BREAKING: ಸಿಎಂ ಕಾನ್ವೆ ನಿಯಮ ಉಲ್ಲಂಘನೆ: ಶಾಸಕ ಜನಾರ್ಧನ ರೆಡ್ಡಿ ಕಾರು ಜಪ್ತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ತೆರಳುತ್ತಿದ್ದಂತ ಸಂದರ್ಭದಲ್ಲೇ ಸಿಎಂ ಕಾನ್ವೆಗೆ ಎದುರಾಗಿ ಸಂಚಾರ ನಿಯಮ ಉಲ್ಲಂಘಿಸಿ, ಮಾಜಿ ಸಚಿವ ಹಾಲಿ ಶಾಸಕ ಜನಾರ್ಧನ ರೆಡ್ಡಿ ಕಾರು ಚಾಲಕ ಕಾರು ಚಲಾಯಿಸಿದ್ದನು. ಹೀಗಾಗಿ ಸಿಎಂ ಕಾನ್ವೆ ರೂಲ್ಸ್ ಉಲ್ಲಂಘಿಸಿದ ಕಾರಣ, ಶಾಸಕ ಜನಾರ್ಧನ ರೆಡ್ಡಿಗೆ ಸೇರಿದಂತೆ ರೇಂಜ್ ರೋವರ್ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸಿಎಂ ಸಿದ್ಧರಾಮಯ್ಯ ಕೆಲ ದಿನಗಳ ಹಿಂದೆ ಗಂಗಾವತಿಯಿಂದ ಬಳ್ಳಾರಿಗೆ ತೆರಳುತ್ತಿದ್ದರು. ಈ ವೇಳೆ ಅವರಿಗಾಗಿ ಜೀರೋ ಟ್ರಾಫಿಕ್ ನಿಯಮವನ್ನು ಮಾರ್ಗದಲ್ಲಿ ಅಳವಡಿಸಲಾಗಿತ್ತು. ಆದರೇ ಈ … Continue reading BREAKING: ಸಿಎಂ ಕಾನ್ವೆ ನಿಯಮ ಉಲ್ಲಂಘನೆ: ಶಾಸಕ ಜನಾರ್ಧನ ರೆಡ್ಡಿ ಕಾರು ಜಪ್ತಿ