ಬಿಜೆಪಿ ಏಜೆಂಟ್ ಆಗಿರುವ ‘ರಾಜ್ಯಪಾಲರಿಗೆ ಧಿಕ್ಕಾರ’: ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ಧಾಳಿ

ಶಿವಮೊಗ್ಗ: ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರು ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ರಾಜ್ಯಪಾಲರಿಗೆ ಧಿಕ್ಕಾರ, ನಿಮಗೆ ನಾಚಿಕೆ ಆಗಬೇಕು ಎಂಬುದಾಗಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜ್ಯಪಾಲರ ನಡೆಯಿಂದ ಪ್ರಜಾಪ್ರಭುತ್ವದ ಕೊಲೆಯಾಗಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ರಾಜ್ಯಪಾಲರಿಗೆ ಗೌರವ ತರಲ್ಲ. ರಾಜ್ಯಪಾಲರು ಬಿಜೆಪಿ ಏಜೆಂಟ್ … Continue reading ಬಿಜೆಪಿ ಏಜೆಂಟ್ ಆಗಿರುವ ‘ರಾಜ್ಯಪಾಲರಿಗೆ ಧಿಕ್ಕಾರ’: ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ಧಾಳಿ