ಗ್ರಾಮ ಪಂಚಾಯ್ತಿ ಸದಸ್ಯರು, ನೌಕರರ ಬೇಡಿಕೆ ಅಧ್ಯಯನಕ್ಕೆ ತಂಡ ರಚಿಸಿ: ಸಿಎಂ, ಸಚಿವರಿಗೆ ಶಾಸಕ ದಿನೇಶ್‌ ಗೂಳಿಗೌಡ ಮನವಿ

ಬೆಂಗಳೂರು: ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ನೌಕರರ ನ್ಯಾಯಯುತ ಬೇಡಿಕೆಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ತಜ್ಞರ ತಂಡ ರಚಿಸಬೇಕು ಎಂದು ಶಾಸಕ ದಿನೇಶ್‌ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಮನವಿ ಪತ್ರ ಬರೆದಿರುವ ಶಾಸಕ ದಿನೇಶ್‌ ಗೂಳಿಗೌಡ, ಸರ್ಕಾರದ ಬೆಂಬಲದಿಂದ ಗ್ರಾಮ ಪಂಚಾಯತಿಗಳು ಗ್ರಾಮ ಸರ್ಕಾರಗಳಂತೆ ಕಾರ್ಯ ನಿರ್ವಹಿಸುವತ್ತ ಹೆಜ್ಜೆ ಇಡುತ್ತಿವೆ. ಜನನ-ಮರಣ … Continue reading ಗ್ರಾಮ ಪಂಚಾಯ್ತಿ ಸದಸ್ಯರು, ನೌಕರರ ಬೇಡಿಕೆ ಅಧ್ಯಯನಕ್ಕೆ ತಂಡ ರಚಿಸಿ: ಸಿಎಂ, ಸಚಿವರಿಗೆ ಶಾಸಕ ದಿನೇಶ್‌ ಗೂಳಿಗೌಡ ಮನವಿ