BREAKING: ಬೆಂಗಳೂರಲ್ಲಿ ರಾಮ ಮಂದಿರ ಉದ್ಘಾಟನೆಗಾಗಿ ಹಾಕಿದ್ದ ಬ್ಯಾನರ್ ಹರಿದ ಕಿಡಿಗೇಡಿಗಳು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ರಾಮ ಮಂದಿರ ಉದ್ಘಾಟನೆಗಾಗಿ ಹಾಕಿದ್ದಂತ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಅವರನ್ನು ಬಂಧಿಸುವಂತೆ ಗ್ರಾಮಸ್ಥರು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗಿಡ್ಡಬ್ಬನಹಳ್ಳಿಯಲ್ಲಿ ಇಂದು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಸಲುವಾಗಿ ಹಾಕಲಾಗಿದ್ದಂತ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಬ್ಯಾನರ್ ಹರಿದಂತ ಕಿಡಿಗೇಡಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಕೇಸರಿ ಭಾವುಟಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗೆ ಪ್ರತಿಭಟನೆ ನಡೆಸುತ್ತಿರುವಂತ ಗ್ರಾಮಸ್ಥರನ್ನು … Continue reading BREAKING: ಬೆಂಗಳೂರಲ್ಲಿ ರಾಮ ಮಂದಿರ ಉದ್ಘಾಟನೆಗಾಗಿ ಹಾಕಿದ್ದ ಬ್ಯಾನರ್ ಹರಿದ ಕಿಡಿಗೇಡಿಗಳು