Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಬೆಂಗಳೂರಿನ ‘ವಿಕ್ಟೋರಿ ಆಸ್ಪತ್ರೆ ಜನತಾ ಬಜಾರ್’ನಲ್ಲಿ ‘ಬದಲಿ ಔಷಧ’ಗಳ ದಂಧೆ: ರೋಗಿಗಳ ‘ಪ್ರಾಣ’ದ ಜೊತೆ ಚೆಲ್ಲಾಟ

22/12/2025 7:29 PM

VIDEO : ಉ. ಪ್ರದೇಶದಲ್ಲಿ ‘ಸಿಗರೇಟ್’ ಖರೀದಿಸಲು ರೈಲು ನಿಲ್ಲಿಸಿದ ಲೋಕೋ ಪೈಲಟ್, ವಿಡಿಯೋ ವೈರಲ್

22/12/2025 7:27 PM

ರಾಜ್ಯದಲ್ಲಿ `ಪಂಚ ಗ್ಯಾರಂಟಿ’ ಯೋಜನೆಗಳ ಜಾರಿಯಿಂದ ಕರ್ನಾಟಕದ ತಲಾದಾಯ ಹೆಚ್ಚಳ

22/12/2025 7:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದ ‘ಅರಣ್ಯಾಧಿಕಾರಿ’ಗಳಿಗೆ ‘ಶಾಸಕ ಗೋಪಾಲಕೃಷ್ಣ ಬೇಳೂರು ಪುಲ್ ಕ್ಲಾಸ್’
KARNATAKA

ಸಾಗರದ ‘ಅರಣ್ಯಾಧಿಕಾರಿ’ಗಳಿಗೆ ‘ಶಾಸಕ ಗೋಪಾಲಕೃಷ್ಣ ಬೇಳೂರು ಪುಲ್ ಕ್ಲಾಸ್’

By kannadanewsnow0926/09/2025 7:36 PM

ಶಿವಮೊಗ್ಗ: ಬಳಸಗೋಡಲ್ಲಿ ಜನರು ಅರಣ್ಯ ಭೂಮಿ ಒತ್ತುವರಿ ಮಾಡಿರುವುದಾಗಿ ಸಾಗರದ ಅರಣ್ಯ ಇಲಾಖೆಯ ಅಧಿಕಾರಿಗಳು ನೋಟಿಸ್ ನೀಡಿದ್ದರು. ಇದು ಪ್ರತಿಭಟನೆಗೂ ಕಾರಣವಾಗಿತ್ತು. ಇದರಿಂದ ಸಿಟ್ಟಗೊಂಡ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಸಾಗರದ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಪುಲ್ ಕ್ಲಾಸ್ ತೆಗೆದುಕೊಂಡರು.

ಇಂದು ಸಾಗರದ ಪ್ರವಾಸಿ ಮಂದಿರದಲ್ಲಿ ಅರಣ್ಯಾಧಿಕಾರಿಗಳ ಸಭೆ ನಡೆಸಿದಂತ ಅವರು, ನನ್ನ ಗಮನಕ್ಕೆ ಬಾರದೇ ಜನರಿಗೆ ನೋಟಿಸ್ ಕೊಟ್ಟಿದ್ದು ಏಕೆ ಎಂಬುದಾಗಿ ತರಾಟೆಗೆ ತೆಗೆದುಕೊಂಡರು. ಯಾವುದೇ ಕಾರಣಕ್ಕೂ ಜನರಿಗೆ ಒತ್ತುವರಿ ಸಂಬಂಧ ನನ್ನ ಗಮನಕ್ಕೆ ಬಾರದೇ ನೋಟಿಸ್ ನೀಡದಂತೆ ಖಡಕ್ ಸೂಚನೆ ನೀಡಿದರು.

ಬಳಸಗೋಡಲ್ಲಿ ಹೌಸಿಂಗ್ ಬೋರ್ಡ್ ಕಾಲೋನಿ ನಿರ್ಮಿಸಲು ಉದ್ದೇಶಿಸಲಾಗಿದೆ. ನಮಗೆ 100 ಎಕರೆ ಬೇಕಿದೆ. ಆದರೇ ಅಲ್ಲಿ 80 ಎಕರೆ ಇದೆ ಎಂಬುದಾಗಿ ಗಮನಕ್ಕೆ ಬಂದಿದೆ. ಯಾವುದೇ ಒತ್ತುವರಿಯಾಗದಂತೆ ಇಲಾಖೆಯವರು ಗಮನ ಹರಿಸಬೇಕು ಎಂದು ಸೂಚಿಸಿದರು.

ಬೆಳ್ಳಂದೂರು ಅರಣ್ಯ ಭೂಮಿ ವಿಚಾರವಾಗಿಯೂ ಚರ್ಚಿಸಿದಂತ ಅವರು, ಕಾನೂನು ಪ್ರಕಾರ ಗೇಣಿದಾರರಿಗೆ ಮೂರು ಎಕರೆ ಬಗರ್ ಹುಕುಂ ಅಡಿಯಲ್ಲಿ ಭೂಮಿ ನೀಡಲು ಅವಕಾಶವಿದೆ. ಅದನ್ನು ಎಲ್ಲರಿಗೂ ಕಾನೂನು ಪ್ರಕಾರ ಹಂಚಿಕೆ ಮಾಡಲಾಗುತ್ತದೆ. ಆದರೇ ಹೊಸದಾಗಿ ಸಾಗರ ತಾಲ್ಲೂಕಿನಲ್ಲಿ ಎಲ್ಲಿಯೂ ಅರಣ್ಯ ಭೂಮಿ ಒತ್ತುವರಿ ಮಾಡದಂತೆ ಕ್ರಮವಹಿಸಲು ಸೂಚಿಸಿದರು.

ಈ ಸಭೆಯಲ್ಲಿ ಸಾಗರ ಡಿಎಫ್ಓ ಮೋಹನ್ ಕುಮಾರ್, ಎಸಿಎಫ್ ರವಿ.ಕೆ, ರವೀಂದ್ರ ನಾಯಕ್,  ವೈಲ್ಡ್ ಲೈಫ್ ಕಾರ್ಗಲ್ ಪ್ರಭಾರ ಉಪ ವಲಯ ಅರಣ್ಯಾಧಿಕಾರಿ ಸಿಂಧು, ಸಾಗರ ಆರ್ ಎಫ್ ಓ ಅಣ್ಣಪ್ಪ, ಕೂಗಾರು ವೈಲ್ಡ್ ಲೈಭ್ ಆರ್ ಎಫ್ ಓ ಮಹೇಶ್, ಅಂಬಾರಗೋಡ್ಲು ಆರ್ ಎಫ್ ಓ ಶಾಂತಪ್ಪ ಪೂಜಾರ್, ಹೊಸನಗರ ಆರ್ ಎಫ್ ಓ ಅನಿಲ್ ಕುಮಾರ್, ಕಾರ್ಗಲ್ ಆರ್ ಎಫ್ ಓ ರಾಘವೇಂದ್ರ ಅಗಸೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ: ವಸಂತ ಬಿ ಈಶ್ವರಗೆರೆ.., ಸಂಪಾದಕರು

ಆರೋಗ್ಯ ಸಂಜೀವಿನಿ ಜಾರಿ: ಸಿಎಂ, ಡಿಸಿಎಂಗೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಧನ್ಯವಾದ

BREAKING: ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ಕೈಗೊಳ್ಳುವ ಶಿಕ್ಷಕರಿಗೆ ಗೌರವಧನ ಬಿಡುಗಡೆ ಮಾಡಿ ಸರ್ಕಾರ ಆದೇಶ

ರಾಜ್ಯ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಜಾರಿ: ರಾಜ್ಯಾಧ್ಯಕ್ಷ ಷಡಕ್ಷರಿಗೆ ಸಾಗರ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಧನ್ಯವಾದ

Share. Facebook Twitter LinkedIn WhatsApp Email

Related Posts

BIG NEWS: ಬೆಂಗಳೂರಿನ ‘ವಿಕ್ಟೋರಿ ಆಸ್ಪತ್ರೆ ಜನತಾ ಬಜಾರ್’ನಲ್ಲಿ ‘ಬದಲಿ ಔಷಧ’ಗಳ ದಂಧೆ: ರೋಗಿಗಳ ‘ಪ್ರಾಣ’ದ ಜೊತೆ ಚೆಲ್ಲಾಟ

22/12/2025 7:29 PM3 Mins Read

ರಾಜ್ಯದಲ್ಲಿ `ಪಂಚ ಗ್ಯಾರಂಟಿ’ ಯೋಜನೆಗಳ ಜಾರಿಯಿಂದ ಕರ್ನಾಟಕದ ತಲಾದಾಯ ಹೆಚ್ಚಳ

22/12/2025 7:23 PM2 Mins Read

ಡಿ.26ಕ್ಕೆ ಶಾಮನೂರು ಶಿವಶಂಕರಪ್ಪ `ಶಿವಗಣಾರಾಧನೆ’ : ಸಿಎಂ, ಸಚಿವರು ಸೇರಿ ಹಲವು ಮಠಾಧೀಶರರು ಭಾಗಿ.!

22/12/2025 7:17 PM2 Mins Read
Recent News

BIG NEWS: ಬೆಂಗಳೂರಿನ ‘ವಿಕ್ಟೋರಿ ಆಸ್ಪತ್ರೆ ಜನತಾ ಬಜಾರ್’ನಲ್ಲಿ ‘ಬದಲಿ ಔಷಧ’ಗಳ ದಂಧೆ: ರೋಗಿಗಳ ‘ಪ್ರಾಣ’ದ ಜೊತೆ ಚೆಲ್ಲಾಟ

22/12/2025 7:29 PM

VIDEO : ಉ. ಪ್ರದೇಶದಲ್ಲಿ ‘ಸಿಗರೇಟ್’ ಖರೀದಿಸಲು ರೈಲು ನಿಲ್ಲಿಸಿದ ಲೋಕೋ ಪೈಲಟ್, ವಿಡಿಯೋ ವೈರಲ್

22/12/2025 7:27 PM

ರಾಜ್ಯದಲ್ಲಿ `ಪಂಚ ಗ್ಯಾರಂಟಿ’ ಯೋಜನೆಗಳ ಜಾರಿಯಿಂದ ಕರ್ನಾಟಕದ ತಲಾದಾಯ ಹೆಚ್ಚಳ

22/12/2025 7:23 PM

ಡಿ.26ಕ್ಕೆ ಶಾಮನೂರು ಶಿವಶಂಕರಪ್ಪ `ಶಿವಗಣಾರಾಧನೆ’ : ಸಿಎಂ, ಸಚಿವರು ಸೇರಿ ಹಲವು ಮಠಾಧೀಶರರು ಭಾಗಿ.!

22/12/2025 7:17 PM
State News
KARNATAKA

BIG NEWS: ಬೆಂಗಳೂರಿನ ‘ವಿಕ್ಟೋರಿ ಆಸ್ಪತ್ರೆ ಜನತಾ ಬಜಾರ್’ನಲ್ಲಿ ‘ಬದಲಿ ಔಷಧ’ಗಳ ದಂಧೆ: ರೋಗಿಗಳ ‘ಪ್ರಾಣ’ದ ಜೊತೆ ಚೆಲ್ಲಾಟ

By kannadanewsnow0922/12/2025 7:29 PM KARNATAKA 3 Mins Read

ಬೆಂಗಳೂರು: ಕಾಯಿಲೆ ವಾಸಿಗೆ ಪ್ರಿಸ್ಕ್ರಪ್ಪನ್‌ನಲ್ಲಿ (ಔಷಧ ಚೀಟಿ) ವೈದ್ಯರು ಬರೆಯುವ ಔಷಧವನ್ನೇ ಕಡ್ಡಾಯವಾಗಿ ರೋಗಿಗಳಿಗೆ ನೀಡುವುದು ಔಷಧ ಮಳಿಗೆಗಳ ಕರ್ತವ್ಯ.…

ರಾಜ್ಯದಲ್ಲಿ `ಪಂಚ ಗ್ಯಾರಂಟಿ’ ಯೋಜನೆಗಳ ಜಾರಿಯಿಂದ ಕರ್ನಾಟಕದ ತಲಾದಾಯ ಹೆಚ್ಚಳ

22/12/2025 7:23 PM

ಡಿ.26ಕ್ಕೆ ಶಾಮನೂರು ಶಿವಶಂಕರಪ್ಪ `ಶಿವಗಣಾರಾಧನೆ’ : ಸಿಎಂ, ಸಚಿವರು ಸೇರಿ ಹಲವು ಮಠಾಧೀಶರರು ಭಾಗಿ.!

22/12/2025 7:17 PM

ಗಮನಿಸಿ : ಜಸ್ಟ್ 1 ರೂಪಾಯಿ ಖರ್ಚಿನಲ್ಲಿ ನಿಮ್ಮ ಮನೆಯಲ್ಲಿರುವ ಜಿರಳೆ, ಹಲ್ಲಿ, ಇರುವೆಗಳನ್ನು ಈ ರೀತಿ ಓಡಿಸಿ.!

22/12/2025 7:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.