ರಾಜ್ಯ ಕಾಂಗ್ರೆಸ್ ಸರ್ಕಾರ ‘ತೈಲ ಬೆಲೆ ಏರಿಕೆ’ ಸಮರ್ಥಿಸಿಕೊಂಡ ‘ಶಾಸಕ ಬೇಳೂರು ಗೋಪಾಲಕೃಷ್ಣ’

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ 3 ರೂ ತೈಲ ಬೆಲೆ ಏರಿಕೆ ಮಾಡಿದ್ದಕ್ಕೆ ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರ ಅವಧಿಯಲ್ಲಿ ರೂ.90 ಏರಿಕೆ ಕಂಡಾಗ ಏಕೆ ಮಾತನಾಡಲಿಲ್ಲ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು. ಅಲ್ಲದೇ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ತೈಲ ಬೆಲೆ ಏರಿಕೆ ಮಾಡಿರುವುದನ್ನು ಅವರು ಸಮರ್ಥಿಸಿಕೊಂಡರು. ಸಾಗರ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಹಣ ಕ್ರೂಢೀಕರಣದ ಸಲುವಾಗಿ ತೈಲ ಬೆಲೆ ಏರಿಕೆ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ … Continue reading ರಾಜ್ಯ ಕಾಂಗ್ರೆಸ್ ಸರ್ಕಾರ ‘ತೈಲ ಬೆಲೆ ಏರಿಕೆ’ ಸಮರ್ಥಿಸಿಕೊಂಡ ‘ಶಾಸಕ ಬೇಳೂರು ಗೋಪಾಲಕೃಷ್ಣ’