂಧಿಸಿದಂತೆ ಬಾಕಿ ಇದ್ದ 190 ಆಸ್ತಿಗಳ ಪೈಕಿ 100 ಆಸ್ತಿಗಳ ಖಾತೆ ಗಳನ್ನು ಇದೇ ಸಂದರ್ಭದಲ್ಲಿ ಹಸ್ತಾಂತರ ಮಾಡಲಾಯಿತು.
ಕಾರವಾರ ಜಿಲ್ಲೆಗೆ ಸಂಬಂಧಿಸಿದಂತೆ ವಖ್ಫ್ ಆಸ್ತಿಗಳ ವಿಚಾರದಲ್ಲಿ ಅರಣ್ಯ ಇಲಾಖೆ ತಗಾದೆ ಇರುವ ಬಗ್ಗೆ ಅಧಿಕಾರಿಗಳು ಸಚಿವರ ಗಮನಕ್ಕೆ ತಂದಾಗ, ಹದಿನೈದು ದಿನಗಳಲ್ಲಿ ಅರಣ್ಯ ಸಚಿವರ ಜತೆ ಈ ಕುರಿತು ಪ್ರತ್ಯೇಕ ಸಭೆ ನಡೆಸುವುದಾಗಿ ತಿಳಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಖ್ಫ್ ಅಧಿಕಾರಿಗಳು ಸಹ ಆಸ್ತಿಗಳಿಗೆ ಖಾತೆ ವಿಚಾರದಲ್ಲಿ ಮಹಾನಗರ ಪಾಲಿಕೆ, ಕಂದಾಯ, ಜಿಲ್ಲಾ ಪಂಚಾಯತ್, ನಗರಾಭಿವೃದ್ಧಿ ಸೇರಿದಂತೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳ ಜತೆ ನಿರಂತರ ಸಂಪರ್ಕ ಸಾಧಿಸಿ ಸಮಸ್ಯೆ ಬಗೆಹರಿಸಿ ಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಎರಡೂ ಜಿಲ್ಲೆಯ ವಖ್ಫ್ ಅದಾಲತ್ ನಲ್ಲಿ ಸಲ್ಲಿಕೆಯಾದ ಮನವಿಗಳ ಬಗ್ಗೆಯೂ ಕ್ರಮ ವಹಿಸಲು ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಿದರು.

ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ,ಶಾಸಕರಾದ ಕೋನರೆಡ್ಡಿ, ಅರವಿಂದ್ ಬೆಲ್ಲದ, ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭ, ಲಕ್ಷ್ಮಿ ಪ್ರಸಾದ್, ಅಲ್ಪಸಂಖ್ಯಾತ ರ ಕಲ್ಯಾಣ ಇಲಾಖೆ ನಿರ್ದೇಶಕ ಜಿಲಾನಿ ಮೊಕಾಶಿ ಉಪಸ್ಥಿತರಿದ್ದರು.

ಮುಡಾ ಹಗರಣ: ಸಿಎಂ ಪತ್ನಿಗೆ 50:50 ಸೈಟ್ ಹಂಚಿಕೆ ಮಾಡಿದ್ದು ತಪ್ಪು ಎಂದು ಒಪ್ಪಿಕೊಂಡ ‘ರಾಜ್ಯ ಸರ್ಕಾರ’

BREAKING: ‘ಶಿವಮೊಗ್ಗ ಜಿಲ್ಲೆ’ಯಾಧ್ಯಂತ ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ‘DJ ಬಳಕೆ’ಗೆ ನಿಷೇಧ ಹೇರಿ ‘DC ಆದೇಶ’

Share. Facebook Twitter LinkedIn WhatsApp Email

Related Posts

ದೀಪಾವಳಿ ಧನತ್ರಯೋದಶಿಯಂದು ಮಹಾಲಕ್ಷ್ಮಿಯನ್ನು ಈ ಮಂತ್ರ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿ

18/10/2025 8:52 PM4 Mins Read

BREAKING: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ಕ್ಕೆ(TET) ಅಧಿಸೂಚನೆ ಪ್ರಕಟ: ಇಲ್ಲಿದೆ ಅರ್ಜಿ ಸಲ್ಲಿಕೆ, ಶುಲ್ಕ ಸೇರಿ ಇತರೆ ಮಾಹಿತಿ

18/10/2025 8:37 PM1 Min Read

BREAKING: ಇನ್ಮುಂದೆ ‘ಸರ್ಕಾರಿ ಜಾಗ’ಗಳಲ್ಲಿ ‘ಸಂಘಗಳ ಚಟುವಟಿಕೆ’ಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ ಅಧಿಕೃತ ಆದೇಶ

18/10/2025 8:09 PM2 Mins Read
Recent News

BREAKING : ಮಹಾರಾಷ್ಟ್ರದಲ್ಲಿ ಘೋರ ಅಪಘಾತ ; ಕಣಿವೆಗೆ ಬಸ್ ಉರುಳಿ 8 ಯಾತ್ರಿಕರು ಸಾವು

18/10/2025 9:04 PM

ದೀಪಾವಳಿ ಧನತ್ರಯೋದಶಿಯಂದು ಮಹಾಲಕ್ಷ್ಮಿಯನ್ನು ಈ ಮಂತ್ರ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿ

18/10/2025 8:52 PM

BREAKING: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ಕ್ಕೆ(TET) ಅಧಿಸೂಚನೆ ಪ್ರಕಟ: ಇಲ್ಲಿದೆ ಅರ್ಜಿ ಸಲ್ಲಿಕೆ, ಶುಲ್ಕ ಸೇರಿ ಇತರೆ ಮಾಹಿತಿ

18/10/2025 8:37 PM

Watch Video : “ಗೆರೆ ದಾಟಬೇಡಿ” ; ಹೈಕೋರ್ಟ್’ನಲ್ಲಿ ನ್ಯಾಯಾಧೀಶರ ವಿರುದ್ಧ ತಿರುಗಿಬಿದ್ದ ವಕೀಲ, ವಾಗ್ವಾದ

18/10/2025 8:27 PM
State News
KARNATAKA

ದೀಪಾವಳಿ ಧನತ್ರಯೋದಶಿಯಂದು ಮಹಾಲಕ್ಷ್ಮಿಯನ್ನು ಈ ಮಂತ್ರ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿ

By kannadanewsnow0918/10/2025 8:52 PM KARNATAKA 4 Mins Read

ದೀಪಾವಳಿ ಧನತ್ರಯೋದಶಿಯಂದು ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ…

BREAKING: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ಕ್ಕೆ(TET) ಅಧಿಸೂಚನೆ ಪ್ರಕಟ: ಇಲ್ಲಿದೆ ಅರ್ಜಿ ಸಲ್ಲಿಕೆ, ಶುಲ್ಕ ಸೇರಿ ಇತರೆ ಮಾಹಿತಿ

18/10/2025 8:37 PM

BREAKING: ಇನ್ಮುಂದೆ ‘ಸರ್ಕಾರಿ ಜಾಗ’ಗಳಲ್ಲಿ ‘ಸಂಘಗಳ ಚಟುವಟಿಕೆ’ಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ ಅಧಿಕೃತ ಆದೇಶ

18/10/2025 8:09 PM

BIG BREAKING: ರಾಜ್ಯದ ‘ಸರ್ಕಾರಿ ಸ್ಥಳ’ಗಳಲ್ಲಿ ‘ಖಾಸಗಿ ಕಾರ್ಯಕ್ರಮ ನಿಯಂತ್ರಿಸಿ’ ಸರ್ಕಾರ ಅಧಿಕೃತ ಆದೇಶ

18/10/2025 7:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.