Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ : ಮೃತಪಟ್ಟವರ ಪರವಾಗಿಯೂ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಕೆ.!

10/06/2025 11:14 AM

BREAKING : ಬೆಂಗಳೂರು ಕಾಲ್ತುಳಿತ ದುರಂತದ ವಾಸ್ತವ ಸಂಗತಿ ಬಗ್ಗೆ ಹೈಕೋರ್ಟ್ ಗೆ ವರದಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್

10/06/2025 11:09 AM

ಪೋಷಕರೇ ಇತ್ತ ಗಮನಿಸಿ : ನಿಮ್ಮ ಮಕ್ಕಳು ಹೆಚ್ಚು `TV’ ನೋಡುವುದನ್ನು ತಪ್ಪಿಸಲು ಹೀಗೆ ಮಾಡಿ.!

10/06/2025 11:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಲ್ಪಸಂಖ್ಯಾತರೇ ಗಮನಿಸಿ: ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ…!
KARNATAKA

ಅಲ್ಪಸಂಖ್ಯಾತರೇ ಗಮನಿಸಿ: ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ…!

By kannadanewsnow0727/11/2024 9:37 AM

ಬೆಂಗಳೂರು: ಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ ಕಾನೂನು ಪದವೀಧರರಿಂದ ನ್ಯಾಯಾಂಗ ಆಡಳಿತದಲ್ಲಿ 4 ವರ್ಷಗಳ ಅವಧಿಯ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಾನೂನು ತರಬೇತಿ ಪಡೆಯುವ ಅಭ್ಯರ್ಥಿಯು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಗಳಲ್ಲಿ ಯಾವುದಾದರೊಂದು ಸಮುದಾಯಕ್ಕೆ ಸೇರಿದ್ದು ರಾಜ್ಯದ ನಿವಾಸಿಯಾಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ.3,50,000/-ಕ್ಕೆ ಮೀರಿರಬಾರದು. ಅಭ್ಯರ್ಥಿಯು ಬಾರ್ ಕೌನ್ಸಿಲ್ ನಲ್ಲಿ ಹೆಸರನ್ನು ನೊಂದಾಯಿಸಿರಬೇಕು. ಅಭ್ಯರ್ಥಿಯು ಕಾನೂನು ಪದವೀಧರರಾಗಿದ್ದು, ಈ ತರಬೇತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷಗಳೊಳಗೆ ಇರಬೇಕು. ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ ರೂ.5000/- ಗಳ ತರಬೇತಿ ಭತ್ಯೆಯನ್ನು ನೀಡಲಾಗುವುದು.

ಅಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ನಿಗದಿತ ಅವಧಿಯೊಳಗೆ ಕಚೇರಿ ವೇಳೆಯಲ್ಲಿ ಪಡೆದು, ಭರ್ತಿ ಮಾಡಲಾದ ಅರ್ಜಿಯೊಂದಿಗೆ ಅವಶ್ಯಕ ಮಾಹಿತಿಗಳಾದ ಕಾನೂನು ಪದವಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಗಳ ದೃಢೀಕರಣ ಪ್ರತಿ, ಜನ್ಮ ದಿನಾಂಕದ ಆಧಾರಕ್ಕಾಗಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಟಿ.ಸಿ ದೃಢೀಕೃತ ಪ್ರತಿ ಹಾಗೂ ಆಹಾರ ಪಡಿತರ ಚೀಟಿ ಅಥವಾ ತಹಶೀಲ್ದಾರ್ ರವರಿಂದ ಪಡೆದ ವಾಸಸ್ಥಳದ ದೃಢೀಕೃತ ಪತ್ರದೊಂದಿಗೆ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿ.ವಿ ಗೋಪುರ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು 560 001 ಇಲ್ಲಿ ಡಿಸೆಂಬರ್ 20ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-22866718 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Minorities: Applications invited for training of law graduates!
Share. Facebook Twitter LinkedIn WhatsApp Email

Related Posts

BREAKING : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ : ಮೃತಪಟ್ಟವರ ಪರವಾಗಿಯೂ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಕೆ.!

10/06/2025 11:14 AM1 Min Read

BREAKING : ಬೆಂಗಳೂರು ಕಾಲ್ತುಳಿತ ದುರಂತದ ವಾಸ್ತವ ಸಂಗತಿ ಬಗ್ಗೆ ಹೈಕೋರ್ಟ್ ಗೆ ವರದಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್

10/06/2025 11:09 AM1 Min Read

ಪೋಷಕರೇ ಇತ್ತ ಗಮನಿಸಿ : ನಿಮ್ಮ ಮಕ್ಕಳು ಹೆಚ್ಚು `TV’ ನೋಡುವುದನ್ನು ತಪ್ಪಿಸಲು ಹೀಗೆ ಮಾಡಿ.!

10/06/2025 11:03 AM1 Min Read
Recent News

BREAKING : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ : ಮೃತಪಟ್ಟವರ ಪರವಾಗಿಯೂ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಕೆ.!

10/06/2025 11:14 AM

BREAKING : ಬೆಂಗಳೂರು ಕಾಲ್ತುಳಿತ ದುರಂತದ ವಾಸ್ತವ ಸಂಗತಿ ಬಗ್ಗೆ ಹೈಕೋರ್ಟ್ ಗೆ ವರದಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್

10/06/2025 11:09 AM

ಪೋಷಕರೇ ಇತ್ತ ಗಮನಿಸಿ : ನಿಮ್ಮ ಮಕ್ಕಳು ಹೆಚ್ಚು `TV’ ನೋಡುವುದನ್ನು ತಪ್ಪಿಸಲು ಹೀಗೆ ಮಾಡಿ.!

10/06/2025 11:03 AM

SHOCKING : ಬೆಂಗಳೂರಿನಲ್ಲಿ ಘೋರ ಘಟನೆ : ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಪತಿ ಸೂಸೈಡ್.!

10/06/2025 10:42 AM
State News
KARNATAKA

BREAKING : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ : ಮೃತಪಟ್ಟವರ ಪರವಾಗಿಯೂ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಕೆ.!

By kannadanewsnow5710/06/2025 11:14 AM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಇದೀಗ ಮೇಋತಪಟ್ಟವರ ಪರವಾಗಿಯೂ ಹೈಕೋರ್ಟ್ ಗೆ ಮಧ್ಯಂತರ…

BREAKING : ಬೆಂಗಳೂರು ಕಾಲ್ತುಳಿತ ದುರಂತದ ವಾಸ್ತವ ಸಂಗತಿ ಬಗ್ಗೆ ಹೈಕೋರ್ಟ್ ಗೆ ವರದಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್

10/06/2025 11:09 AM

ಪೋಷಕರೇ ಇತ್ತ ಗಮನಿಸಿ : ನಿಮ್ಮ ಮಕ್ಕಳು ಹೆಚ್ಚು `TV’ ನೋಡುವುದನ್ನು ತಪ್ಪಿಸಲು ಹೀಗೆ ಮಾಡಿ.!

10/06/2025 11:03 AM

SHOCKING : ಬೆಂಗಳೂರಿನಲ್ಲಿ ಘೋರ ಘಟನೆ : ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಪತಿ ಸೂಸೈಡ್.!

10/06/2025 10:42 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.