‘ವಖ್ಫ್ ಆಸ್ತಿ’ಗಳಿಗೆ ಖಾತೆ ಮಾಡಿಕೊಡಲು ತಿಂಗಳ ಗಡುವು ನೀಡಿದ ಸಚಿವ ಜಮೀರ್ ಅಹಮದ್ ಖಾನ್

ಧಾರವಾಡ : ಹುಬ್ಬಳ್ಳಿ -ಧಾರವಾಡ ವ್ಯಾಪ್ತಿಯ ವಖ್ಫ್ ಆಸ್ತಿಗಳಿಗೆ ಒಂದು ತಿಂಗಳಲ್ಲಿ ಖಾತೆ ಮಾಡಿಕೊಡಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಗಳ ಸಭಾಂಗಣ ದಲ್ಲಿ ಅಧಿಕಾರಿ ಗಳ ಸಭೆ ನಡೆಸಿದ ಅವರು, ವಖ್ಫ್ ಆಸ್ತಿ ಗಳ ವಿಚಾರದಲ್ಲಿ ಅಧಿಕಾರಿಗಳು ಗಂಭೀರ ವಾಗಿ ಪರಿಗಣಿಸಬೇಕು. ಒತ್ತುವರಿ ತಡೆದು ಸಂರಕ್ಷಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಹುಬ್ಬಳ್ಳಿ -ಧಾರವಾಡ ವ್ಯಾಪ್ತಿಗೆ ಸಂಬಂಧಿಸಿದಂತೆ ಬಾಕಿ ಇದ್ದ 190 … Continue reading ‘ವಖ್ಫ್ ಆಸ್ತಿ’ಗಳಿಗೆ ಖಾತೆ ಮಾಡಿಕೊಡಲು ತಿಂಗಳ ಗಡುವು ನೀಡಿದ ಸಚಿವ ಜಮೀರ್ ಅಹಮದ್ ಖಾನ್