BIGG NEWS: ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಶಾಸಕ ರಾಜಕುಮಾರ್‌ ಪಾಟೀಲ್‌ ತೇಲ್ಕೂರ್‌ ಖಂಡನೆ

ಕಲಬುರ್ಗಿ : ಇತ್ತೀಚೆಗೆ ಪ್ರಿಯಾಂಕ್‌ ಖರ್ಗೆ ಅವರು ವಿವಾದಾತ್ಮಕ ಹೇಳಿಕೆ ನೀಡಿರುವುದನ್ನ ಶಾಸಕ ರಾಜಕುಮಾರ್‌ ಪಾಟೀಲ್‌ ತೇಲ್ಕೂರ್‌ ತೀವ್ರ ಖಂಡಿಸಿದ್ದಾರೆ.ಪ್ರಿಯಾಂಕ್‌ ಖರ್ಗೆ ಅವರೇ ನಿಮ್ಮ ಅಕ್ಕ- ತಂಗಿಯರು ಮಂಚ ಹತ್ತಿ ಸರ್ಕಾರಿ ನೌಕರಿಗೆ ಹೋಗಿದ್ದಾರಾ? ಎಂದು ಪ್ರಶ್ನೆ ಮಾಡಿದ್ದಾರೆ. BIGG NEWS: ಶಿವಮೊಗ್ಗ ಚಾಕು ಇರಿತ ಪ್ರಕರಣ; ಇತಿಹಾಸ ಗೊತ್ತಿಲ್ಲದ ಕೆಲ ಪುಂಡಾರಿಗಳು ಇಂಥಾ ಕೃತ್ಯ ನಡೆಸಿದ್ದಾರೆ- ಬಿ.ವೈ ವಿಜಯೇಂದ್ರ ಅವರು ಇಂತಹ ಹೇಳಿಕೆ ನೀಡಿರುವುದು ಶೋಭೆ ತರುವುದಿಲ್ಲ. ಲಂಚದ ಬಗ್ಗೆ ಮಾತನಾಡುತ್ತಾರೆ ಸರಿ, ಆದರೆ ಮಂಚದ … Continue reading BIGG NEWS: ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಶಾಸಕ ರಾಜಕುಮಾರ್‌ ಪಾಟೀಲ್‌ ತೇಲ್ಕೂರ್‌ ಖಂಡನೆ