‘’ಮೀಸಲಾತಿ ಹೆಚ್ಚಳ ಮಾಡಿದ ಗಂಡುಗಲಿ ಸಿಎಂ ಬೊಮ್ಮಾಯಿ, ನಿಮ್ಮ ಗುಲಾಮರಾಗಿ ಇರ್ತಿವಿ’’ : ಶಾಸಕ ರಾಜುಗೌಡ

ಬೆಂಗಳೂರು :  ರಾಜ್ಯದಲ್ಲಿ ಪರಿಶಿಷ್ಟ ಜಾತಿ (Schedule Caste) ಮತ್ತು ಪರಿಶಿಷ್ಟ ಪಂಗಡಗಳ (Schedule Tribes) ಮೀಸಲಾತಿ (Reservation) ಹೆಚ್ಚಳಕ್ಕೆ ವಿಶೇಷ ಸಂಪುಟದಲ್ಲಿ ಒಪ್ಪಿಗೆ ಸೂಚಿಸಿದೆ. ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ನೇತೃತ್ವದ ಸಂಪುಟ (ಶನಿವಾರ) ನಿನ್ನೆ ಅನುಮೋದನೆ ನೀಡಿದೆ. ಈ ವಿಚಾರಕ್ಕೆ ಸಂತಸ ವ್ಯಕ್ತಪಡಿಸಿದ ಸುರಪುರ ಶಾಸಕ ರಾಜುಗೌಡ ಪ್ರತಿಕ್ರಿಯೆ ನೀಡಿದ್ದು, ‘ಯಾವತ್ತೂ ನಿಮ್ಮ ಗುಲಾಮರಾಗಿ ಇರ್ತೀವಿ’ ಎಂದು ಹೇಳಿದ್ದಾರೆ. ವಾಲ್ಮೀಕಿ ಜಯಂತಿ ದಿನಾಚರಣೆ ಅಂಗವಾಗಿ ಕಾರ್ಯಕ್ರಮ … Continue reading ‘’ಮೀಸಲಾತಿ ಹೆಚ್ಚಳ ಮಾಡಿದ ಗಂಡುಗಲಿ ಸಿಎಂ ಬೊಮ್ಮಾಯಿ, ನಿಮ್ಮ ಗುಲಾಮರಾಗಿ ಇರ್ತಿವಿ’’ : ಶಾಸಕ ರಾಜುಗೌಡ