BIGG NEWS: ಚಿರತೆ ಹಾವಳಿ ಬಗ್ಗೆ ಶಾಸಕ ಅಶ್ವಿನ್ ಕುಮಾರ್ ಪ್ರಸ್ತಾಪ; ವಿಧಾನಸಭೆಯಲ್ಲಿ ಸಚಿವರು, ಶಾಸಕರ ನಡುವೆ ಮಾತಿನ ಚಕಮಕಿ

ಬೆಳಗಾವಿ: ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪ ವೇಳೆ ಚಿರತೆ ಹಾವಳಿ ಬಗ್ಗೆ ಟಿ. ನರಸೀಪುರ ಶಾಸಕ ಅಶ್ವಿನ್ ಕುಮಾರ್ ಪ್ರಸ್ತಾಪಿಸಿದ್ದಾರೆ. ಮೈಸೂರು ಟಿ.ನರಸೀಪುರದಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಮಂಜುನಾಥ್‌ , ಮೇಘನಾ, ಸತೀಶ್‌ ಹಾಗೂ ನಿಂಗೇಗೌಡ ಎಂಬುವರ ಮೇಲೆ ಮೇಲೆ ದಾಳಿ ಮಾಡಿದೆ BREAKING NEWS: ಹಾವೇರಿಯಲ್ಲಿ ಒಂದೇ ಕುಟುಂಬದ ಮೂವರು ನೇಣಿಗೆ ಶರಣು   ಟಿ. ನರಸೀಪುರದಲ್ಲಿ ಚಿರತೆ ಹಾವಳಿ ಹೆಚ್ಚಾಗಿ ಜನ ಆತಂಕದಲ್ಲಿದ್ದಾರೆ. ಕಬ್ಬು ಕಟಾವಿನ ವೇಳೆ ಮರಿ ಹಾಕಿದ್ದು, ಕಟಾವು ಮಾಡಲು ಬಿಡುತ್ತಿಲ್ಲ ಎಂದರು. … Continue reading BIGG NEWS: ಚಿರತೆ ಹಾವಳಿ ಬಗ್ಗೆ ಶಾಸಕ ಅಶ್ವಿನ್ ಕುಮಾರ್ ಪ್ರಸ್ತಾಪ; ವಿಧಾನಸಭೆಯಲ್ಲಿ ಸಚಿವರು, ಶಾಸಕರ ನಡುವೆ ಮಾತಿನ ಚಕಮಕಿ