BIG NEWS: ‘ಸಾಲ’ ಪಾವತಿಸದೇ ವಂಚನೆ ಆರೋಪ: ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ‘ಶಾಸಕ ರಮೇಶ್ ಜಾರಿಕಿಹೊಳಿ’ ಅರ್ಜಿ

ಬೆಂಗಳೂರು: ಸಾಲ ಪಾವತಿಸದೇ ಸಹಕಾರಿ ಬ್ಯಾಂಕ್ ಗೆ ವಂಚನೆ ಆರೋಪ ಪ್ರಕರಣವನ್ನು ರದ್ದುಗೊಳಿಸುವಂತೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಗಾಗಿ ಅಪೆಕ್ಸ್ ಬ್ಯಾಂಕ್ ನಿಂದ 232 ಕೋಟಿ 88 ಲಕ್ಷ ಸಾಲ ಪಡೆದಿದ್ದರು. ಆದ್ರೇ ಅದನ್ನು ಮರು ಪಾವತಿಸಿರಲಿಲ್ಲ. ಈ ಸಂಬಂಧ ಅಪೆಕ್ಸ್ ಬ್ಯಾಂಕ್ ದೂರಿನ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬ್ಯಾಂಕ್ ನ ಪರವಾಗಿ … Continue reading BIG NEWS: ‘ಸಾಲ’ ಪಾವತಿಸದೇ ವಂಚನೆ ಆರೋಪ: ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ‘ಶಾಸಕ ರಮೇಶ್ ಜಾರಿಕಿಹೊಳಿ’ ಅರ್ಜಿ