Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ITC’ ನಿರಾಕರಿಸಿದ ‘ಇಂಡಿಗೋ’ಗೆ ಬಿಗ್ ಶಾಕ್ ; 17 ಕೋಟಿ ರೂಪಾಯಿ ದಂಡ

03/12/2025 4:18 PM

BIG NEWS : ಅಧಿಕಾರ ಶಾಶ್ವತವಲ್ಲ, 10 ವರ್ಷ ಆದರೂ ಬಿಡಲೇಬೇಕು : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ

03/12/2025 4:18 PM

ನಾಳೆ ಸಾಗರದ ನಗರಸಭೆ ಆವರಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಜನ ಸಂಪರ್ಕ ಸಭೆ, ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ

03/12/2025 4:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ಸಾಗರದ ನಗರಸಭೆ ಆವರಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಜನ ಸಂಪರ್ಕ ಸಭೆ, ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ
KARNATAKA

ನಾಳೆ ಸಾಗರದ ನಗರಸಭೆ ಆವರಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಜನ ಸಂಪರ್ಕ ಸಭೆ, ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ

By kannadanewsnow0903/12/2025 4:12 PM

ಶಿವಮೊಗ್ಗ: ನಾಳೆ ಜನರ ಸಮಸ್ಯೆ ಸರಿ ಪಡಿಸೋ ನಿಟ್ಟಿನಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮಹತ್ವದ ಹೆಜ್ಜೆ ಇರಿಸಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಸಾಗರದ ನಗರಸಭೆ ಆವರಣದಲ್ಲಿ ಜನ ಸಂಪರ್ಕ ಸಭೆಯನ್ನು ನಡೆಸಲಿದ್ದಾರೆ. ಆ ಮೂಲಕ ಜನರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವಂತ ಕೆಲಸವನ್ನು ಮಾಡಲಿದ್ದಾರೆ. 

ಈ ಕುರಿತಂತೆ ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಡಿಸೆಂಬರ್.4, 2024ರ ನಾಳೆ ಬೆಳಗ್ಗೆ 11 ಗಂಟೆಗೆ ಸಾಗರನ ನಗರಸಭೆ ಆವರಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನೇತೃತ್ವದಲ್ಲಿ ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಸಾಗರ ನಗರದ ಜನತೆಯ ಅಹವಾಲುಗಳಿಗೆ ಸ್ಥಳದಲ್ಲೇ ಪರಿಹರಿಸುವಂತ ಕೆಲಸ ಮಾಡಲಿದ್ದಾರೆ ಎಂದಿದ್ದಾರೆ.

ನಾಳೆ ಬೆಳಗ್ಗೆ 9.30ರಿಂದಲೇ ಸಾರ್ವಜನಿಕರ ಅಹವಾಲುಗಳಿಗೆ ಅರ್ಜಿ ಸ್ವೀಕಾರ ಆರಂಭಗೊಳ್ಳಲಿದೆ. ಸಾಗರ ನಗರದ ಜನರು ಸ್ವಚ್ಛತೆ, ನೈರ್ಮಲ್ಯ, ವಿದ್ಯುತ್, ಕುಡಿಯುವ ನೀರು, ಮೂಲಭೂತ ಸೌಕರ್ಯ ಮತ್ತು ನಾಗರೀಕ ಸೇವೆಗಳು, ಇ-ಆಸ್ತಿ ಮತ್ತು ಇತರೆ ಯೋಜನೆಗಳು, ನಗರ ಪ್ರದೇಶಕ್ಕೆ ಸಂಬಂಧಿಸಿದ ಇತರೆ ಸಾರ್ವಜನಿಕ ಸಮಸ್ಯೆ ಬಗ್ಗೆ ಅರ್ಜಿಯನ್ನು ನೀಡಬಹುದು. ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಪರಿಶೀಲಿಸಿ ಪರಿಹರಿಸುವಂತ ಕೆಲಸವನ್ನು ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಈ ಸಭೆಯಲ್ಲಿ ಆಡಳಿತಾಧಿಕಾರಿಗಳು, ಸಾಗರ ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ನಗರಸಭೆಯ ಅಧಿಕಾರಿ, ಸಿಬ್ಬಂದಿಗಳು ಹಾಜರಿರಲಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹರಿಸೋ ಕೆಲಸವಾಗಲಿದೆ. ಹೀಗಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ನಾಳೆಯ ಗುರುವಾರದಂದು ಸಾಗರ ನಗರಸಭೆ ಆವರಣದಲ್ಲಿ ನಡೆಯುವಂತ ಜನ ಸಂಪರ್ಕ ಸಭೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ…, ಸಂಪಾದಕರು

BREAKING ; ಸಂಚಾರ್ ಸಾಥಿ ಅಪ್ಲಿಕೇಶನ್ ‘ಪೂರ್ವ-ಸ್ಥಾಪನೆ’ ಕಡ್ಡಾಯ ಆದೇಶ ರದ್ದುಗೊಳಿಸಿದ ಕೇಂದ್ರ ಸರ್ಕಾರ

BREAKING : ಬೆಂಗಳೂರಲ್ಲಿ ಸಿಸಿಬಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್, ಇಬ್ಬರು ಅರೆಸ್ಟ್!

Share. Facebook Twitter LinkedIn WhatsApp Email

Related Posts

BIG NEWS : ಅಧಿಕಾರ ಶಾಶ್ವತವಲ್ಲ, 10 ವರ್ಷ ಆದರೂ ಬಿಡಲೇಬೇಕು : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ

03/12/2025 4:18 PM1 Min Read

BREAKING : ನನಗೆ ದೆಹಲಿಗೆ ಕರೆದಿಲ್ಲ, ಕರೆದರೆ ಮಾತ್ರ ಹೋಗುವೆ : ಸಿಎಂ ಸಿದ್ದರಾಮಯ್ಯ!

03/12/2025 4:11 PM1 Min Read

BREAKING: ಕರೆದರೆ ಮಾತ್ರ ದೆಹಲಿಗೆ ಹೋಗುವೆ ಸಿಎಂ ಸಿದ್ದರಾಮಯ್ಯ!

03/12/2025 4:06 PM1 Min Read
Recent News

BREAKING : ‘ITC’ ನಿರಾಕರಿಸಿದ ‘ಇಂಡಿಗೋ’ಗೆ ಬಿಗ್ ಶಾಕ್ ; 17 ಕೋಟಿ ರೂಪಾಯಿ ದಂಡ

03/12/2025 4:18 PM

BIG NEWS : ಅಧಿಕಾರ ಶಾಶ್ವತವಲ್ಲ, 10 ವರ್ಷ ಆದರೂ ಬಿಡಲೇಬೇಕು : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ

03/12/2025 4:18 PM

ನಾಳೆ ಸಾಗರದ ನಗರಸಭೆ ಆವರಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಜನ ಸಂಪರ್ಕ ಸಭೆ, ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ

03/12/2025 4:12 PM

BREAKING : ನನಗೆ ದೆಹಲಿಗೆ ಕರೆದಿಲ್ಲ, ಕರೆದರೆ ಮಾತ್ರ ಹೋಗುವೆ : ಸಿಎಂ ಸಿದ್ದರಾಮಯ್ಯ!

03/12/2025 4:11 PM
State News
KARNATAKA

BIG NEWS : ಅಧಿಕಾರ ಶಾಶ್ವತವಲ್ಲ, 10 ವರ್ಷ ಆದರೂ ಬಿಡಲೇಬೇಕು : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ

By kannadanewsnow0503/12/2025 4:18 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೂಲಕ…

ನಾಳೆ ಸಾಗರದ ನಗರಸಭೆ ಆವರಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಜನ ಸಂಪರ್ಕ ಸಭೆ, ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ

03/12/2025 4:12 PM

BREAKING : ನನಗೆ ದೆಹಲಿಗೆ ಕರೆದಿಲ್ಲ, ಕರೆದರೆ ಮಾತ್ರ ಹೋಗುವೆ : ಸಿಎಂ ಸಿದ್ದರಾಮಯ್ಯ!

03/12/2025 4:11 PM

BREAKING: ಕರೆದರೆ ಮಾತ್ರ ದೆಹಲಿಗೆ ಹೋಗುವೆ ಸಿಎಂ ಸಿದ್ದರಾಮಯ್ಯ!

03/12/2025 4:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.