BIGG NEWS: ಹಾಸನದಲ್ಲಿ ಹಾಡಹಗಲೇ ಪಿಸ್ತೂಲ್ ಹಿಡಿದು ಬಿಜೆಪಿ ನಾಯಕನ ಮನೆಗೆ ನುಗ್ಗಿದ ದುಷ್ಕರ್ಮಿಗಳು

ಹಾಸನ: ಜಿಲ್ಲೆಯ ಕೆ.ಆರ್‌ ಪುರಂನಲ್ಲಿ ಹಾಡಹಗಲೇ ಇಬ್ಬರು ದುಷ್ಕರ್ಮಿಗಳು ಪಿಸ್ತೂಲ್ ಕೈಯಲ್ಲಿ ಹಿಡಿದು ಬಿಜೆಪಿ ನಾಯಕನ ಮನೆಗೆ ನುಗ್ಗಿರುವ ಘಟನೆ ನಡೆದಿದೆ. BIGG NEWS: ‘ನಿಜವಾದ ಶಿವಸೇನೆ’ ಕದನದಲ್ಲಿ ಗುರುವಾರದವರೆಗೆ ಕ್ರಮ ಕೈಗೊಳ್ಳದಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಆದೇಶ   ಬಿಜೆಪಿ ನಾಯಕ ಡಿ.ಟಿ.ಪ್ರಕಾಶ್ ಮನೆಗೆ ಇಬ್ಬರು ದುಷ್ಕರ್ಮಿಗಳು ಮಾಸ್ಕ್ ಧರಿಸಿ ಬಂದಿದ್ದು ಬೆಲ್‌ ಮಾಡಿದ್ದಾರೆ. ಆಗ ಮನೆಯಲ್ಲಿ ಅವರ ತಾಯಿ ಒಬ್ಬರೆ ಇದ್ದರು ಎಂದು ಹೇಳಲಾಗಿದೆ. ದುಷ್ಕರ್ಮಿಗಳು ಅವರಿಗೆ ಒಂದು ಪಾರ್ಸೆಲ್‌ ಎಂದು ರಂಗಮ್ಮ ಅವರಿಗೆ … Continue reading BIGG NEWS: ಹಾಸನದಲ್ಲಿ ಹಾಡಹಗಲೇ ಪಿಸ್ತೂಲ್ ಹಿಡಿದು ಬಿಜೆಪಿ ನಾಯಕನ ಮನೆಗೆ ನುಗ್ಗಿದ ದುಷ್ಕರ್ಮಿಗಳು