ಶಿಕ್ಷಕರ, ರೃತರ ಪರ ಧ್ವನಿ ಎತ್ತುವ ಮರಿತಿಬ್ಬೇಗೌಡರ ಆಯ್ಕೆ ಮಾಡಿ: ಶಾಸಕ ದಿನೇಶ್ ಗೂಳಿಗೌಡ ಮನವಿ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ತನ್ನದೇ ಆದ ಇತಿಹಾಸವನ್ನು ಹೊಂದಿದೆ. 75 ಸದಸ್ಯರನ್ನು ವಿವಿಧ ಕ್ಷೇತ್ರಗಳಿಂದ ಆಯ್ಕೆ ಮಾಡಿ ಅಲ್ಲಿಂದ ಕಳುಹಿಸಿ ಕೊಡಲಾಗುತ್ತದೆ. ಈಗ ವಿಧಾನ ಪರಿಷತ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡರು ಸ್ಪರ್ಧಿಸಿದ್ದಾರೆ. ಇವರನ್ನು ಕಳೆದ 24 ವರ್ಷಗಳಿಂದ ನಾನು ಸದನದ ಒಳಗೆ ಹಾಗೂ ಹೊರಗೆ ನಿಕಟವರ್ತಿಯಾಗಿ ನೋಡಿದ್ದೇನೆ. ಈ ಎಲ್ಲ ಕ್ಷೇತ್ರಗಳ ಶಿಕ್ಷಕರ, ರೈತರ ಹಾಗೂ ಧ್ವನಿ ಇಲ್ಲದವರ ಪರವಾಗಿ ನಿರಂತರವಾಗಿ ಹೋರಾಟವನ್ನು ಮಾಡಿಕೊಂಡು ಬಂದಿದ್ದಾರೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಹೇಳಿದ್ದಾರೆ. ಅವರು … Continue reading ಶಿಕ್ಷಕರ, ರೃತರ ಪರ ಧ್ವನಿ ಎತ್ತುವ ಮರಿತಿಬ್ಬೇಗೌಡರ ಆಯ್ಕೆ ಮಾಡಿ: ಶಾಸಕ ದಿನೇಶ್ ಗೂಳಿಗೌಡ ಮನವಿ