Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ರೈಲ್ವೆ ಪ್ರಯಾಣಿಕರ ಗಮನಕ್ಕೆ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ

30/04/2026 7:48 PM

ಉತ್ತರ ಪ್ರದೇಶದ ಮದುವೆ ಮಂಟಪದ ಭರ್ಜರಿ ಡಿಜೆ ಸೌಂಡ್‌ಗೆ 140 ಕೋಳಿಗಳು ಬಲಿ!

30/04/2026 7:46 PM

ನಿನ್ನೆ ಬೆಂಗಳೂರಲ್ಲಿ ಸುರಿದ ಭಾರೀ ಮಳೆಗೆ ಮುರಿದು ಬಿದ್ದ 461 ವಿದ್ಯುತ್ ಕಂಬ, 77 ಟ್ರಾನ್ಸ್ ಫಾರ್ಮರ್ ಹಾನಿ

30/04/2026 7:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ಸಾಗರದ ‘ನವೀಕೃತ ಈಜು ಕೊಳ’ ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟನೆ
KARNATAKA

ನಾಳೆ ಸಾಗರದ ‘ನವೀಕೃತ ಈಜು ಕೊಳ’ ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟನೆ

By kannadanewsnow0930/04/2025 6:23 PM

ಶಿವಮೊಗ್ಗ: ನಾಳೆ ಸಾಗರದ ವಿಜಯನಗರದಲ್ಲಿ ನವೀಕೃತಗೊಂಡಿರುವಂತ ಈಜು ಕೊಳವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಉದ್ಘಾಟನೆ ಮಾಡಲಿದ್ದಾರೆ. ಇದಲ್ಲದೇ ಬೇಸಿಗೆ ಶಿಬಿರಕ್ಕೂ ಚಾಲನೆಯನ್ನು ನೀಡಲಿದ್ದಾರೆ.

ಕಳೆದ ಕೆಲ ತಿಂಗಳಿನಿಂದ ಸಾಗರದ ವಿಜಯನಗರದಲ್ಲಿರುವಂತ ಈಜುಕೊಳವನ್ನು ದುರಸ್ಥಿ ಮಾಡಲಾಗುತ್ತಿತ್ತು. ಇದೀಗ ನವೀಕರಣ ಕಾರ್ಯವು ಮುಕ್ತಾಯಗೊಂಡಿದ್ದು, ಮೇ.1ರ ನಾಳೆ ಉದ್ಘಾಟನೆಗೊಳ್ಳಲಿದೆ.

ನಾಳೆ ಬೆಳಗ್ಗೆ 11 ಗಂಟೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ನವೀಕೃತ ಈಜುಕೊಳ ಹಾಗೂ ಬೇಸಿಗೆ ಈಜು ತರಬೇತಿ ಶಿಬಿರಕ್ಕೂ ಚಾಲನೆ ನೀಡಲಿದ್ದಾರೆ. ಈ ಮೂಲಕ ಸಾಗರ ಜನತೆಯ ಬಳಕೆಗೆ ಈಜುಕೊಳವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಹೀಗಿದೆ ಈಜು ತರಬೇತಿಯ ವೇಳಾಪಟ್ಟಿ

ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಗರದ ವಿಜಯನಗರದಲ್ಲಿರುವಂತ ಈಜುಕೊಳವನ್ನು ಉದ್ಘಾಟನೆ ಬಳಿಕ, ಮೇ.2ರಿಂದ ಈಜು ತರಬೇತಿಯೂ ಆರಂಭಗೊಳ್ಳಲಿದೆ.

4 ವರ್ಷ ಮೇಲ್ಪಟ್ಟ ಎಲ್ಲರಿಗೂ ರೂ.1,500 ತರಬೇತಿ ಶುಲ್ಕವನ್ನು ನಿಗದಿ ಪಡಿಸಲಾಗಿದೆ. ಸುಮಾರು 21 ದಿನಗಳ ಕಾಲ ಈಜು ತರಬೇತಿಯನ್ನು ನುರಿತ ಈಜು ತಜ್ಞರಿಂದ ನೀಡಲಾಗುತ್ತದೆ.

  • ಬೆಳಿಗ್ಗೆ 6ರಿಂದ 7ರವರೆಗೆ ಮೊದಲ ಬ್ಯಾಚ್ ತರಬೇತಿ ನಡೆಯಲಿದೆ.
  • ಬೆಳಿಗ್ಗೆ 7ರಿಂದ 8 ಎರಡನೇ ಬ್ಯಾಚ್ ಗೆ ತರಬೇತಿ
  • ಬೆಳಿಗ್ಗೆ 9ರಿಂದ 10ರವರೆಗೆ ಮೂರನೇ ಬ್ಯಾಚ್ ಗೆ ತರಬೇತಿ
  • ಬೆಳಿಗ್ಗೆ 10ರಿಂದ 11ರವರೆಗೆ ನಾಲ್ಕನೇ ಬ್ಯಾಚ್ ಗೆ ತರಬೇತಿ.
  • ಸಂಜೆ 3ರಿಂದ 4ರವರೆಗೆ ಕೇವಲ ಮಹಿಳೆಯರಿಗೆ ಮಾತ್ರ ತರಬೇತಿ ನೀಡಲಾಗುತ್ತದೆ.
  • ಸಂಜೆ 4ರಿಂದ 5ರವರೆಗೆ ಐದನೇ ಬ್ಯಾಚ್ ಗೆ ತರಬೇತಿ
  • ಸಂಜೆ 5ರಿಂದ 6ರವರೆಗೆ ಆರನೇ ಬ್ಯಾಚ್ ಗೆ ತರಬೇತಿ
  • ಸಂಜೆ 6ರಿಂದ 7ರವರೆಗೆ ಮಹಿಳೆಯರಿಗೆ ಮಾತ್ರವೇ ತರಬೇತಿ ನೀಡಲಾಗುತ್ತದೆ.
  • ಪ್ರತಿ ಸೋಮವಾರ ರಜೆ ಇರಲಿದೆ.

ಈ ಬೇಸಿಗೆ ಈಜು ತರಬೇತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9731233184, 9008982197.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ಚಂದ್ರನ ಶಿವಶಕ್ತಿ ಬಿಂದುವಿನಲ್ಲಿ ಚಂದ್ರಯಾನ -3 ದೊಡ್ಡ ಆವಿಷ್ಕಾರ: ನಿರ್ಣಾಯಕ ಪುರಾವೆ ಪತ್ತೆ | Chandrayaan-3

BBMPಯ ನೂತನ ಮುಖ್ಯ ಆಯುಕ್ತರಾಗಿ ಮಹೇಶ್ವರ ರಾವ್, ಆಡಳಿತಗಾರಾಗಿ ತುಷಾರ್ ಗಿರಿನಾಥ್ ಅಧಿಕಾರ ಸ್ವೀಕಾರ

Share. Facebook Twitter LinkedIn WhatsApp Email

Related Posts

GOOD NEWS: ರೈಲ್ವೆ ಪ್ರಯಾಣಿಕರ ಗಮನಕ್ಕೆ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ

30/04/2026 7:48 PM1 Min Read

ನಿನ್ನೆ ಬೆಂಗಳೂರಲ್ಲಿ ಸುರಿದ ಭಾರೀ ಮಳೆಗೆ ಮುರಿದು ಬಿದ್ದ 461 ವಿದ್ಯುತ್ ಕಂಬ, 77 ಟ್ರಾನ್ಸ್ ಫಾರ್ಮರ್ ಹಾನಿ

30/04/2026 7:45 PM2 Mins Read

‘SC, ST ಸಮುದಾಯದ’ವರಿಗೆ ಗುಡ್ ನ್ಯೂಸ್: ‘ಕೃಷಿ ಪಂಪ್‌ಸೆಟ್‌’ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಆಹ್ವಾನ

30/04/2026 6:37 PM1 Min Read
Recent News

GOOD NEWS: ರೈಲ್ವೆ ಪ್ರಯಾಣಿಕರ ಗಮನಕ್ಕೆ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ

30/04/2026 7:48 PM

ಉತ್ತರ ಪ್ರದೇಶದ ಮದುವೆ ಮಂಟಪದ ಭರ್ಜರಿ ಡಿಜೆ ಸೌಂಡ್‌ಗೆ 140 ಕೋಳಿಗಳು ಬಲಿ!

30/04/2026 7:46 PM

ನಿನ್ನೆ ಬೆಂಗಳೂರಲ್ಲಿ ಸುರಿದ ಭಾರೀ ಮಳೆಗೆ ಮುರಿದು ಬಿದ್ದ 461 ವಿದ್ಯುತ್ ಕಂಬ, 77 ಟ್ರಾನ್ಸ್ ಫಾರ್ಮರ್ ಹಾನಿ

30/04/2026 7:45 PM

​’ಆಪರೇಷನ್ ಸಿಂಧೂರ್ ವೇಳೆ ದೀರ್ಘ ಯುದ್ಧಕ್ಕೂ ಸಿದ್ಧವಾಗಿದ್ದೆವು’: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ

30/04/2026 7:41 PM
State News
KARNATAKA

GOOD NEWS: ರೈಲ್ವೆ ಪ್ರಯಾಣಿಕರ ಗಮನಕ್ಕೆ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ

By kannadanewsnow0930/04/2026 7:48 PM KARNATAKA 1 Min Read

ಮೈಸೂರು: ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ರೈಲು ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಈ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ…

ನಿನ್ನೆ ಬೆಂಗಳೂರಲ್ಲಿ ಸುರಿದ ಭಾರೀ ಮಳೆಗೆ ಮುರಿದು ಬಿದ್ದ 461 ವಿದ್ಯುತ್ ಕಂಬ, 77 ಟ್ರಾನ್ಸ್ ಫಾರ್ಮರ್ ಹಾನಿ

30/04/2026 7:45 PM

‘SC, ST ಸಮುದಾಯದ’ವರಿಗೆ ಗುಡ್ ನ್ಯೂಸ್: ‘ಕೃಷಿ ಪಂಪ್‌ಸೆಟ್‌’ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಆಹ್ವಾನ

30/04/2026 6:37 PM

ಜಗತ್ತಿನಲ್ಲಿ ಜೈನ ಧರ್ಮದ ಅಹಿಂಸಾ ತತ್ವಕ್ಕೆ ಶ್ರೇಷ್ಠ ಸ್ಥಾನವಿದೆ: ಸಂಸದ ಬಿ.ವೈ.ರಾಘವೇಂದ್ರ

30/04/2026 6:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.