BIGG NEWS: ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಭಾಷಣವನ್ನ ತಿರುಚಿ ಹರಿಬಿಟ್ಟ ಕಿಡಿಗೇಡಿಗಳು; ದೂರು ದಾಖಲು

ತುಮಕೂರು: ಇತ್ತೀಚೆಗೆ ಬಿಜೆಪಿ ಕೈಗೊಂಡಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾಡಿದ ಭಾಷಣವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. BIG NEWS: ಮಾರ್ಚ್ 2023ರವರೆಗೆ ‘ರಾಜ್ಯ ಸಾರಿಗೆ ಸಂಸ್ಥೆ’ಗಳ ‘ಅಧ್ಯಯನ ಸಮಿತಿ’ ಅವಧಿ ವಿಸ್ತರಿಸಿ ಸರ್ಕಾರ ಆದೇಶ   ಈ ಕುರಿತು ಕಿಡಿಗೇಡಿಗಳ ವಿರುದ್ಧ ಕೊರಟಗೆರೆ ಬಿಜೆಪಿ ಮಂಡಲ ಅಧ್ಯಕ್ಷ ಪವನ್ ಕುಮಾರ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದ್ದ ಜನಸಂಕಲ್ಪ ಯಾತ್ರೆಯಲ್ಲಿನ ಭಾಷಣವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಈ … Continue reading BIGG NEWS: ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಭಾಷಣವನ್ನ ತಿರುಚಿ ಹರಿಬಿಟ್ಟ ಕಿಡಿಗೇಡಿಗಳು; ದೂರು ದಾಖಲು