BREAKING: ನಾಪತ್ತೆಯಾಗಿದ್ದ ಕಾಂಗ್ರೆಸ್ ‘ಶಾಸಕ ಚನ್ನಾರೆಡ್ಡಿ’ ಸಿಎಂ ಕಾವೇರಿ ನಿವಾಸದಲ್ಲಿ ಪ್ರತ್ಯಕ್ಷ

ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ್ ಅವರ ಅನುಮಾನಾಸ್ಪದ ಸಾವಿನ ಬಳಿಕ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಹಾಗೂ ಪುತ್ರನ ವಿರುದ್ಧ ದೂರು, ಎಫ್ಐಆರ್ ದಾಖಲಾಗಿತ್ತು. ಈ ನಂತ್ರ ನಾಪತ್ತೆಯಾಗಿದ್ದಂತ ಅವರು ಇದೀಗ ಸಿಎಂ ಸಿದ್ಧರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಇಂದು ಬೆಂಗಳೂರಿನ ಸಿಎಂ ಸಿದ್ಧರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿದಂತ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಅವರು, ಸಿಎಂ ಹಾಗೂ ಗೃಹ ಸಚಿವ ಡಾ.ಜಿ ಪರಮೇಶ್ವರ್ ಜೊತೆಗೆ ತಮ್ಮ ವಿರುದ್ಧ ದಾಖಲಾಗಿರುವಂತ ಎಫ್ಐಆರ್ ಕುರಿತಂತೆ ಚರ್ಚಿಸಿದರು … Continue reading BREAKING: ನಾಪತ್ತೆಯಾಗಿದ್ದ ಕಾಂಗ್ರೆಸ್ ‘ಶಾಸಕ ಚನ್ನಾರೆಡ್ಡಿ’ ಸಿಎಂ ಕಾವೇರಿ ನಿವಾಸದಲ್ಲಿ ಪ್ರತ್ಯಕ್ಷ