Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BMTC ನೂತನ ಅಧ್ಯಕ್ಷರಾಗಿ ನಿಕೇತ್ ರಾಜ್ ಅಧಿಕಾರ ಸ್ವೀಕಾರ

26/09/2025 6:41 PM

BREAKING : ಆಕ್ರಮಣಕಾರಿ ವರ್ತನೆಗಾಗಿ ‘ಹ್ಯಾರಿಸ್’ಗೆ ಪಂದ್ಯ ಶುಲ್ಕದ 30% ದಂಡ ; ಫರ್ಹಾನ್’ಗೆ ‘ICC’ ಎಚ್ಚರಿಕೆ

26/09/2025 6:33 PM

BREAKING : ಪಾಕ್ ಆಟಗಾರ ‘ಹ್ಯಾರಿಸ್’ ವಿರುದ್ಧ ‘ICC’ ಕ್ರಮ ; 30% ದಂಡ, ‘ಗನ್ ಸೆಲೆಬ್ರೇಷನ್’ ಮಾಡಿದ ‘ಫರ್ಹಾನ್’ಗೆ ಛೀಮಾರಿ

26/09/2025 6:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದ ನಿವೇಶನ ರಹಿತರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್
KARNATAKA

ಸಾಗರದ ನಿವೇಶನ ರಹಿತರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್

By kannadanewsnow0926/09/2025 5:03 PM

ಶಿವಮೊಗ್ಗ : ಸಾಗರದಲ್ಲಿ ನಿವೇಶನ ಇಲ್ಲದವರಿಗೆ ನಿವೇಶನ ಜೊತೆಗೆ ಗುಂಪು ಮನೆ ನಿರ್ಮಾಣಕ್ಕೆ ಗಮನ ಹರಿಸಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಈ ಮೂಲಕ ಸಾಗರದ ನಿವೇಶನ ರಹಿತರಿಗೆ ಶಾಸಕರು ಗುಡ್ ನ್ಯೂಸ್ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆಯಲ್ಲಿ ಆಶ್ರಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿಂದೆ ಆಶ್ರಯ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದವರ ಅರ್ಜಿಯನ್ನು ನಿವೇಶನ ಕೊಡುವ ಸಂದರ್ಭದಲ್ಲಿ ಪರಿಗಣಿಸಲಾಗುತ್ತದೆ ಎಂದರು.

ಎಲ್ಲರಿಗೂ ಪ್ರತ್ಯೇಕ ನಿವೇಶನ ಕೊಡಲು ಕಷ್ಟಸಾಧ್ಯವಾಗಬಹುದು. ಈ ಹಿನ್ನೆಲೆಯಲ್ಲಿ ಗುಂಪು ಮನೆಗಳನ್ನು ನಿರ್ಮಿಸಿ, ಎಲ್ಲರಿಗೂ ಸೂರು ಕಲ್ಪಿಸುವ ಉದ್ದೇಶವನ್ನೂ ಹೊಂದಲಾಗಿದೆ. ಈಗಾಗಲೆ ನಿವೇಶನ ನೀಡಲು ಅಗತ್ಯವಾದ ಜಾಗವನ್ನು ಕೆಲವು ಕಡೆಗಳಲ್ಲಿ ಗುರುತಿಸಲಾಗಿದ್ದು, ಅದನ್ನು ಮಂಜೂರಾತಿಗೆ ಕಳಿಸಲಾಗುತ್ತದೆ ಎಂದು ಹೇಳಿದರು.

ಹಿಂದೆ ಕೆಲವರು ಮನೆ ಕಟ್ಟಿಕೊಳ್ಳಲು ಆಶ್ರಯ ನಿವೇಶನ ಪಡೆದಿದ್ದು ಮನೆಕಟ್ಟದೆ ನಿವೇಶನ ಹಾಗೆ ಬಿಟ್ಟಿದ್ದಾರೆ. ಆಶ್ರಯ ನಿವೇಶನ ಪಡೆದು ಯರ‍್ಯಾರು ಮನೆ ಕಟ್ಟಿಲ್ಲವೋ ಅಂತಹವರಿಗೆ ನೋಟಿಸ್ ನೀಡಲು ತಿಳಿಸಿದೆ. ಸರ್ಕಾರ ನೀಡಿದ ಉದ್ದೇಶ ಈಡೇರಿಸದೆ ಹೋದಲ್ಲಿ ಅಂತಹವರಿಗೆ ನಿವೇಶನ ಏಕೆ. ವಾಯಿದೆಯೊಳಗೆ ಮನೆ ಕಟ್ಟದೆ ಇದ್ದರೆ ಅದನ್ನು ರದ್ದುಪಡಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದರು.

ಈ ಸಂದರ್ಭದಲ್ಲಿ ಸಾಗರ ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ಉಪವಿಭಾಗಾಧಿಕಾರಿ ವಿರೇಶ್ ಕುಮಾರ್, ತಹಶೀಲ್ದಾರ್ ರಶ್ಮಿ, ಪೌರಾಯುಕ್ತ ಎಚ್.ಕೆ.ನಾಗಪ್ಪ, ಆಶ್ರಯ ಸಮಿತಿ ಸದಸ್ಯ ಮಕ್ಬೂಲ್, ಪರಿಮಳ, ಶಿವಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

BMTC ನೂತನ ಅಧ್ಯಕ್ಷರಾಗಿ ನಿಕೇತ್ ರಾಜ್ ಅಧಿಕಾರ ಸ್ವೀಕಾರ

26/09/2025 6:41 PM1 Min Read

BREAKING : ಕಾನ್ಸ್ಟೇಬಲ್, ‘SI’ ಹುದ್ದೆಗಳ ವಯೋಮಿತಿ, 2 ವರ್ಷಗಳ ಕಾಲ ಸಡಿಲಿಕೆಗೆ ರಾಜ್ಯ ಸರ್ಕಾರ ಚಿಂತನೆ

26/09/2025 6:00 PM1 Min Read

BREAKING : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಯಾವುದೇ ಕಾರಣಕ್ಕೂ ಕಾರ್ಡ್ ರದ್ದು ಮಾಡಲ್ಲ : ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

26/09/2025 5:52 PM1 Min Read
Recent News

BMTC ನೂತನ ಅಧ್ಯಕ್ಷರಾಗಿ ನಿಕೇತ್ ರಾಜ್ ಅಧಿಕಾರ ಸ್ವೀಕಾರ

26/09/2025 6:41 PM

BREAKING : ಆಕ್ರಮಣಕಾರಿ ವರ್ತನೆಗಾಗಿ ‘ಹ್ಯಾರಿಸ್’ಗೆ ಪಂದ್ಯ ಶುಲ್ಕದ 30% ದಂಡ ; ಫರ್ಹಾನ್’ಗೆ ‘ICC’ ಎಚ್ಚರಿಕೆ

26/09/2025 6:33 PM

BREAKING : ಪಾಕ್ ಆಟಗಾರ ‘ಹ್ಯಾರಿಸ್’ ವಿರುದ್ಧ ‘ICC’ ಕ್ರಮ ; 30% ದಂಡ, ‘ಗನ್ ಸೆಲೆಬ್ರೇಷನ್’ ಮಾಡಿದ ‘ಫರ್ಹಾನ್’ಗೆ ಛೀಮಾರಿ

26/09/2025 6:22 PM

BREAKING : ಕಾನ್ಸ್ಟೇಬಲ್, ‘SI’ ಹುದ್ದೆಗಳ ವಯೋಮಿತಿ, 2 ವರ್ಷಗಳ ಕಾಲ ಸಡಿಲಿಕೆಗೆ ರಾಜ್ಯ ಸರ್ಕಾರ ಚಿಂತನೆ

26/09/2025 6:00 PM
State News
KARNATAKA

BMTC ನೂತನ ಅಧ್ಯಕ್ಷರಾಗಿ ನಿಕೇತ್ ರಾಜ್ ಅಧಿಕಾರ ಸ್ವೀಕಾರ

By kannadanewsnow0926/09/2025 6:41 PM KARNATAKA 1 Min Read

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನಿಕೇತ್ ರಾಜ್.ಎಂ ಅವರು ಅಧಿಕಾರ ವಹಿಸಿಕೊಂಡರು.  ದಿನಾಂಕ 26-09-2025 ರಂದು…

BREAKING : ಕಾನ್ಸ್ಟೇಬಲ್, ‘SI’ ಹುದ್ದೆಗಳ ವಯೋಮಿತಿ, 2 ವರ್ಷಗಳ ಕಾಲ ಸಡಿಲಿಕೆಗೆ ರಾಜ್ಯ ಸರ್ಕಾರ ಚಿಂತನೆ

26/09/2025 6:00 PM

BREAKING : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಯಾವುದೇ ಕಾರಣಕ್ಕೂ ಕಾರ್ಡ್ ರದ್ದು ಮಾಡಲ್ಲ : ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

26/09/2025 5:52 PM

‘SIT’ ತನಿಖೆಗೆ ವೀರೇಂದ್ರ ಹೆಗಡೆ ಸ್ವಾಗತ : ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು ಎಂದ ಸಿಎಂ ಸಿದ್ದರಾಮಯ್ಯ

26/09/2025 5:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.