ಮಂಗಳೂರಿನಲ್ಲಿ ಶಾರದಾ ಮಹೋತ್ಸವದ ಬ್ಯಾನರ್ ಹರಿದ ಪ್ರಕರಣ ; ಕರಾವಳಿಯಲ್ಲಿ ಸೋಜಿಗದ ಸಂಗತಿ ಬಯಲು

ಮಂಗಳೂರು :  ಶಾರದಾ ಮಹೋತ್ಸವದ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಇದೀಗ ಕುತೂಹಲಕಾರಿ ವಿಚಾರ ಬೆಳಕಿಗೆ ಬಂದಿದ್ದು, ದೈವರ ಮೊರೆಹೊಕ್ಕ ಬಳಿಕ ಕಿಡಿಕೇಡಿಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಕರಾವಳಿಯಲ್ಲಿ ಮತ್ತೆ ಕೋಮು ಸಂಘರ್ಘಕ್ಕೆ ಸಂಚು ರೂಪಿಸಲಾಗಿದ್ದು,  ಶಾರದೋತ್ಸವದ ನಿಮಿತ್ತ ಹಾಕಲಾಗಿದ್ದ, ಬ್ಯಾನರ್‌ ಹರಿದು ಕೋಮುಗಲಭೆ ಸೃಷ್ಟಿಸಲು ಪ್ಲ್ಯಾನ್‌ ಮಾಡಿದ್ದಾರೆಂಬ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ  ದಾಖಲಾಗಿತ್ತು.  ಐದಾರು ಬ್ಯಾನರ್‌ ಹರಿದು ಸಂಘರ್ಷ ಸೃಷ್ಟಿಸಲು … Continue reading ಮಂಗಳೂರಿನಲ್ಲಿ ಶಾರದಾ ಮಹೋತ್ಸವದ ಬ್ಯಾನರ್ ಹರಿದ ಪ್ರಕರಣ ; ಕರಾವಳಿಯಲ್ಲಿ ಸೋಜಿಗದ ಸಂಗತಿ ಬಯಲು