ಪೊಲೀಸರಿಗೆ ಬೈದಿದ್ದು ಕಾರ್ಯಕರ್ತರಿಗಾಗಿ, ಅಧಿಕಾರಕ್ಕಾಗಿ ಅಲ್ಲ: ಶಾಸಕ ಹರೀಶ್ ಪೂಂಜ ಸ್ಪಷ್ಟನೆ

ದಕ್ಷಿಣ ಕನ್ನಡ: ನಾನು ಪೊಲೀಸರಿಗೆ ಬೈದಿದ್ದು ಯಾವುದೇ ಕಾರ್ಯಕರ್ತರಿಗಾಗಿ, ಅಧಿಕಾರಕ್ಕಾಗಿ ಅಲ್ಲವೇ ಅಲ್ಲ. ಪ್ರಕರಣದಲ್ಲಿ ಇಲ್ಲದೇ ಇದ್ದಂತ ಓರ್ವನನ್ನು ಬಂಧಿಸಿ, ಠಾಣೆಗೆ ಕರೆತಂದಿದ್ದಕ್ಕಾಗಿ ಅಂತ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಸ್ಪಷ್ಟ ಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಾರ್ಡಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಧಿಕಾರಕ್ಕಾಗಿ ಸಿಎಂ ಸಿದ್ಧರಾಮಯ್ಯ ಈ ಹಿಂದೆ ಶಂಕರ್ ಬಿದರಿ ಕಾಲರ್ ಹಿಡಿದಿರಲಿಲ್ವ? ನಾನು ಪೊಲೀಸರಿಗೆ ಬೈದಿದ್ದು ಕಾರ್ಯಕರ್ತರಿಗಾಗಿ, ಅಧಿಕಾರಕ್ಕಾಗಿ ಅಲ್ಲವೇ ಅಲ್ಲ ಅಂದರು. ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ … Continue reading ಪೊಲೀಸರಿಗೆ ಬೈದಿದ್ದು ಕಾರ್ಯಕರ್ತರಿಗಾಗಿ, ಅಧಿಕಾರಕ್ಕಾಗಿ ಅಲ್ಲ: ಶಾಸಕ ಹರೀಶ್ ಪೂಂಜ ಸ್ಪಷ್ಟನೆ